ಬೆಂಗಳೂರಲ್ಲಿ ಟ್ರಾನ್ಸಿಟ್‌ ಹಾಸ್ಟೆಲ್‌ ಸೌಲಭ್ಯ


Team Udayavani, Apr 30, 2019, 3:00 AM IST

Udayavani Kannada Newspaper

ಬೆಂಗಳೂರು: ರಾಜ್ಯದ ವಿವಿಧೆಡೆಯಿಂದ ರಾಜಧಾನಿ ಬೆಂಗಳೂರಿಗೆ ಉದ್ಯೋಗ ಸಂದರ್ಶನ ಹಾಗೂ ಪ್ರವೇಶ ಪರೀಕ್ಷೆಗಳಿಗೆ ಬರುವ ಎಲ್ಲ ವರ್ಗದ ಮಹಿಳೆಯರಿಗೆ ಸುರಕ್ಷಿತ ವಾಸ್ತವ್ಯ ಕಲ್ಪಿಸಲು ಹದಿಮೂರು ಟ್ರಾನ್ಸಿಟ್‌ ಹಾಸ್ಟೆಲ್‌ ಪ್ರಾರಂಭಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜತೆಗೂಡಿ ಸ್ಥಾಪಿಸಿರುವ ಈ ಹಾಸ್ಟೆಲ್‌ಗ‌ಳಲ್ಲಿ ಎಲ್ಲ ವರ್ಗದ ಮಹಿಳೆಯರಿಗೆ ವರಮಾನದ ಮಿತಿಯಿಲ್ಲದೆ ಮೂರು ದಿನಗಳವರೆಗೆ ಉಚಿತ ಊಟೋಪಚಾರ ಮತ್ತು ಸುರಕ್ಷಿತ ವಾಸ್ತವ್ಯವನ್ನು ಕಲ್ಪಿಸಲಾಗುವುದು.

ಜಯಮಹಲ್‌ನ ನಂದಿದುರ್ಗ ರಸ್ತೆಯಲ್ಲಿ ಕರ್ನಾಟಕ ಸ್ಟೇಟ್‌ ಕೌನ್ಸಿಲ್‌ ಫಾರ್‌ ಚೈಲ್ಡರ್‌ ವೆಲ್‌ಫೇರ್‌, ವರ್ಕಿಂಗ್‌ ವುಮೆನ್ಸ್‌ ಹಾಸ್ಟೆಲ್‌ (080-23330846, 22925898), ಶಂಕರಪುರದ ರಂಗಾರಾವ್‌ ರಸ್ತೆಯ ಶಾರದಾ ಕುಟೀರ ವರ್ಕಿಂಗ್‌ ವುಮೆನ್ಸ್‌ ಹಾಸ್ಟೆಲ್‌ (080-26674697), ಮಿಷನ್‌ ರಸ್ತೆಯ ಸಿಎಸ್‌ಐ ಕಾಂಪೌಂಡ್‌ನ‌ಲ್ಲಿ ಯಂಗ್‌ ವುಮೆನ್ಸ್‌ ಕ್ರಿಶ್ಚಿಯನ್‌ ಅಸೋಸಿಯೇಷನ್‌ ವರ್ಕಿಂಗ್‌ ವುಮೆನ್ಸ್‌ ಹಾಸ್ಟೆಲ್‌ (080-22238574),

ಸಂಪಂಗಿರಾಮನಗರದ ಯೂನಿವರ್ಸಿಟಿ ವುಮೆನ್ಸ್‌ ಅಸೋಸಿಯೇಷನ್‌ ವರ್ಕಿಂಗ್‌ ವುಮೆನ್ಸ್‌ ಹಾಸ್ಟೆಲ್‌ (0808-22223314,26631838,9845023783), ಕುಮಾರಸ್ವಾಮಿ ಲೇ ಔಟ್‌ನ ಶಾವಿಕೆ ಮಲ್ಲೇಶ್ವರ್‌ ಹಿಲ್ಸ್‌ನ ಮಹಾತ್ಮ ಗಾಂಧಿ ವಿದ್ಯಾಪೀಠ ವರ್ಕಿಂಗ್‌ ವುಮೆನ್ಸ್‌ ಹಾಸ್ಟೆಲ್‌ (080-26662226), ಜಯನಗರ 1 ನೇ ಬ್ಲಾಕ್‌, 5 ನೇ ಕ್ರಾಸ್‌ನ ಜಯನಗರ ಸ್ತ್ರೀ ಸಮಾಜ ವರ್ಕಿಂಗ್‌ ವುಮೆನ್ಸ್‌ ಹಾಸ್ಟೆಲ್‌ (080-26674697),

ಜಯನಗರ 4 ನೇ ಬ್ಲಾಕ್‌, ಕಾರ್ಪೋರೇಷನ್‌ ಲೇ ಔಟ್‌ನ ಆಲ್‌ ಇಂಡಿಯಾ ವುಮೆನ್ಸ್‌ ಕಾನ್ಫರೆನ್ಸ್‌ ವರ್ಕಿಂಗ್‌ ವುಮೆನ್ಸ್‌ ಹಾಸ್ಟೆಲ್‌ ಅಸೋಸಿಯೇಷನ್‌(080-26349676), ಕೆಂಗೇರಿ ಬಸವಾಶ್ರಮದ ಬಸವ ಸಮಿತಿ ಬಸವ ವರ್ಕಿಂಗ್‌ ವುಮೆನ್ಸ್‌ ಹಾಸ್ಟೆಲ್‌ (0808-22723355), ಕನಕಪುರ ಮುಖ್ಯರಸ್ತೆ ಜರಗನಹಳ್ಳಿಯ ವಿಶಾಲ ವಿದ್ಯಾಸಂಸ್ಥೆ ವರ್ಕಿಂಗ್‌ ವುಮೆನ್ಸ್‌ ಹಾಸ್ಟೆಲ್‌ (9341289653),

ಪೀಣ್ಯ 1 ನೇ ಹಂತ ಕೆಐಡಿಬಿ ಕಾಲೋನಿಯ ಕರ್ನಾಟಕ ರೂರಲ್‌ ಅಂಡ್‌ ಹ್ಯಾಂಡಿಕ್ಯಾಪ್ಡ್ ಡೆವಲಪ್‌ಮೆಂಟ್‌ ಸೊಸೈಟಿ ವರ್ಕಿಂಗ್‌ ವುಮೆನ್ಸ್‌ ಹಾಸ್ಟೆಲ್‌, ನಾಗರಬಾವಿ ಕ್ಯಾಂಪಸ್‌ನ ನ್ಯಾಷನಲ್‌ ಲಾ ಸ್ಕೂಲ್‌ ಆಫ್ ಇಂಡಿಯನ್‌ ಯೂನಿವರ್ಸಿಟಿ ವರ್ಕಿಂಗ್‌ ವುಮೆನ್ಸ್‌ ಹಾಸ್ಟೆಲ್‌ (080-23160531, 23160535),

ಕೋರಮಂಗಲ ಆರನೇ ಬ್ಲಾನ್‌ನ ಯಂಗ್‌ ವುಮೆನ್ಸ್‌ ಕ್ರಿಶ್ಚಿಯನ್‌ ಅಸೋಸಿಯೇಷನ್‌ ವರ್ಕಿಂಗ್‌ ವುಮೆನ್ಸ್‌ ಹಾಸ್ಟೆಲ್‌ (080-25634813), ಜ್ಞಾನಭಾರತಿ ಕ್ಯಾಂಪಸ್‌ನ ರೀಜನಲ್‌ ಇನ್ಸ್‌ಟಿಟ್ಯೂಟ್‌ ಆಫ್ ಇಂಗ್ಲೀಷ್‌ ಸೌತ್‌ ಇಂಡಿಯನ್‌ ವರ್ಕಿಂಗ್‌ ವುಮೆನ್ಸ್‌ ಹಾಸ್ಟೆಲ್‌ (080-23213243,23218452)ನಲ್ಲಿ ವಾಸ್ತವ್ಯ ಹೂಡಬಹುದು ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.