ಪಜೀರು: ರೋಗಿಗಳಿಗೆ ಹಣ್ಣು ವಿತರಣೆ
Team Udayavani, Apr 25, 2019, 6:15 AM IST
ಪಜೀರು: ಪಜೀರ್ ಮೆರ್ಸಿಯಮ್ಮನ್ನವರ ಇಗರ್ಜಿ ಹಾಗೂ ಕೆಥೋಲಿಕ್ ಸಭಾ ಪಜೀರ್ ಘಟಕದ ಜಂಟಿ ಆಶ್ರಯದಲ್ಲಿ ಈಸ್ಟರ್ ಹಬ್ಬದ ಪ್ರಯುಕ್ತ ದೇರಳಕಟ್ಟೆ ಕಣಚೂರು ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ ಕಾರ್ಯಕ್ರಮ ನಡೆಯಿತು.
ಪಜೀರ್ ಮೆರ್ಸಿಯಮ್ಮನ್ನವರ ಚರ್ಚ್ನ ಧರ್ಮಗುರು ವಂ| ಸುನಿಲ್ ವೇಗಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ರೋಶನ್ ಡಿ’ಸೋ ಜಾ,ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಜಾನ್ ವಿಕ್ಟರ್ ಮೆಂಡೋನ್ಸಾ,ಕಣಚೂರು ಆಸ್ಪತ್ರೆಯ ಡಾ|ನಾಸಿರ್ ಹುಸೈನ್,ವೈದ್ಯಕೀಯ ಅಧೀಕ್ಷಕಿ ಡಾ|ಶಾರದಾ, ಬ್ರದರ್ ಲ್ಯಾನ್ಸನ್ ಪಿಂಟೋ,ಕಾಂಗ್ರೆಸ್ ಅಲ್ಪಸಂಖ್ಯಾಕ ಘಟಕಾಧ್ಯಕ್ಷ ಆಲ್ವಿನ್ ಡಿ’ಸೋಜಾ,ಸರಕಾರಿ ಡಿ.ದರ್ಜೆ ನೌಕರರ ಸಂಘದ ಅಧ್ಯಕ್ಷ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹಾ,ಕೆಥೊಲಿಕ್ ಸಭಾ ಮಂಗಳೂರು ದಕ್ಷಿಣ ವಲಯ ಅಧ್ಯಕ್ಷ ಫೆಲಿಕ್ಸ್ ಡಿ ’ಸೋಜಾ ಅಮ್ಮೆಂಬಳ, ಕೆಥೊಲಿಕ್ ಸಭಾ ಪಜೀರ್ ಘಟಕಾಧ್ಯಕ್ಷ ಹಿಲರಿ ಡಿ’ಸೋಜಾ, ಕೆಥೊಲಿಕ್ ಸಭಾ ಕಾರ್ಯದರ್ಶಿ ವಿನಿತಾ ಲೋಬೋ, ಪ್ರೀತಂ ನೊರೋನ್ಹಾ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ
Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.