![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Apr 22, 2019, 10:20 AM IST
ಹೊಸದಿಲ್ಲಿ: ಸೋಮವಾರದಿಂದ ಕೊಲಂಬಿಯಾದಲ್ಲಿ ನಡೆಯಲಿರುವ ಬಿಲ್ಗಾರಿಕೆ ವಿಶ್ವ ಚಾಂಪಿಯನ್ಶಿಪ್ನಲ್ಲಿ ಭಾರತೀಯರು ಪಾಲ್ಗೊಳ್ಳುವುದು ಕಡೇ ಕ್ಷಣದಲ್ಲಿ ತಪ್ಪಿ ಹೋಗಿದೆ. ಶನಿವಾರ ಹೊಸದಿಲ್ಲಿ-ಆ್ಯಮ್ಸ್ಟರ್ಡಮ್- ಬೊಗೊಟ ಮಾರ್ಗವಾಗಿ ಕೊಲಂಬಿಯಾದ ಮೆಡೆಲಿನ್ಗೆ ಹೊರಟಿದ್ದ ಭಾರತೀಯ ಬಿಲ್ಗಾರರು, ಪಾಕಿಸ್ಥಾನದ ವಾಯುಮಾರ್ಗ ಮುಚ್ಚಿರುವುದರಿಂದ ಅನಿವಾರ್ಯವಾಗಿ ಹೊಸದಿಲ್ಲಿ ವಿಮಾನ ನಿಲ್ದಾಣದಿಂದ ಹಿಂತಿರುಗಿದ್ದಾರೆ. ಭಾರತ ಬಾಲಕೋಟ್ ಮೇಲೆ ವಾಯುದಾಳಿ ನಡೆಸಿದ ಪರಿಣಾಮ ಪಾಕ್ ತನ್ನ ವಾಯುಮಾರ್ಗವನ್ನು ಭಾರತೀಯರಿಗೆ ಬಂದ್ ಮಾಡಿದೆ.
ಡಚ್ ವಿಮಾನಯಾನ ಸಂಸ್ಥೆ ಕೆಎಲ್ಎಂ ರಾಯಲ್, 23 ಮಂದಿಯಿರುವ ಭಾರತೀಯ ತಂಡಕ್ಕೆ ತನ್ನ ಅಸಹಾಯಕ ಪರಿಸ್ಥಿತಿಯನ್ನು ತಿಳಿಸಿತು. ಇದನ್ನು ಸರಿಪಡಿಸಲು ಭಾರತ ಬಿಲ್ಗಾರಿಕೆ ಸಂಸ್ಥೆ ಎಎಐ ಎಲ್ಲ ಪ್ರಯತ್ನ ಮಾಡಿದರೂ ವಿಷಯ ಇತ್ಯರ್ಥವಾಗಲಿಲ್ಲ. ದೀಪಿಕಾ ಕುಮಾರಿ, ಬೊಂಬಾಯ್ಲ ದೇವಿ, ಅತನು ದಾಸ್ ಈ ಘಟನೆಯಿಂದ ತೀವ್ರ ನಿರಾಶೆಗೊಳಗಾಗಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.