ಎಕ್ಸ್ಪರ್ಟ್ ವಿದ್ಯಾರ್ಥಿಗಳಿಂದ ನಾಸಾ ಪ್ರವಾಸ
Team Udayavani, Apr 25, 2019, 6:10 AM IST
ಮಂಗಳೂರು: ಎಕ್ಸ್ ಪರ್ಟ್ ಪದವಿಪೂರ್ವ ಕಾಲೇಜಿನ ವಳಚ್ಚಿಲ್ ಮತ್ತು ಕೊಡಿಯಾಲ್ಬೈಲ್ ಕ್ಯಾಂಪಸ್ನ 44 ಮಂದಿ ವಿದ್ಯಾರ್ಥಿಗಳ ತಂಡ ಅಮೆರಿಕದ ಬಾಹ್ಯಾಕಾಶ ಸಂಸ್ಥೆ (ನಾಸಾ) ಮತ್ತು ಇತರ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸ ಕೈಗೊಂಡಿದ್ದು, ಸೋಮವಾರ ಅಮೆರಿಕದ ಅಟ್ಲಾಂಟಾಕ್ಕೆ ತಲುಪಿದರು.
ಅಮೆರಿಕ ಹಾಗೂ ರಾಕೆಟ್ ಕೇಂದ್ರದ ಬಾಹ್ಯಾಕಾಶ ಕ್ಯಾಂಪ್ನಲ್ಲಿ 3 ದಿನಗಳ ತರಬೇತಿ, ಸ್ಯಾನ್ಫ್ರಾನ್ಸಿಸ್ಕೋ, ಫ್ರೆಸ್ನೋ, ಲಾಸ್ವೇಗಸ್, ಲಾಸ್ ಏಂಜೆಲಿಸ್ ಮತ್ತಿತರ ಗಮನಾರ್ಹ ಪ್ರೇಕ್ಷಣೀಯ ಸ್ಥಳಗಳನ್ನು ವಿದ್ಯಾರ್ಥಿಗಳು ಸಂದರ್ಶಿಸಲಿದ್ದಾರೆ.ಎಕ್ಸ್ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಪ್ರೊ| ನರೇಂದ್ರ ಎಲ್. ನಾಯಕ್, ಉಪಾಧ್ಯಕ್ಷೆ ಡಾ| ಉಷಾಪ್ರಭಾ ಎನ್. ನಾಯಕ್ ತಂಡದ ನೇತೃತ್ವ ವಹಿಸಿದ್ದಾರೆ.
14 ದಿನಗಳ ಈ ಶೈಕ್ಷಣಿಕ ಪ್ರವಾಸವನ್ನು ಮುಗಿಸಿ ವಿದ್ಯಾರ್ಥಿಗಳು ಮೇ 6ರಂದು ವಾಪಸಾಗುವರು. ಬೆಂಗಳೂರಿನ ಟ್ರಾವೆಲ್ ಸಂಸ್ಥೆ ಥಾಮಸ್ ಕುಕ್ ಈ ಪ್ರವಾಸವನ್ನು ಆಯೋಜಿಸಿದೆ. ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆ ಪ್ರತಿ ವರ್ಷವೂ ಶೈಕ್ಷಣಿಕ ಅಧ್ಯಯನದ ದೃಷ್ಟಿಯಿಂದ ವಿದೇಶ ಪ್ರವಾಸ ಕೈಗೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.