![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-415x218.jpg)
ಆರ್ ಸಿಬಿಗೆ 187 ರನ್ ಗುರಿ ನೀಡಿದ ಡೆಲ್ಲಿ
Team Udayavani, Apr 28, 2019, 5:43 PM IST
![shreyas](https://www.udayavani.com/wp-content/uploads/2019/04/shreyas-620x413.jpg)
ಹೊಸದಿಲ್ಲಿ: ಇಲ್ಲಿನ ಫಿರೋಜ್ ಶಾ ಕೋಟ್ಲಾ ಅಂಗಳದಲ್ಲಿ ನಡೆದ ಸೂಪರ್ ಸಂಡೇ ಯ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬೆಂಗಳೂರು ತಂಡಕ್ಕೆ 187 ರನ್ ಗುರಿ ನೀಡಿದೆ.
ಟಾಸ್ ಗೆದ್ದ ಡೆಲ್ಲಿ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ಕೆ ಮಾಡಿದರು. ಉತ್ತಮ ಆರಂಭ ಪಡೆದ ಡೆಲ್ಲಿ ಮೊದಲ ವಿಕೆಟ್ ಪ್ರಥ್ವಿ ಶಾ ರೂಪದಲ್ಲಿ ಕಳೆದುಕೊಂಡಿತು. ಶಾ 18 ರನ್ ಮಾಡಿ ವಿಕೆಟ್ ಒಪ್ಪಿಸಿದರು. ನಂತರ ಶಿಖರ್ ಧವನ್ ಮತ್ತು ಅಯ್ಯರ್ ಸೇರಿಕೊಂಡು ತಂಡವನ್ನು ನೂರರ ಗುರಿ ಮುಟ್ಟಿಸಿದರು. ಧವನ್ 50 ರನ್ ಗಳಿಸಿದರೆ, ಅಯ್ಯರ್ 52ರನ್ ಗಳಿಸಿ ಔಟಾದರು.
ರಿಷಬ್ ಪಂತ್ ( 7) ಕಾಲಿನ್ ಇಂಗ್ರಾಮ್ (11 ) ರನ್ ಗಳಿಸಿ ಔಟಾದರೆ, ಕೊನೆಯಲ್ಲಿ ರುದರ್ ಫೋರ್ಡ್ (28) ಮತ್ತು ಅಕ್ಷರ್ ಪಟೇಲ್ (16) ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ತಲುಪಿಸಿದರು.
ಬೆಂಗಳೂರು ಪರ ಚಾಹಲ್ ಎರಡು ವಿಕೆಟ್ ಪಡೆದರೆ, ಉಮೇಶ್ ಯಾದವ್ , ಸುಂದರ್ , ಸೈನಿ ತಲಾ ಒಂದು ವಿಕೆಟ್ ಪಡೆದರು.
ಟಾಪ್ ನ್ಯೂಸ್
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-150x79.jpg)
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
![Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್](https://www.udayavani.com/wp-content/uploads/2024/12/mallya-150x89.jpg)
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
![Mangalore_Airport-NewTerminal](https://www.udayavani.com/wp-content/uploads/2024/12/Mangalore_Airport-NewTerminal-150x90.jpg)
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
![H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ](https://www.udayavani.com/wp-content/uploads/2024/12/VISA-150x84.jpg)
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.