ವಿವಿಧ ರೈಲುಗಳ ಸಂಚಾರ ರದ್ದು


Team Udayavani, May 3, 2019, 6:00 AM IST

Train
ಹುಬ್ಬಳ್ಳಿ: ನೈಋತ್ಯ ರೈಲ್ವೆಯ ಬೆಂಗಳೂರು ಡಿವಿಜನ್‌ನ ಬೈಯಪ್ಪನಹಳ್ಳಿಯಲ್ಲಿ ಯಾರ್ಡ್‌ ನವೀಕರಣ ಕಾರ್ಯ ಪ್ರಯುಕ್ತ ಕೆಲ ರೈಲುಗಳ ಸೇವೆಯನ್ನು ಸಂಪೂರ್ಣ ಹಾಗೂ ಇನ್ನೂ ಕೆಲ ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ.

ಮೇ 4ರಿಂದ 31ರವರೆಗೆ ಬೆಂಗಳೂರು ಕಂಟೋನ್ಮೆಂಟ್-ವಿಜಯವಾಡ (56503/56504) ಪ್ಯಾಸೆಂಜರ್‌ ರೈಲು ಸೇವೆಯನ್ನು ರದ್ದುಪಡಿಸಲಾಗಿದೆ. ಅದೇ ರೀತಿ, ಮೇ 4ರಿಂದ 31ರವರೆಗೆ ಬಾಣಸವಾಡಿ-ಹೊಸೂರು (06571/06572) ಪ್ಯಾಸೆಂಜರ್‌ ರೈಲು ಸೇವೆಯನ್ನು ರದ್ದು ಮಾಡಲಾಗಿದೆ. ಮೇ 4ರಿಂದ 31ರವರೆಗೆಬಾಣಸವಾಡಿ-ಹೊಸೂರು (06573/06574) ಪ್ಯಾಸೆಂಜರ್‌ ರೈಲು; ಮೇ 4ರಿಂದ 31ರವರೆಗೆ ವೈಟ್ಫೀಲ್ಡ್- ಬಾಣಸವಾಡಿ (06577/06578) ಪ್ಯಾಸೆಂಜರ್‌ ರೈಲು ಸೇವೆಯನ್ನು ರದ್ದುಪಡಿಸಲಾಗಿದೆ.

ಭಾಗಶಃ ರದ್ದು: ಮೇ 4ರ ನಂತರ ಬೆಂಗಳೂರು ನಗರ-ಆರಕ್ಕೋಣಂ (56262) ಪ್ಯಾಸೆಂಜರ್‌ ರೈಲು ಸೇವೆಯನ್ನು ಜೋಲಾರಪೆಟ್ಟೈ ಹಾಗೂ ಆರಕ್ಕೋಣಂ ಮಧ್ಯೆ ಭಾಗಶಃ ರದ್ದುಪಡಿಸಲಾಗಿದೆ. ರೈಲು ಬೆಂಗಳೂರು ನಗರದಿಂದ ಜೋಲಾರಪೆಟ್ಟೈವರೆಗೆ ಮಾತ್ರ ಚಲಿಸುವುದು. ಅದೇ ರೀತಿ, ಮೇ 5ರ ನಂತರ ಆರಕ್ಕೋಣಂ-ಬೆಂಗಳೂರು ನಗರ (56261) ಪ್ಯಾಸೆಂಜರ್‌ ರೈಲು ಸಂಚಾರವನ್ನು ಆರಕ್ಕೋಣಂ ಹಾಗೂ ಜೋಲಾರಪೆಟ್ಟೈ ಮಧ್ಯೆ ಭಾಗಶಃ ರದ್ದುಗೊಳಿಸಲಾಗಿದೆ.

ಮೇ 8, 15, 22 ಹಾಗೂ ಮೇ 29ರಂದು ಸಂಬಲ್ಪುರ-ಬಾಣಸವಾಡಿ (08301) ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಕೃಷ್ಣರಾಜಪುರಂ-ಬಾಣಸವಾಡಿ ಮಧ್ಯೆ ರದ್ದುಪಡಿಸಲಾಗಿದೆ. ಆದ್ದರಿಂದ ರೈಲು ಕೃಷ್ಣರಾಜಪುರಂವರೆಗೆ ಮಾತ್ರ ಸಾಗಲಿದೆ. ಅದೇ ರೀತಿ, ಮೇ 9, 16, 23 ಹಾಗೂ ಮೇ 30ರಂದು ಬಾಣಸವಾಡಿಯಿಂದ ಕೃಷ್ಣರಾಜಪುರಂವರೆಗೆ ಸಂಚಾರವನ್ನು ರದ್ದುಗೊಳಿಸಲಾಗಿದೆ. ಇದರಿಂದ ರೈಲು ಕೃಷ್ಣರಾಜಪುರಂನಿಂದ ಸಂಚಾರ ಆರಂಭಿಸುವುದು. ‘ಫೋನಿ’ ಚಂಡಮಾರುತ ಕಾರಣದಿಂದ ಮೇ 6ರಂದು ಮುಜಫರ್‌ನಗರದಿಂದ ಹೊರಡುವ ಮುಜಫರ್‌ನಗರ-ಯಶವಂತಪುರ (15228) ರೈಲು ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.