ಋಣಾತ್ಮಕ ಅಭಿಪ್ರಾಯವನ್ನು ಧನಾತ್ಮಕವಾಗಿಸೋಣ!


Team Udayavani, May 3, 2019, 6:00 AM IST

YUVA

ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂದು ಪ್ರಯತ್ನಪಡುತ್ತಿರುತ್ತಾನೆ. ಪ್ರಯತ್ನ ಗೆಲುವಿನ ಪ್ರಥಮ ಹೆಜ್ಜೆ. ಯಾವುದೇ ಒಬ್ಬ ವ್ಯಕ್ತಿ ಪ್ರಯತ್ನ ಮಾಡದೆ ಗೆಲುವನ್ನು ಸಾಧಿಸುವುದು ಅಸಾಧ್ಯ. ಹೀಗೆ ತನ್ನ ಪ್ರಯತ್ನದಲ್ಲಿ ತೊಡಗಿರುವ ವ್ಯಕ್ತಿಯ ಬಗ್ಗೆ ಬೇರೆಯವರು ಮಾತನಾಡುವುದು ಸಹಜ. ಇದು ಮಾನವನ ಸಹಜ ಗುಣ. ತನಗೆ ಏನೂ ಸಾಧಿಸಲು ಸಾಧ್ಯವಾಗದಿದ್ದರೂ ಬೇರೆಯವರ ಬಗ್ಗೆ ಮಾತನಾಡಬೇಕು. ನಮ್ಮ ಬಗ್ಗೆ ಒಳ್ಳೆಯದಾಗಿ ಮಾತನಾಡಿದರೆ, ನಮಗೆ ಖುಷಿಯಾಗುತ್ತದೆ. ಆದರೆ, ನೆಗೆಟಿವ್‌ ಕಮೆಂಟ್ಸ್‌ಗಳು ಬಂದರೆ ತುಂಬಾ ಬೇಸರ ಪಡುತ್ತೇವೆ.

ನೆಗೆಟಿವ್‌ ಕಮೆಂಟ್ಸ್‌ಗಳಿಗೆ ತಲೆಕೆಡಿಸಿಕೊಂಡು ತಮ್ಮ ಪ್ರಯತ್ನವನ್ನು ನಿಲ್ಲಿಸುವವರು ಹಲವರು. ಅಂತಹವರಲ್ಲಿ ಬಹುಶಃ ನಾನೂ ಒಬ್ಬಳು. ಯಾಕೆಂದರೆ, ನಾನು ಜೀವನದಲ್ಲಿ ಕಂಡ ಅನೇಕ ಜನರು ಹೇಗೆ ಎಂದರೆ ಏನು ಮಾಡಿದರೂ ತಪ್ಪನ್ನು ಹುಡುಕುವವರು. ಮೊಸರಲ್ಲೂ ಕಲ್ಲನ್ನು ಹುಡುಕುವಂತೆ ಪ್ರತಿ ಪ್ರಯತ್ನದಲ್ಲೂ ತಪ್ಪನ್ನು ಹುಡುಕುತ್ತಾರೆ. ತಮ್ಮ ಜೀವನದಲ್ಲಿ ನಡೆಯುವ ವಿಚಾರಗಳು, ತಾವು ಮಾಡುವ ತಪ್ಪುಗಳನ್ನು ಕಂಡುಕೊಳ್ಳುವ ಬದಲು ಬೇರೆಯವರ ಜೀವನದ ಬಗ್ಗೆ ಮಾತನಾಡುವ ಆ ಜನರ ಬಗ್ಗೆ ಏನು ಹೇಳಬೇಕು!

ನಾನು ಕೂಡ ಅನೇಕ ನೆಗೆಟಿವ್‌ ಕಮೆಂಟ್ಸ್‌ಗಳನ್ನು ಕೇಳಿ ನನ್ನ ಕೆಲವೊಂದು ಭಾಗವಹಿಸುವಿಕೆಯ ಕ್ಷೇತ್ರವನ್ನು ಬಿಟ್ಟುಬಿಟ್ಟೆ. ಅನೇಕ ಅವಕಾಶಗಳು ಬಂದರೂ ಅದನ್ನು ತಿರಸ್ಕರಿಸು ತ್ತಿದ್ದೆ. ನಾನು ಯಾವ ವಿಷಯದಲ್ಲೂ ಭಾಗವಹಿಸುವುದಿಲ್ಲ ಎಂಬ ನಿರ್ಧಾರಕ್ಕೆ ಬಂದುಬಿಟ್ಟಿದ್ದೆ. ಆದರೆ, ಕೊನೆಗೆ ನನಗೆ ಅರಿವಾಯಿತು ಈ ಕಮೆಂಟ್ಸ್‌ಗಳ ಬಗ್ಗೆ ಯೋಚಿಸುವುದರಿಂದ ಏನೂ ಪ್ರಯೋಜನವಿಲ್ಲ. ಅದೇ ನೆಗೆಟಿವ್‌ ಕಮೆಂಟ್ಸ್‌ ಗಳನ್ನು ಪಾಸಿಟಿವ್‌ ಆಗಿ ತೆಗೆದುಕೊಳ್ಳಲು ನಿರ್ಧರಿಸಿದೆ. ನನ್ನ ಬಗ್ಗೆ ಯಾರೂ ಏನೂ ಹೇಳುವರೋ, ಅವರ ಎದುರು ನಾನು ಅದೇ ವಿಷಯದಲ್ಲಿ ಸಾಧಿಸಿ ತೋರಿಸಬೇಕೆಂದು ಪಣತೊಟ್ಟೆ. ಇಂದಿಗೂ ಕೂಡ ನಾನು ಅದೇ ಸಾಧನೆಯ ಪ್ರಯತ್ನದಲ್ಲಿದ್ದೇನೆ.

ಆದ್ದರಿಂದ ಸ್ನೇಹಿತರೇ, ಏನೇ ಆದರೂ ನೆಗೆಟಿವ್‌ ಕಮೆಂಟ್ಸ್‌ಗಳನ್ನು ಪಾಸಿಟಿವ್‌ ಆಗಿ ತೆಗೆದುಕೊಳ್ಳಿ. ಆ ನೆಗೆಟಿವ್‌ ಕಮೆಂಟ್ಸ್‌ಗಳಲ್ಲಿಯೇ ಪಾಸಿಟಿ ವಿಟಿ ಯನ್ನು ಕಂಡುಕೊಳ್ಳಿ. ಆ ಪಾಸಿಟಿವಿಟಿ ನಮ್ಮ ಜೀವನದಲ್ಲಿ ಸಾಧಿಸಲು ಅವಕಾಶ ಮಾಡಿಕೊಡುತ್ತದೆ. ನೆಗೆಟಿವ್‌ ಕಮೆಂಟ್ಸ್‌ಗಳ ಬಗ್ಗೆ ಯೋಚಿಸುತ್ತ ಹೋದರೆ ನಮ್ಮ ಜೀವನವೇ ಹಾಳಾಗಿ ಹೋಗುತ್ತದೆ.

-ಶ್ರಾವ್ಯಾ ಎನ್‌.ಕೆ.
ದ್ವಿತೀಯ ಬಿ.ಕಾಂ.ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು, ಸವಣೂರು

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.