ಕನ್ನಡ ನಾಡಿನ ಹಕ್ಕಿಗಳ ಪರಿಚಯ ಹೆಜ್ಜೆ ಮೂಡದ ಹಾದಿ


Team Udayavani, Apr 24, 2019, 5:45 AM IST

12

ಕನ್ನಡ ನಾಡಿನ ಹಕ್ಕಿಗಳ ಎರಡನೇ ಭಾಗವಾಗಿರುವ ಇದು ಹಕ್ಕಿಗಳ ಬಗ್ಗೆ ಗೊತ್ತಿಲ್ಲದವರಿಗೆ ಅಥವಾ ನಿರಾಸಕ್ತರಿಗೆ ಈ ಅದ್ಭುತ ಜೀವಿಗಳ ಬಗ್ಗೆ ಆಸಕ್ತಿ ಹುಟ್ಟಿಸಲು, ಹಕ್ಕಿಗಳ ಹಲವಾರು ಸ್ವಾನುಭವದ ಆಪ್ತ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಹೇಳಿರುವ ಚಿಕ್ಕ ಕಥೆಗಳ ಸಂಕಲನ ಕೆ.ಪಿ. ಪೂರ್ಣ ಚಂದ್ರ ತೇಜಸ್ವಿ ಅವರ ಹೆಜ್ಜೆ ಮೂಡದ ಹಾದಿ.

ಘಟನೆ 1
ಪ್ರಪಂಚದ ಅಗಾಧ ಪಕ್ಷಿ ಸಂಕುಲಗಳಲ್ಲಿ ಸಾಸಿವೆ ಕಾಳಿನಷ್ಟು ಭಾಗವನ್ನು ಓದುಗರ ಮುಂದಿಡುತ್ತೇನೆ ಎಂದು ಪೂರ್ಣಚಂದ್ರ ತೇಜಸ್ವಿಯವರು ಹೇಳುತ್ತಾರೆ. 70 ಮಿಲಿಯನ್‌ ವರ್ಷಗಳ ಹಿಂದೆ ಕಂಡು ಬಂದಿರುವ ಪಕ್ಷಿಗಳ ಬಗ್ಗೆ ಅವುಗಳ ಸ್ವರೂಪ ಮತ್ತು ವೈಶಿಷ್ಟಗಳನ್ನು ವಿವರಿಸುತ್ತಾ ಹೋಗುತ್ತಾರೆ. ಸಾಮಾನ್ಯವಾಗಿ ಊರುಗಳಲ್ಲಿ ನೋಡುವ ಕೊಕ್ಕರೆಗಳ ಸಂತಾನೋತ್ಪತ್ತಿ ಮತ್ತು ಅವುಗಳು ಆಹಾರಕ್ಕಾಗಿ ಹೇಗೆ ಬೇಟೆಯಾಡುತ್ತವೆ ಎಂಬುದನ್ನು ವಿವರಿಸುವುದು ಕಾಣಬಹುದು.

ಘಟನೆ 2
ಕೆಲವೊಮ್ಮೆ ನಮಗೆ ನಮ್ಮ ಹತ್ತಿರದ ಪ್ರದೇಶಗಳಲ್ಲಿ ಕಣ್ಣಿಗೆ ಕಾಣುವ ಹಕ್ಕಿಗಳ ಬಗ್ಗೆ ಮಾತ್ರ ಗೊತ್ತಿರುತ್ತದೆ. ಆದರೆ ಜಕಾನ ಹಕ್ಕಿಗಳ ಬಗ್ಗೆ ಲೇಖಕರು ಹೇಳುವಾಗ ಇಂತಹ ಪಕ್ಷಿಗಳು ಇವೆ ಮತ್ತು ಇವುಗಳು ನೀರಿನಲ್ಲಿ ಇಳಿಯುವುದಿಲ್ಲ. ಅದರ ಬದಲು ನೀರಿನಲ್ಲಿರುವ ಎಲೆಗಳ ಮೂಲಕ ಓಡಾಡುತ್ತವೆ. ಹೀಗೆ ಹೇಳುವಾಗ ಆಶ್ಚರ್ಯವಾಗಬಹುದು, ಎಲೆಗಳು ಮುಳುಗುವುದಿಲ್ಲವೇ ಎಂದು ಇದೇ ಅದರ ವೈಶಿಷ್ಟ. ತನ್ನ ಅಗಲವಾದ ಪಾದಗಳಿಂದ ಎಲೆಯ ಅಗಲಕ್ಕೂ ಪಾದಗಳನ್ನು ಹಂಚಿಕೊಂಡು ಒಂದು ಎಲೆಯಿಂದ ಇನ್ನೊಂಡು ಎಲೆಗೆ ದಾಟಿ ಬೀಡುತ್ತವೆ ಎಂದು ಲೇಖಕರು ವಿವರಿಸುತ್ತಾರೆ.

ಘಟನೆ 3
ಕಪ್ಪು ಬಿಳುಪಿನ ಬಣ್ಣಗಳಲ್ಲಿ ಕಂಗೊಳಿಸುವ ಟ್ರೋಜನ್‌ ಹಕ್ಕಿಗಳಂತೆ ಇರುವ ಇನ್ನೊಂದು ಹಕ್ಕಿಯು ಬಗ್ಗೆ ಲೇಖಕರು ಓದುಗರಿಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಇದು ಅಮೆ ಜಾನ್‌ ಕಾಡುಗಳಲ್ಲಿ ಕಂಡು ಬರುತ್ತವೆ. ಅದರಲ್ಲಿಯೂ ಇದರ ವಿಶೇಷತೆಯೆಂದರೆ ಇವುಗಳು ಸದ್ದು ಮಾಡದ ಹಕ್ಕಿಗಳು. ಈ ನಿಶ್ಶಬ್ಧ ವರ್ತನೆಯಿಂದಾಗಿ ಇವು ಯಾರ ಕಣ್ಣಿಗೂ ಕಾಣುವುದಿಲ್ಲ. ಹುಳುಗಳನ್ನು ಹಿಡಿಯಲು ಕುಳಿತ ಜಾಗದಿಂದ ಹಾರಿದ ಹಕ್ಕಿ ತಿರುಗಿ ಬಂದು ಕುಳಿತಲ್ಲೇ ಕುಳಿತುಕೊಳ್ಳುತ್ತದೆ ಎಂದು ಹಕ್ಕಿಯ ವರ್ಣನೆಯನ್ನು ತನ್ನ ಅನುಭವದ ಮೂಲಕ ವಿವರಿಸುತ್ತಾರೆ ಲೇಖಕರು.

ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.