ನಾಗರಿಕರ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ


Team Udayavani, May 4, 2019, 5:20 AM IST

33

ಲಾಲ್ಬಾಗ್‌: ಕುಡಿಯುವ ನೀರಿನ ಸಮಸ್ಯೆ ಸಹಿತ ನಗರದ ನಾಗರಿಕರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಎಂಸಿಸಿ ಸಿವಿಕ್‌ ಗ್ರೂಪ್‌ ವತಿಯಿಂದ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಗ್ರೂಪ್‌ನ ಸದಸ್ಯ ಪದ್ಮನಾಭ ಉಳ್ಳಾಲ ಮಾತನಾಡಿ, ವಿವಿಧ ಇಲಾಖೆಗಳ ಕೇಬಲ್ ಅಳವಡಿಕೆ ಕೆಲಸ ಅರ್ಧಂಬರ್ಧ ನಡೆದಿದ್ದು, ಅಲ್ಲಲ್ಲಿ ಹೊಂಡ-ಗುಂಡಿಗಳು, ನೇತಾಡುವ ಕೇಬಲ್ಗಳೇ ಕಾಣಸಿಗುತ್ತಿವೆ. ಇದರಿಂದ ಜನರಿಗೆ ತೊಂದರೆ ಉಂಟಾಗುತ್ತಿದೆ. ಚರಂಡಿ ಕಾಮಗಾರಿ ನಿಧಾನಗತಿಯಿಂದ ಪಾದಚಾರಿ, ವಾಹನ ಚಾಲಕರಿಗೆ ತೊಂದರೆಯಾಗುತ್ತಿದೆ. ನಗರಕ್ಕೆ ಅಸಹ್ಯವಾಗುವ ರೀತಿಯಲ್ಲಿ ಕ್ಲಾಕ್‌ ಟವರ್‌ ಕೆಲಸ ಅರ್ಧದಲ್ಲಿ ನಿಲ್ಲಿಸಿ 80 ಲಕ್ಷ ರೂ. ಪೋಲು ಮಾಡಲಾಗಿದೆ ಎಂದು ಆರೋಪಿಸಿದರು.

ಅಭಿವೃದ್ಧಿಯ ಹೆಸರಿನಲ್ಲಿ ಸರಕಾರಿ, ಜನಸಾಮಾನ್ಯರ ತೆರಿಗೆ ಹಣವನ್ನು ಉಪಯೋಗವಾಗದ ಕಾಮ ಗಾರಿಗಳಿಗೆ ಖರ್ಚು ಮಾಡಿ ಜನ ಸಾಮಾನ್ಯರ ಅಗತ್ಯ ಕಾಮಗಾರಿಗಳನ್ನು ನಡೆಸದೆ ವಂಚಿಸ ಲಾಗುತ್ತಿದೆ ಎಂದು ಆಪಾದಿಸಿದರು.

ಬಾಲ್ದಿ ಹಿಡಿದು ಪ್ರತಿಭಟನೆ
ನಗರವಾಸಿಗಳಿಗೆ ಕುಡಿಯುವ ನೀರಿನ ರೇಷನಿಂಗ್‌ ಆರಂಭಿಸಿರುವುದರ ಬಗ್ಗೆ ಜೆರಾಲ್ಡ್ ಟವರ್ ಅವರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಮೈ ಮೇಲೆ ಬೈರಾಸು, ಕೈಯ್ಯಲ್ಲಿ ಖಾಲಿ ಬಾಲ್ದಿ, ಮಗ್‌, ಸಾಬೂನು ಹಿಡಿದು ನೀರಿನ ರೇಷನಿಂಗ್‌ ನಡೆಸುತ್ತಿರುವ ಪಾಲಿಕೆ ವಿರುದ್ಧ ಪ್ರತಿಭಟಿಸಿದರು.

ಪರಶುರಾಮನ ಸೃಷ್ಟಿಯ ನೆಲೆಯಲ್ಲಿ ಸಾಕಷ್ಟು ನೀರಿದ್ದರೂ ಮನಪಾ ಆಡಳಿತವು ನೀರು ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸದೆ ಜನರನ್ನು ಸತಾಯಿಸುತ್ತಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಜಿಲ್ಲೆ ಯಲ್ಲಿಯೇ ನೀರಿನ ರೇಶನಿಂಗ್‌ ಮಾಡುವ ಪರಿಸ್ಥಿತಿ ಬಂದಿರುವುದು ನಗೆಪಾಟಲಿನ ಸಂಗತಿ ಎಂದರು.

ಅಜಯ್‌ ಡಿ’ಸಿಲ್ವ ಮತ್ತಿತ್ತರರು ಭಾಗವಹಿಸಿದ್ದರು.

ಕುಡಿಯುವ ನೀರಿನ ಸಮಸ್ಯೆ ಸಹಿತ ಇತರ 20 ವಿವಿಧ ಸಮಸ್ಯೆ ಗಳನ್ನು ಒಳಗೊಂಡ ಮನವಿಯನ್ನು ಜಿಲ್ಲಾಧಿಕಾರಿಯವರಿಗೆ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.