“ತುಳುಮಣ್ಣಿನ ನೈಜತೆಯ ನಾಟಕಗಳು ಪ್ರಸ್ತುತ’


Team Udayavani, Apr 30, 2019, 6:30 AM IST

tulu

ಕಟಪಾಡಿ : ಬಹಳ ವರ್ಷಗಳ ಹಿಂದೆ ತುಳುನಾಡಿನ ಕೂಡು-ಕುಟುಂಬ, ಧನಿ-ಒಕ್ಕಲು, ಪರಿಸರ, ಜೀವನ ಪದ್ಧತಿ, ನಂಬಿಕೆ ನಡವಳಿಕೆಯ ಆಧಾರದಲ್ಲಿ ರಚಿಸಿ, ಪ್ರದರ್ಶಿತಗೊಂಡಿರುವ ಸಾಮಾಜಿಕ ತುಳುನಾಟಕಗಳು ಈಗಲೂ ಪ್ರಸ್ತುತ ಎಂದು ಪ್ರಶಸ್ತಿ ವಿಜೇತ ಹಿರಿಯ ರಂಗಕಲಾವಿದ, ನಾಟಕಕಾರ ಕಟಪಾಡಿ ಶಂಕರ ಪೂಜಾರಿ ಹೇಳಿದರು.

ಕರಾವಳಿ ಕಲಾವಿದರು ಮಲ್ಪೆ ಇವರು ಅಲೆವೂರು ಹಿರಿಯ ಪ್ರಾಥಮಿಕ ಶಾಲಾ ರಂಗಮಂಟಪದಲ್ಲಿ ಆಯೋಜಿಸಿದ ಮೂರು ದಿನಗಳ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಸಮಾರೋಪ ಭಾಷಣದಲ್ಲಿ ಅವರು ಉಲ್ಲೇಖೀಸಿದರು.

ತುಳು ನಾಟಕ ರಂಗ 80ರ ದಶಕದಲ್ಲಿದ್ದ ಸ್ಥಿತಿಗತಿ,ಅನಂತರ ಬದಲಾದ ಕಾಲಸ್ಥಿತಿಗೆ ಸರಿಯಾಗಿ ಆದಂತಹ ಅನೇಕ ಬದಲಾವಣೆಗಳು ಹಾಗೂ ಪ್ರಸಕ್ತದಲ್ಲಿ ತುಳುರಂಗಭೂಮಿಯ ಆಯಾಮಗಳನ್ನು ಎಳೆ ಎಳೆಯಾಗಿ ತಿಳಿಸಿ ಹೇಳಿದ ಅವರು ಏನಿದ್ದರೂ ತುಳು ರಂಗಭೂಮಿ ಎಂದಿಗೂ ನಶಿಸಲಾರದು ಎಂದರು.

ಶ್ರೀ ಕ್ಷೇತ್ರ ಮೂಡುಸಗ್ರಿಯ ಧರ್ಮದರ್ಶಿ ಭಾಸ್ಕರ ಗುಂಡಿಬೈಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಪ್ರಶಸ್ತಿ ವಿಜೇತ ನಾಟಕಕಾರ ಜಯರಾಮ ನೀಲಾವರ ಅವರನ್ನು ಸಮ್ಮಾನಿಸಲಾಯಿತು. ಕುಕ್ಕಿಕಟ್ಟೆ ಕ್ಲಿನಿಕಲ್‌ ಲ್ಯಾಬ್‌ನ ಅಶೋಕ್‌ ಕುಮಾರ್‌, ಪೈಂಟ್‌ ಡಿಸ್ಟ್ರಿಬ್ಯೂಟರ್‌ ಉಡುಪಿ ಮಾಲಕ ಸಂಜೀವ ನಾಯಕ್‌, ಉಡುಪಿ ಗೃಹನಿರ್ಮಾಣ ಸಹಕಾರಿ ಸಂಘದ ಕಾರ್ಯದರ್ಶಿ ಅಶೋಕ್‌ ಎಂ. ಭಟ್‌ ಮಾತನಾಡಿದರು.

ನಾಟಕ ಕತೃì, ನಿರ್ದೇಶಕ ನಂದಳಿಕೆ ನಾರಾಯಣ ಶೆಟ್ಟಿ, ಮಲ್ಪೆ ಕರಾವಳಿ ಕಲಾವಿದರು ಇದರ ಅಧ್ಯಕ್ಷ ಹರೀಶ್‌ ಬಿ. ಕರ್ಕೇರ, ಗೌರವಾಧ್ಯಕ್ಷ ಕರುಣಾಕರ ಕಾಂಚನ್‌, ಸ್ಥಾಪಕಾಧ್ಯಕ್ಷ ಎಂ.ಕೆ. ವಾಸುದೇವ ಉಪಸ್ಥಿತರಿದ್ದರು. ರಾಮಾಂಜಿ ನಮ್ಮ ಭೂಮಿ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.