ಗೊಳಿಜೋರ: ಆರು ತಿಂಗಳು ಕಳೆದರೂ ಉರಿಯದ ಸೋಲಾರ್‌ ದೀಪ


Team Udayavani, Apr 24, 2019, 5:50 AM IST

17

ಕಿನ್ನಿಗೋಳಿ: ಇಲ್ಲಿನ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗೊಳಿಜೋರ ಪರಿಶಿಷ್ಟ ಜಾತಿ ಪಂಗಡದ ಕಾಲನಿಗೆ ಕಳೆದ ಆರು ತಿಂಗಳ ಹಿಂದೆ ಅಳವಡಿಸಿದ ಸೋಲಾರ್‌ ದೀಪಗಳು ಇನ್ನೂ ಉರಿಯುತ್ತಿಲ್ಲ. ಇದನ್ನು ಯಾವ ಯೋಜನೆಯಡಿ ಅಳವಡಿಸಲಾಗಿದೆ ಎಂಬ ಬಗ್ಗೆ ಗ್ರಾ.ಪಂ. ಅಧಿಕಾರಿ, ಜನ ಪ್ರತಿನಿಧಿಗಳಿಗೆ

ಮಾಹಿತಿಯೇ ಇಲ್ಲ.
ಈ ಬಗ್ಗೆ ಸಂಬಂಧ ಪಟ್ಟ ಗ್ರಾ.ಪಂ. ಸದಸ್ಯ ಚಂದ್ರ ಶೇಖರ್‌ ಅವರ ಬಳಿ ಕೇಳಿದಾಗ, ಸೋಲಾರ್‌ ದೀಪವನ್ನು ಯಾವ ಯೋಜನೆಯಡಿ ಅಳವಡಿಸಲಾಗಿದೆ ಎಂಬ ಬಗ್ಗೆ ಗ್ರಾಮ ಪಂಚಾಯತ್‌ಗೆ ಮಾಹಿತಿ ಇಲ್ಲ. ಈ ದೀಪ ಅಳವಡಿಸಿರುವ ಬಗ್ಗೆ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ನಲ್ಲೂ ನಿಖರ ಮಾಹಿತಿ ಇಲ್ಲ ಎಂದಿದ್ದಾರೆ.

ಪರಿಶೀಲನೆ ನಡೆಸಲಾಗುವುದು
ಗೋಳಿಚೋರದಲ್ಲಿ ಅಳವಡಿಸಿರುವ ಸೋಲಾರ್‌ ದೀಪ ಇನ್ನೂ ಉರಿಯದೇ ಇರುವ ಬಗ್ಗೆ ಗ್ರಾ.ಪಂ. ಸದಸ್ಯರಿಂದ ಪಂಚಾಯತ್‌ಗೆ ಮಾಹಿತಿ ಸಿಕ್ಕಿದೆ. ಗ್ರಾ.ಪಂ. ವತಿಯಿಂದ ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಗ್ರಾಮ ವ್ಯಾಪ್ತಿಯಲ್ಲಿ ಸರಕಾರದ ಯೋಜನೆಯಡಿ ಕಾಮಗಾರಿ ನಡೆಸಿದ್ದರೆ ಪಂಚಾಯತ್‌ ಗಮನಕ್ಕೆ ಬರಬೇಕಿತ್ತು. ಆದರೆ ಕೇಂದ್ರ ಸರಕಾರದ ಕೆಲವು ಇಲಾಖೆಗಳ ಯೋಜನೆಗಳು ಮಂಜೂರಾದರೆ ಮಾತ್ರ ಅದು ನಮ್ಮ ಗಮನಕ್ಕೆ ಬರುವುದಿಲ್ಲ. ಅದರ ನಿರ್ವಹಣೆ ಜವಾಬ್ದಾರಿಯೂ ನಮ್ಮದಲ್ಲ ಎಂದು ಕಿನ್ನಿಗೋಳಿ ಗ್ರಾ.ಪಂ. ಪಿಡಿಒ ಅರು ಣ್‌ ಪ್ರದೀಪ್‌ ಡಿ’ಸೋಜಾ ತಿಳಿಸಿದ್ದಾರೆ.

ಫ‌ಲಕವನ್ನೂ ಅಳವಡಿಸಿಲ್ಲ
ಗೋಳಿಚೋರ ಪರಿಶಿಷ್ಟ ಕಾಲನಿಗೆ ಸೌರ ದೀಪ ಅಳವಡಿಸಿ ಆರು ತಿಂಗಳು ಕಳೆದರೂ ಯಾವ ಯೋಜನೆಯಡಿ, ಎಷ್ಟು ಅನುದಾನದಲ್ಲಿ ಇದನ್ನು ಅಳವಡಿಸಲಾಗಿದೆ ಎಂಬ ಬಗ್ಗೆ ಎಲ್ಲಿಯೂ ಫ‌ಲಕಗಳನ್ನು ಹಾಕಿಲ್ಲ. ಕಾಮಗಾರಿ ನಡೆಸಲು ಬಂದವರು ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದುದರಿಂದ ಕಾಲನಿಯ ಜನರು ಅವರೊಂದಿಗೆ ಮಾಹಿತಿ ಕೇಳಲು ಹೋಗಿಲ್ಲ.

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

Sathish-Kumpala

Mangaluru: ಅರುಣ್‌ ಉಳ್ಳಾಲ ವಿರುದ್ಧ ಪ್ರಕರಣ: ದಾಖಲು ಖಂಡನೀಯ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.