ಗಾಜಿನ ಕಿಟಕಿ, ಶಟರ್‌ಗಳಿರುವ ಬಸ್‌ಗಳಲ್ಲಿ ತೀವ್ರ ಧಗೆ : ಕ್ರಮಕ್ಕೆ ಪ್ರಯಾಣಿಕರ ಆಗ್ರಹ


Team Udayavani, Apr 25, 2019, 11:26 AM IST

Udayavani Kannada Newspaper

ಬದಿಯಡ್ಕ : ಗಾಜಿನ ಕಿಟಕಿ ಶಟರ್‌ಗಳಿರುವ ಬಸ್‌ಗಳಲ್ಲಿಯ ಪ್ರಯಾಣ ಸುಡು ಬಿಸಿಲಿನಲ್ಲಿ ಪ್ರಯಾಣಿಕರಿಗೆ ಸಂಕಷ್ಟ ಉಂಟು ಮಾಡುತ್ತಿದೆ. ವಿವಾಹ-ವಿನೋದ-ತೀರ್ಥಾಟನೆಗೆ ಉಪಯೋಗಿಸುವ ವಾಹನಗಳಲ್ಲಿ ಗಾಜಿನ ಕಿಟಕಿ ಶಟರ್‌ಗಳನ್ನು ಉಪಯೋಗಿಸುವುದರಿಂದ ಬೆವರುತ್ತಿರುವುದಾಗಿ ಪ್ರಯಾಣಿಕರು ದೂರುತ್ತಿದ್ದಾರೆ.

ನೋಡಲು ಆಕರ್ಷಣೀಯವಾಗಿರಲು ಗಾಜಿನ ಶಟರ್‌ ಅಳವಡಿಸಿದ ಬಸ್‌ಗಳಿಗೆ ಹೊರಗಿನ ಸುಡು ಬಿಸಿಲಿನಿಂದ ಪ್ರಯಾಣಿಕರು ಹತ್ತಿದರೆ ಬೆವರಿ ಅಸ್ವಸ್ಥರಾಗುವುದು ಸಾಮಾನ್ಯವಾಗಿದೆ. ಬಸ್‌ನೊಳಗೆ ಗಾಳಿ ಪ್ರವೇಶಿಸಲು ಅಡ್ಡಿಯಾಗುವ ರೀತಿಯಲ್ಲಿ ಎರಡೂ ಬದಿಗಳಲ್ಲಿ ಗಾಜಿನ ಶಟರ್‌ ಅಳವಡಿಸಲಾಗಿದೆ. ಅಲ್ಪ ಗಾಳಿ ಲಭಿಸುವುದಕ್ಕಾಗಿ ಸರ್ವಶಕ್ತಿ ಉಪಯೋಗಿಸಿ ದೂಡಿದರೂ ಕೂಡ ಹಲವು ಶಟರ್‌ಗಳು ತೆರೆಯುವುದಿಲ್ಲ .

ಕಾನೂನು ವಿಧೇಯವಾಗಿ ಹವಾ ನಿಯಂತ್ರಿತ ಕಾರ್ಯಾಚರಿಸುತ್ತಿರುವ ಬಸ್‌ಗಳ ಇಂತಹ ಸಜಿಜೀಕರಣಗಳನ್ನು ಎಲ್ಲ ಬಸ್‌ಗಳಲ್ಲಿ ಏರ್ಪಡಿಸಿದ್ದರೂ ಪ್ರಯಾಣಿಕರಿಗೆ ಈ ಮೂಲಕ ಉಂಟಾಗುವ ತೊಂದರೆಗಳನ್ನು ಸಂಬಂಧಪಟ್ಟವರು ಪರಿಗಣಿಸುತ್ತಿಲ್ಲ . ಮಕ್ಕಳು ಸೇರಿದಂತೆ ಪ್ರಯಾಣಿಕರೂ ಸಹ ಕ್ಷೀಣತೆಯಿಂದ ಕಷ್ಟಪಡುತ್ತಿದ್ದಾರೆ. ಜನದಟ್ಟಣೆ ಹೆಚ್ಚಿರುವ ಸಮಯಗಳಲ್ಲಿ ಪ್ರಯಾಣಿಕರಿಗೆ ಪ್ರಯಾಣ ನಡೆಸಲು ಮಾತ್ರವಲ್ಲ ; ಬಸ್‌ಗೆ ಹತ್ತಲು, ಇಳಿಯಲು ಕೂಡ ಸಮಸ್ಯೆಯಾಗುವ ರೀತಿಯಲ್ಲಿ ಇಂತಹ ಬಸ್‌ಗಳ ಸೀಟುಗಳನ್ನು ವ್ಯವಸ್ಥೆಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಸಿರಾಡಲು ಕೂಡಾ ಅಸಾಧ್ಯವಾದ ಸ್ಥಿತಿ ಉಂಟಾಗಿದೆ.

ಇಕ್ಕಟ್ಟಿನ ಸೀಟುಗಳ ವ್ಯವಸ್ಥೆ ಕಾರಣ ಒಂದೇ ಸೀಟಿನಲ್ಲಿ ಕುಳಿತುಕೊಳ್ಳುವ ಸಹ ಯಾತ್ರಿಕರಿಗೆ ಬಿಸಿಲ ಧಗೆಯಿಂದ ಬೆವರುವಾಗ ಗಾಳಿ ಕೂಡಾ ಸಿಗದಂತಹ ಸ್ಥಿತಿಯುಂಟಾಗಿದೆ. ಬಸ್‌ನೊಳಗಿನ ಬಿಸಿಗಾಳಿ ಹೊರಹೋಗಲು ಬಸ್‌ಗಳ ಮೇಲ್ಭಾಗದಲ್ಲಿ ಮುಚ್ಚಲು ಹಾಗೂ ತೆರೆಯಲು ವೆಂಟಿಲೇಟರ್‌ಗಳನ್ನು ಸ್ಥಾಪಿಸಲಾಗುತ್ತದೆ. ಆದರೆ, ಅವುಗಳನ್ನು ತೆರೆಯುವುದಿಲ್ಲ ಎಂಬುದು ಪ್ರಯಾಣಿಕರ ಆರೋಪವಾಗಿದೆ.

ಟಾಪ್ ನ್ಯೂಸ್

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

Transportation agency issue; Minister Ramalinga Reddy challenged BJP

Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

8

Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

7

Bunts Hostel ವೃತ್ತ: ಫುಟ್‌ಪಾತ್‌ ಇಲ್ಲದೆ ಅಪಾಯ

6(1)

Mangaluru: ನಗರದ ಮಾರುಕಟ್ಟೆಗಳಿಗೆ ಇನ್ನೂ ಬಿಡದ ಗ್ರಹಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.