ಖೇಲ್‌ರತ್ನ ಪ್ರಶಸ್ತಿ: ಶ್ರೀಜೇಶ್‌ ಹೆಸರು ಶಿಫಾರಸು


Team Udayavani, May 2, 2019, 10:34 AM IST

PR-SHRIJISH

ಹೊಸದಿಲ್ಲಿ: ಭಾರತೀಯ ಹಾಕಿ ಮಂಡಳಿ ಬುಧವಾರ ಕ್ರೀಡಾ ಲೋಕದ ಅತ್ಯುನ್ನತ ಪ್ರಶಸ್ತಿ ರಾಜೀವ್‌ ಗಾಂಧಿ ಖೇಲ್‌ರತ್ನಕ್ಕೆ ಗೋಲ್‌ಕೀಪರ್‌ ಶ್ರೀಜೇಶ್‌ ಅವರ ಹೆಸರನ್ನು ಶಿಫಾರಸು ಮಾಡಿದೆ.

ಅರ್ಜುನ ಪ್ರಶಸ್ತಿಗೆ ಮಿಡ್‌ಫಿಲ್ಡರ್‌ ಚಿಂಗ್ಲೆನ್ಸಾನ ಸಿಂಗ್‌, ಫಾರ್ವರ್ಡ್‌ ಆಟಗಾರ ಅಕ್ಷದೀಪ್‌ ಸಿಂಗ್‌ ಹಾಗೂ ಮಹಿಳಾ ವಿಭಾಗ ದಿಂದ ದೀಪಿಕಾ ಹೆಸರನ್ನು ಶಿಫಾರಸು ಮಾಡಲಾಗಿದೆ. ಧ್ಯಾನ್‌ಚಂದ್‌ ಜೀವಮಾನ ಶ್ರೇಷ್ಠ ಪ್ರಶಸ್ತಿಗೆ ಆರ್‌.ಪಿ. ಸಿಂಗ್‌ ಹೆಸರು ಮತ್ತು ಸಂದೀಪ್‌ ಕೌರ್‌ ಹೆಸರನ್ನು ಶಿಫಾರಸು ಮಾಡಲಾಗಿದೆ. ದ್ರೋಣಾ ಚಾರ್ಯಕ್ಕೆ ಬಲ್ಜಿತ್‌ ಸಿಂಗ್‌, ಬಿಎಸ್‌. ಚೌವಾಣ್‌, ರೊಮೇಶ್‌ ಪಿ. ಹೆಸರು ಕೂಡ ಶಿಫಾರಸುಗೊಂಡಿದೆ ಎಂದು ಹಾಕಿ ಇಂಡಿಯಾ ತಿಳಿಸಿದೆ.

ಶ್ರೇಷ್ಠ ಗೋಲ್‌ಕೀಪರ್‌
ಕೇರಳ ಮೂಲದ ಗೋಲ್‌ಕೀಪರ್‌ ಶ್ರೀಜೇಶ್‌ ಭಾರತ ಹಾಕಿಯ ಗೋಡೆ. ಪ್ರಬಲ ಪೈಪೋಟಿಯ ನಡುವೆಯೂ 2006ರಿಂದ ಭಾರತ ತಂಡದ ಅವಿಭಾಜ್ಯ ಅಂಗವೇ ಆಗಿ ದ್ದಾರೆ. ವಿಶ್ವಶ್ರೇಷ್ಠ ಗೋಲ್‌ಕೀಪರ್‌ಗಳಲ್ಲಿ ಒಬ್ಬರೆಂಬುದು ಶ್ರೀಜೇಶ್‌ ಹಿರಿಮೆ.

30 ವರ್ಷದ ಶ್ರೀಜೇಶ್‌ ಭಾರತವನ್ನು 200 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಪ್ರತಿನಿಧಿಸಿದ್ದಾರೆ. 2014, 2018 ವಿಶ್ವಕಪ್‌ ಕೂಟ ಹಾಗೂ 2012, 2016 ಒಲಿಂಪಿಕ್ಸ್‌ ಕೂಟಗಳಲ್ಲಿ ಭಾರ ತವನ್ನು ಪ್ರತಿನಿಧಿಸಿದ್ದು ಅವಿಸ್ಮರಣೀಯ. 2014ರ ಏಶ್ಯನ್‌ ಗೇಮ್ಸ್‌ ನಲ್ಲಿ ಚಿನ್ನ, 2018 ಏಶ್ಯನ್‌ ಗೇಮ್ಸ್‌ನಲ್ಲಿ ಕಂಚು, 2016, 2018 ಚಾಂಪಿಯನ್ಸ್‌ ಟ್ರೋಫಿಯಲ್ಲಿ ಬೆಳ್ಳಿ ಪದಕ ಗೆದ್ದ ಭಾರತೀಯ ತಂಡದ ಸದಸ್ಯರಾಗಿದ್ದಾರೆ. ಭಾರತ ತಂಡದ ನಾಯಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2015ರಲ್ಲಿ ಅರ್ಜುನ ಪ್ರಶಸ್ತಿ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಹೆಗ್ಗಳಿಕೆ ಶ್ರೀಜೇಶ್‌ ಅವರದು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.