“ಮೂಲಸೌಕರ್ಯ ಒದಗಿಸಿ ಇಲ್ಲವೇ ರಾಜೀನಾಮೆ ನೀಡಿ’

ಪೈವಳಿಕೆ ಕುಡಿಯುವ ನೀರಿಗಾಗಿ ಹಾಹಾಕಾರ: ಬಿ.ಜೆ.ಪಿ. ಧರಣಿ

Team Udayavani, May 1, 2019, 6:02 AM IST

30-KBL-6

ಕುಂಬಳೆ: ಭಾರತೀಯ ಜನತಾ ಪಾರ್ಟಿ ಪೈವಳಿಕೆ ಪಂಚಾಯತ್‌ ಸಮಿತಿ ವತಿಯಿಂದ ಪೈವಳಿಕೆ ಗ್ರಾ. ಪಂ.ನ ಎಲ್‌ಡಿಎಫ್‌, ಯುಡಿಎಫ್‌ ಆಡಳಿತ ವೈಫಲ್ಯ ದಿಂದಾಗಿ ಕುಡಿಯುವ ನೀರಿನ ಅಸಮರ್ಪಕ ಸರಬರಾಜಿಗೆ ವಿರುದ್ಧವಾಗಿ ಪಂಚಾಯತ್‌ ಕಚೇರಿ ಮುಂಭಾಗ ಧರಣಿ ನಡೆಸಲಾಯಿತು.

ಧರಣಿಯನ್ನು ಭಾರತೀಯ ಜನತಾ ಯುವಮೋರ್ಚಾ ರಾಜ್ಯ ನೇತಾರ ಪಿ.ಆರ್‌. ಸುನಿಲ್‌ ಉದ್ಘಾಟಿಸಿ ಜನರ ಮೂಲ ಸೌಕರ್ಯಗಳಲ್ಲೊಂದಾದ ಕುಡಿಯುವ ನೀರಿಗಾಗಿ ಪರದಾಡುವಂತ ಸ್ಥಿತಿಯನ್ನು ಆಡಳಿತ ತಂದಿದೆ. ಮೂಲಸೌಕರ್ಯ ಒದಗಿಸದ ಆಡಳಿತ ರಾಜೀನಾಮೆ ನೀಡಬೇಕು ಎಂದರು.

ಸರಕಾರ ಮತ್ತು ಜಿಲ್ಲಾಡಳಿತದಿಂದ ದೊರಕಿದ ಬರಪರಿಹಾರ ನಿಧಿಯಿಂದ ಹಾಗೂ ಪಂಚಾಯತ್‌ ಸ್ವಂತ ನಿಧಿನಿಂದ ಸಕಾಲದಲ್ಲಿ ವಿತರಿಸಬೇಕಾದ ಶುದ್ಧ ಕುಡಿಯುವ ನೀರನ್ನು ವಿತರಣೆ ಮಾಡದೆ ಜನರನ್ನು ಸಂಕಷ್ಟಕ್ಕೊಳಪಡಿಸಿದ ಎಡಬಲ ರಂಗಗಳ ಅಪಮೈತ್ರಿಯ ಆಡಳಿತ ರಾಜೀನಾಮೆ ನೀಡಬೇಕು. ಪೈವಳಿಕೆ ಪಂಚಾಯತ್‌ನ ನಾಗರಿಕರ ಆಶೋತ್ತರಕ್ಕೆ ಅನುಗುಣವಾಗಿ ಆಡಳಿತ ನಡೆಸದಿದ್ದಲ್ಲಿ ಇವರಿಗೆ ಮುಂದಿನ ದಿನಗಳಲ್ಲಿ ಜನರು ತಕ್ಕ ಉತ್ತರ ನೀಡಲಿರುವರೆಂದು ಎಚ್ಚರಿಸಿದರು.

ಗ್ರಾಮ ಸ್ವರಾಜ್ಯಕಲ್ಪನೆಯೊಂದಿಗೆ ಗ್ರಾಮ ಪಂಚಾಯತ್‌ನ ಆಡಳಿತ ನಡೆಸಲು ಅಸಾಧ್ಯವಾಗುವುದಾದಲ್ಲಿ ಅಧ್ಯಕ್ಷರು ರಾಜೀ ನಾಮೆಕೊಟ್ಟು ನಮ್ಮೊಂದಿಗೆ ಹೋರಾಟಕ್ಕೆ ಕೈ ಜೋಡಿಸಲು ಕರೆಕೊಟ್ಟರು. ಹಿಂದಿನ ಬಿಜೆಪಿ ಆಡಳಿತ ಕಾಲದಲ್ಲಿ ನಿರ್ವಹಿಸಿದ ಜಲನಿಧಿ ಯೋಜನೆಯನ್ನು ಇಂದಿನ ಎಡಬಲ ಆಡಳಿತ ಮುಂದುವರಿಸದೆ ಜನರಿಗೆ ಕುಡಿಯುವ ನೀರಿಗೆ ತೊಂದರೆ ಮಾಡಿದೆ ಎಂದು ಆರೋಪಿಸಿದರು.ಕಳೆದ ಬಿಜೆಪಿ ಆಡಳಿತದಲ್ಲಿ ಜಲನಿಧಿ ಯೋಜನೆಯ ಹೆಚ್ಚಿನ ಘಟಕಗಳು ಕಾರ್ಯಪ್ರವರ್ತನಗೊಂಡು ಪಂಚಾಯತ್‌ ವ್ಯಾಪ್ತಿಯ ಜನರ ಕುಡಿಯುವ ನೀರಿನ ಆಶೋತ್ತರವನ್ನು ಈಡೇರಿಸಿದೆ. ಆ ಬಳಿಕ ಬಂದ ಸಿಪಿಎಂ ಆಡಳಿತ ಬಿ.ಜೆ.ಪಿ. ಆಡಳಿತಕ್ಕೆ ಉತ್ತಮ ಹೆಸರು ಬರಬಹುದೆಂಬ ಭಯದಿಂದ ಜಲನಿಧಿಪದ್ಧತಿಯನ್ನು ಸ್ಥಗಿತಗೊಳಿಸಿ ಜನತೆಗೆ‌ ದ್ರೋಹಬಗೆದಿರುವುದಾಗಿ ಆರೋಪಿಸಿದರು.

ಬಿ.ಜೆ.ಪಿ. ಪಂಚಾಯತ್‌ ಸಮಿತಿ ಅದ್ಯಕ್ಷ ಸದಾಶಿವ ಚೇರಾಲ್‌ ಅಧ್ಯಕ್ಷತೆ ವಹಿಸಿದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಪಕ್ಷದ ಪೈವಳಿಕೆ ಪಂಚಾಯತ್‌ ಪ್ರಭಾರಿ ಎಂ. ಹರಿಶ್ಚಂದ್ರ ಮಂಜೇಶ್ವರ ಪಕ್ಷದ ನಾಯಕರಾದ ಕೆ. ಜಯಲಕ್ಷ್ಮೀ ಭಟ್‌ ಎ.ಕೆ. ಕಯ್ನಾರ್‌, ಪ್ರಸಾದ್‌ ರೈ ಕಯ್ನಾರ್‌, ಕಿಶೋರ್‌ ಕುಮಾರ್‌ ನಾಯಕ್‌, ಗಣೇಶ್‌ ಕುಲಾಲ್‌, ತಾರಾ ವಿ. ಶೆಟ್ಟಿ ರಾಜೀವಿ ಉಪಸ್ಥಿತರಿದ್ದರು. ಪಂಚಾಯತ್‌ ಸಮಿತಿ ಕಾರ್ಯದರ್ಶಿ ಎಸ್‌. ಸುಬ್ರಹ್ಮಣ್ಯ ಭಟ್‌ ಸ್ವಾಗತಿಸಿದರು. ಯುವಮೋರ್ಚಾ ನಾಯಕ ಸಂತೋಷ ಸಜಂಕಿಲ ವಂದಿಸಿದರು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

12-epson

Epson ಇಕೊ ಟ್ಯಾಂಕ್ ಪ್ರಿಂಟರ್: ರಶ್ಮಿಕಾ ಮಂದಣ್ಣ ಅಭಿಯಾನ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.