ಸಂಸ್ಕೃತಿ -ಸೌಹಾರ್ದದ ಕೇಂದ್ರವಾಗಲಿ: ಬಿಷಪ್
ಸುರತ್ಕಲ್ ಸೇಕ್ರೆಡ್ ಹಾರ್ಟ್ ಚರ್ಚ್ ಸಭಾಭವನ ಉದ್ಘಾಟನೆ
Team Udayavani, May 2, 2019, 6:07 AM IST
ಸುರತ್ಕಲ್: ಸುರತ್ಕಲ್ ಸೇಕ್ರೆಡ್ ಹಾರ್ಟ್ ಚರ್ಚ್ನ ಗುರುಗಳು, ಪಾಲನ ಮಂಡಳಿ, ಚರ್ಚಿನ ಭಕ್ತರ ಕುಟುಂಬದ ದೇಣಿಗೆಯ ಸಹಾಯದಿಂದ ಭವ್ಯ ಸಭಾಭವನ ತಲೆ ಎತ್ತಿ ನಿಂತಿದ್ದು, ಮುಂದಿನ ದಿನಗಳಲ್ಲಿ ಇದು ಸಂಸ್ಕೃತಿ ಸೌಹಾರ್ದದ ಕೇಂದ್ರವಾಗಲಿ ಎಂದು ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ರೆ| ಡಾ| ಪೀಟರ್ ಪೌಲ್ ಸಲ್ಡಾನ್ಹಾ ಹೇಳಿದರು.
ಸುರತ್ಕಲ್ ಸೇಕ್ರೆಡ್ ಹಾರ್ಟ್ ಚರ್ಚ್ ಸಭಾಭವನವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಈ ನೂತನ ಸಭಾ ಭವನದಲ್ಲಿ ಎಲ್ಲ ಸಮುದಾಯದವರಿಗೂ ಕಾರ್ಯಕ್ರಮ ನಡೆಸಲು ಅವಕಾಶ ಕಲ್ಪಿಸಲಾಗು ವುದುಎಂದು ಹಾರೈಸಿದರು.
ಸಚಿವ ಯು.ಟಿ. ಖಾದರ್, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ, ಮಾಜಿ ಶಾಸಕ ಮೊದಿನ್ ಬಾವಾ ಶುಭ ಹಾರೈಸಿದರು. ಬ್ಲೋಸಮ್ ಫೆರ್ನಾಂಡಿಸ್, ಎಸ್ಪಾ ಸಂಘದ ಸದಸ್ಯ ವಿನ್ಸೆಂಟ್ ಮಿಸ್ಕಿತ್, ಕಾರ್ಯದರ್ಶಿ ಬೆರ್ನಾಡ್ ಡಿ’ಸೋಜಾ, ಪಾಲನ ಮಂಡಳಿಯ ಪದಾ ಧಿಕಾರಿಗಳು, ವಿವಿಧ ಸಮುದಾಯದ ಗಣ್ಯರು ಪಾಲ್ಗೊಂಡಿದ್ದರು. ಚಚ್ನ ಧರ್ಮ ಗುರು ರೆ| ಪೌಲ್ ಪಿಂಟೋ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಚರ್ಚ್ನ ಉಪಾಧ್ಯಕ್ಷ ಜೆ.ಐ. ಡೋನಿ ಸುವಾರಿಸ್ ವಂದಿಸಿದರು. ವೀರಾ ಪಿಂಟೋ ಮತ್ತು ರೊನಾಲ್ಡ್ ಮೊಂತೆರೋ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಸಭಾ ಭವನದ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು, ನಿರ್ಮಾಣಕ್ಕೆ ಶ್ರಮಿಸಿದ ಗಣ್ಯರನ್ನು ಬಿಷಪ್ ಸಮ್ಮಾನಿಸಿದರು.
ಸರ್ವಸನ್ನದ್ಧ ಸಭಾಂಗಣ
ವಿಶಾಲ ಪಾರ್ಕಿಂಗ್ ಜತೆಗೆ ಸುಮಾರು 1,600 ಜನರಿಗೆ ಅವಕಾಶವನ್ನು ಹೊಂದಿರುವ ಸಭಾಂಗಣ ಇದಾಗಿದೆ. ಪ್ರತ್ಯೇಕ ಭೋಜನ ಶಾಲೆ, ಗ್ರೀನ್ ರೂಮ್, ಸ್ನಾನದ ಕೊಠಡಿ, ಶೌಚಾಲಯಗಳನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.