ಕಾರು ಪಲ್ಟಿಯಾಗಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ
ಪರೀಕ್ಷೆ ಮುಗಿಸಿ ಫಾರ್ಮ್ ಹೌಸ್ಗೆ ತೆರಳುತ್ತಿದ್ದ ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿಗಳು...
Team Udayavani, May 1, 2019, 11:21 AM IST
ಯಾದಾದ್ರಿ (ತೆಲಂಗಾಣ): ಜಿಲ್ಲೆಯ ನಾಗಿನೇನಿಪಲ್ಲಿ ಬಳಿ ಕಾರೊಂದು ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ಬುಧವಾರ ಬೆಳಗಿನ ಜಾವ ನಡೆದಿದೆ.
ಇಬ್ರಾಹಿಂ ಪಟ್ನಂನ ಹಿಂದು ಕಾಲೇಜ್ನ ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಸ್ಪೂರ್ತಿ, ಪ್ರಣತಿ, ಚೈತನ್ಯ, ವಿನಿತ ಎನ್ನುವವರು ಮೃತ ದುರ್ದೈವಿಗಳಾಗಿದ್ದಾರೆ.
ಕಾರಿನಲ್ಲಿದ್ದ ಮನೀಷ್ ರೆಡ್ಡಿ ಗಂಭೀರವಾಗಿ ಗಾಯಗೊಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರೀಕ್ಷೆ ಮುಗಿದ ಬಳಿಕ ಬೊಮ್ಮಾಲಾಪುರಂನ ಖಾಸಗಿ ಫಾರ್ಮ್ ಹೌಸ್ಗೆ ಪಾರ್ಟಿಗೆಂದು ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ
Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್
ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ
ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ
Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
SpaceX Crew8: ಸ್ಪೇಸ್ ಎಕ್ಸ್ನಲ್ಲಿ ಸುರಕ್ಷಿತವಾಗಿ ಮರಳಿದ ಗಗನಯಾತ್ರಿಗಳು!
Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್ಗೆ ಬರ್ತಾರೆ: ಮಧು
By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್ಗೆ ಗೆಲುವು; ಬೇಳೂರು
Ajekar: ಗೂಡ್ಸ್ ವಾಹನ ಢಿಕ್ಕಿ; ಪಾದಚಾರಿ ಸಾವು
Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.