ಅಂಗನವಾಡಿ ಕಟ್ಟಡದಲ್ಲಿ ಕಳಪೆ ಕಾಮಗಾರಿ?

ಬಾಗಿಲು ತೆಗೆದ ಕೂಡಲೇ ನೆಲಕ್ಕೆ ಬಿದ್ದ ಮೇಲ್ಛಾವಣಿಯ ಸೀಲಿಂಗ್‌

Team Udayavani, May 3, 2019, 3:28 PM IST

kopala-tdy-2..

ದೋಟಿಹಾಳ: ಬಿಜಕಲ್ ಗ್ರಾಮದ ನೂತನ ಅಂಗನವಾಡಿ ಕಟ್ಟಡದ ಕೇಂದ್ರ ಮೇಲ್ಛಾವಣಿ ಉದುರಿ ಬಿದ್ದಿರುವುದು.

ದೋಟಿಹಾಳ: ಹೈದರಾಬಾದ್‌ ಕರ್ನಾಟಕ ಪ್ರದೇಶಿಕ ಅಭಿವೃದ್ಧಿ ಮಂಡಳಿಯವರು ಹೊಸ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಅಪಾರ ಅನುದಾನ ಬಿಡುಗಡೆ ಮಾಡುತ್ತಿದ್ದರೂ ಗುತ್ತಿಗೆ ಪಡೆದ ಗುತ್ತಿಗೆದಾರರು ಗುಣಮಟ್ಟದ ಕೆಲಸ ಮಾಡದೇ ಕಳಪೆ ಕಾಮಗಾರಿಗೆ ಬಿಜಕಲ್ ಗ್ರಾಮದ ಒಂದನೇ ಅಂಗನವಾಡಿ ಕೇಂದ್ರ ತಾಜ ಉದಾಹರಣೆಯಾಗಿದೆ.

ಬಿಜಕಲ್ ಗ್ರಾಮದ ಒಂದನೇ ಅಂಗನವಾಡಿ ಕೇಂದ್ರದ ಬಾಗಿಲು ತೆರದು ಅಂಗನವಾಡಿ ಕಾರ್ಯಕರ್ತೆ ಮಕ್ಕಳನ್ನು ಒಳಗಡೆ ಕರೆದುಕೊಂಡು ಹೋಗವಾಗ ಕಟ್ಟಡ ಮೇಲ್ಛಾಣಿಗೆ (ಸೀಲಿಂಗ್‌) ಕೆಳಗೆ ಬಿದಿದ್ದೆ. ಕೂದಲೆಳೇ ಅಂತರದಲ್ಲಿ ಸಣ್ಣ ಮಕ್ಕಳು ಬಚಾವ್‌ ಆಗಿರುವ ಘಟನೆ ಈಚೆಗೆ ನಡೆದಿದೆ. ಕೂಡಲೇ ಕೇಂದ್ರ ಸುತ್ತಮುತ್ತಲಿದ್ದ ಗ್ರಾಮಸ್ಥರು ಓಡಿ ಬಂದು ಮಕ್ಕಳನ್ನು ಪಕ್ಕದ ಹಳೇ ಕಟ್ಟಡದಲ್ಲಿ ಕೂರಿಸುವಂತೆ ತಿಳಿಸಿದ್ದಾರೆ.

ಬಿಜಕಲ್ ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ನೂತನ ಅಂಗನವಾಡಿ ಕಟ್ಟಡವನ್ನು 2016-17 ಸಾಲಿನ ಹೈದ್ರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮೈಕ್ರೊ ಯೋಜನೆಯಲ್ಲಿ ಸುಮಾರು 13.75 ಲಕ್ಷ ರೂಪಾಯಿಯ ವೆಚ್ಚದಲ್ಲಿ ಜಿಲ್ಲಾ ಲ್ಯಾಂಡ್‌ ಆರ್ಮಿ ಇಲಾಖೆಯವರು ನಿರ್ಮಾಣ ಮಾಡಿ ಕಳೆದ ನವೆಂಬರ್‌ನಲ್ಲಿ ಉದ್ಘಾಟನೆ ಮಾಡಲಾಗಿದೆ. ಈ ಕೇಂದ್ರದಲ್ಲಿ ಸುಮಾರು 56 ಮಕ್ಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ.

ಕಳಪೆ ಕಾಮಗಾರಿ: ಅಂಗನವಾಡಿ ಕೇಂದ್ರ ಉದ್ಘಾಟನೆಗೊಂಡ ನಾಲ್ಕೈದು ತಿಂಗಳಲ್ಲೇ ಕಟ್ಟಡದ ಮೇಲ್ಛಾಣಿ ಕುಸಿದು ಬಿದ್ದಿದೆ. ಸಂಬಂಧಿಸಿದ ಅಧಿಕಾರಿಗಳು ಕಟ್ಟಡದ ಕಾಮಗಾರಿ ಗುಣಮಟ್ಟ ಪರಿಶೀಲಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೇಂದ್ರದ ಕಟ್ಟಡ ಕಾಮಗಾರಿ ಕೆಲಸ ಮಾಡಿದವರಿಗೆ ಇದರ ಬಗ್ಗೆ ಗಮನಕ್ಕೆ ತಂದರೂ ಅವರು ಕಿವಿಗೊಂಡಲ್ಲಿಲ್ಲ. ಇಂದು ಕೇಂದ್ರದ ಬಾಗಿಲ ತೆಗೆದು ಒಳಗೆ ಹೋಗುವ ವೇಳೆ ಮೇಲ್ಛಾವಣಿಯ ಸೀಲಿಂಗ್‌ ಉದುರಿಬಿದ್ದತು. ಇಂಹತ ಕಟ್ಟಡದಲ್ಲಿ ಸಣ್ಣ ಮಕ್ಕಳನ್ನು ಕೂಡಿಸಿಕೊಂಡು ಪಾಠ ಮಾಡುವುದು ಕಷ್ಟವಾಗುತ್ತಿದೆ. ಹೀಗಾಗಿ ಸದ್ಯ ಪಕ್ಕ ಹಳೇ ಕಟ್ಟಡದಲ್ಲಿ ಕೇಂದ್ರವನ್ನು ಆರಂಭಿಸುತ್ತೇವೆ. ಅಧಿಕಾರಿಗಳು ಬಂದು ಸೂಕ್ತ ಕೈಗೊಂಡ ಮೇಲೆ ಈ ಕೇಂದ್ರಕ್ಕೆ ಬರುತ್ತೇವೆ ಎಂದು ಅಂಗನವಾಡಿ ಕಾರ್ಯಕರ್ತೆ ಗೀತಾ ಕುಲಕರ್ಣಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.