ವಡಭಾಂಡೇಶ್ವರ- ನೆರ್ಗಿ: ತ್ಯಾಜ್ಯರಾಶಿ ತೆರವಿಗೆ ಆಗ್ರಹ


Team Udayavani, Apr 30, 2019, 6:30 AM IST

tyajya-rashi

ಮಲ್ಪೆ: ವಡಭಾಂಡೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಭಾಗದ ರಸ್ತೆಯ ಬದಿಯಲ್ಲಿ ತ್ಯಾಜ್ಯ ರಾಶಿ ಹರಡಿಕೊಂಡಿದ್ದು ನಗರದ ಅಂದವನ್ನು ಕಡೆಸಿದೆ. ನಿತ್ಯ ಸಾವಿರಾರು ಪ್ರವಾಸಿಗರು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದು ತತ್‌ಕ್ಷಣ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯಕ್ಕೆ ಸಂಬಂಧಪಟ್ಟ ಆಡಳಿತ ಮುಂದಾಗಬೇಕಾಗಿದೆ.

ಇಲ್ಲಿನ ನೆರ್ಗಿ 1ನೇ ಕ್ರಾಸ್‌ನ ದಕ್ಷಿಣ ಮತ್ತು ಪೂರ್ವ ಭಾಗದ ರಸ್ತೆಯ
ಎರಡೂ ಬದಿಯ ಕಾಂಕ್ರೀಟ್‌ ಚರಂಡಿಯನ್ನು ನಿರ್ಮಿಸಲಾಗಿದೆ. ಚರಂಡಿಯ ಪಕ್ಕವೇ ಮಣ್ಣು ರಾಶಿ ಹಾಕಲಾಗಿದ್ದು ಮುಂದೆ ಮಳೆಗೆ ಮಣ್ಣು ಚರಂಡಿ ಸೇರುವುದರಿಂದ ಚರಂಡಿಯಲ್ಲಿ ನೀರು ಹರಿದು ಹೋಗಲು ಸಮಸ್ಯೆ ಎದುರಾಗಲಿದೆ.

ತತ್‌ಕ್ಷಣ ಇಲ್ಲಿನ ಮಣ್ಣನ್ನು ತೆರವುಗೊಳಿಸುವಂತೆ ಸ್ಥಳೀಯ ರಾದ ಜೇಮ್ಸ್‌ ಆ್ಯಂಬ್ಲಿರ್‌ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.