ಸಿಬಿಎಸ್‌ಇ ಫ‌ಲಿತಾಂಶ ಪ್ರಕಟ


Team Udayavani, May 3, 2019, 10:52 AM IST

blore-4

ಬೆಂಗಳೂರು: ಸಿಬಿಎಸ್‌ಇ 12 ತರಗತಿಯ ಫ‌ಲಿತಾಂಶವನ್ನು ಗುರುವಾರ ಪ್ರಕಟಿಸಲಾಗಿದ್ದು ಬೆಂಗಳೂರಿನ ಮಾರತ್‌ಹಳ್ಳಿಯ ಶ್ರೀಚೈತನ್ಯ ಟೆಕ್ನೋ ಶಾಲೆಯ ವಿದ್ಯಾರ್ಥಿ ಜೆಫಿನ್‌ ಬಿಜು ಮತ್ತು ಬನ್ನೇರುಘಟ್ಟ ಬಿಜಿಎಸ್‌ ನ್ಯಾಷನಲ್ ಪಬ್ಲಿಕ್‌ ಶಾಲೆ ಅನನ್ಯ ಆರ್‌.ಬುರಲಿ 493 ಅಂಕಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಹಾಗೆಯೇ ಇಂದಿರಾನಗರದ ಎನ್‌ಪಿಎಸ್‌ ಶಾಲೆಯ ವಿದ್ಯಾರ್ಥಿನಿ ಅಪರ್ಣಾ ಎ.ಗುಪ್ತೆ 492, ಪಿಎಸ್‌ಬಿಬಿ ಲರ್ನಿಂಗ್‌ ಲೀಡರ್‌ಶಿಪ್‌ ಅಕಾಡೆಮಿಯ ಪ್ರಕಾರ್‌ ಗೋಯಲ್ 492 ಅಂಕಗಳಿಸುವ ಮೂಲಕ 2ನೇ ಸ್ಥಾನ ಹಾಗೂ ಕೋರಮಂಗಲದ ನ್ಯಾಷನಲ್ ಪಬ್ಲಿಕ್‌ ಶಾಲೆ(ಎನ್‌ಪಿಎಸ್‌) ಕೌಶ್ತಭ್‌ ರಾಯ್‌ 491 ಅಂಕಗಳಿಸುವ ಮೂಲಕ 3ನೇಸ್ಥಾನ ಪಡೆದಿದ್ದಾರೆ.

ಸಿಎಂಆರ್‌ ನ್ಯಾಷನಲ್ ಪಬ್ಲಿಕ್‌ ಶಾಲೆ ವಿದ್ಯಾರ್ಥಿನಿ ಕೆ.ವರ್ಷ ಶೇ.96.6, ಎಂ.ಗುಹಾನ್‌ ಸಿದ್ಧಾರ್ಥ್-ಶೇ.96, ಎನ್‌.ಮೋಹಿತ್‌ ರಾಜು – ಶೇ.96, ಸಿಮ್ರಾನ್‌ ಗ್ರೇಸ್‌ ಸತ್ಯನಾರಾಯಣ ಶೇ.96.2 ಅಂಕಪಡೆದಿದ್ದಾರೆ.ಐಟಿಪಿಎಲ್ನ ಐಕ್ಯ ಶಾಲೆಯ ಸುದೀಪ್ತಾ ಶೇ.95, ಆಂಟೋ ಇಮ್ಯಾನ್ಯುಲ್ ಫೆಲಿಕ್ಸ್‌ ಶೇ.94.6, ಮನಾಲಿ ಯು.ತನ್ನ, 92.8, ಗೌರವ್‌ ಗೋವರ್ಧನ್‌- ಶೇ.92.4, ಇಶಾ ಆಭಿಜಿತ್‌ ಜೋಶಿ- ಶೇ.91.4, ಎಸ್‌.ಅಭಿಕ್‌- ಶೇ.91.4 ಅಂಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ನನ್ನಲ್ಲಿರುವ ಗೊಂದಲಗಳನ್ನು ಶಿಕ್ಷಕರಲ್ಲಿ ಕೇಳುತ್ತಿದ್ದೆ. ಗುರುಗಳು ಗೊಂದಲಗಳನ್ನು ಬಗೆಹರಿಸುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸುವಂತಾಯಿತು.
●ಜೆಫಿನ್‌ ಬಿಜು

ನನ್ನ ಪಾಲಕರು ಹೆಚ್ಚಿಗೆ ಓದುವಂತೆ ಒತ್ತಡ ಹಾಕಲಿಲ್ಲ.ಅಪ್ಪನ ಆಸೆಯಂತೆ ನಾನು ವಿಜ್ಞಾನ ವಿಷಯದಲ್ಲಿ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ.
●ಕೌಶ್ತುಭಾ ರಾಯ್‌

ತರಗತಿಯಲ್ಲಿ ಚೆನ್ನಾಗಿ ಪಾಠ ಕೇಳುತ್ತಿದ್ದೆ ಮತ್ತೆ ಮನೆಯಲ್ಲಿ ಓದುತ್ತಿದ್ದೆ. ಇದು ಹೆಚ್ಚಿನ ಅಂಕ ಪಡೆಯಲು ಸಾಧ್ಯವಾಯಿತು. ಫ‌ಲಿತಾಂಶ ಖುಷಿಕೊಟ್ಟಿದೆ.
●ಅಪರ್ಣಾ ಎ. ಗುಪ್ತೆ

ಪ್ರತಿ ನಿತ್ಯ 8 ರಿಂದ 10 ತಾಸು ವ್ಯಾಸಂಗ ಮಾಡುತ್ತಿದ್ದೆ. ಜೆಇಇ ಮೇನ್ಸ್‌, ಸಿಇಟಿ, ವಿಐಟಿ, ಎಸ್‌ಆರ್‌ಎಂ ಎಲ್ಲ ಪರೀಕ್ಷೆಗಳನ್ನು ಬರೆದಿದ್ದೇನೆ. ಫಲಿತಾಂಶ ಬಂದ ಮೇಲೆ ಮುಂದಿನ ವ್ಯಾಸಂಗದ ಬಗ್ಗೆ ಆಲೋಚಿಸುತ್ತೇನೆ.
●ಅನನ್ಯ ಬುರಲಿ

ಟಾಪ್ ನ್ಯೂಸ್

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

7

Bengaluru: ನಗರದಲ್ಲಿ ಏಕಕಾಲಕ್ಕೆ  200 ಗಣೇಶ ಮೂರ್ತಿಗಳ ಮೆರವಣಿಗೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

5

Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.