ಹವ್ಯಾಸಿ ಕಲಾವಿದರನ್ನು ಪ್ರೋತ್ಸಾಹಿಸಿ
Team Udayavani, May 4, 2019, 12:46 PM IST
ತೆಲಸಂಗ: ರಂಗಭೂಮಿ ಉಳಿವಿಗೆ ಹವ್ಯಾಸಿ ರಂಗಭೂಮಿ ಕಲಾವಿದರ ಕೊಡುಗೆ ಅಪಾರವಿದ್ದು, ಹವ್ಯಾಸಿ ಕಲಾವಿದರಿಗೆ ಪ್ರೋತ್ಸಾಹಿಸುವ ಮೂಲಕ ರಂಗಭೂಮಿಯನ್ನು ಉಳಿಸಿ ಬೆಳೆಸಲು ಮುಂದಾಗಬೇಕು ಎಂದು ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಕಲಾ ಸಂಘದ ಅಧ್ಯಕ್ಷ ಡಾ| ಬಿ.ಎಸ್. ಕಾಮನ್ ಹೇಳಿದರು.
ಶುಕ್ರವಾರ ಸಮೀಪದ ಬನ್ನೂರ ಗ್ರಾಮದಲ್ಲಿ ದುರ್ಗಾದೇವಿ ಜಾತ್ರೆ ನಿಮಿತ್ತ ಪ್ರದರ್ಶನಗೊಳ್ಳಲಿರುವ ‘ಹುತ್ತದಲ್ಲಿ ಕೈಯಿಟ್ಟ ಮುತ್ತೈದೆ’ ಎಂಬ ನಾಟಕದ ಪ್ರಚಾರ ಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿ, ಬನ್ನೂರ ಗ್ರಾಮದ ಬಸವೇಶ್ವರ ನಾಟ್ಯಸಂಘದ ಹವ್ಯಾಸಿ ಕಲಾವಿದರು 28 ವರ್ಷದಿಂದ ರಂಗಭೂಮಿ ಸೇವೆ ಮಾಡುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಮೇ. 4ರಂದು ರಾತ್ರಿ 10ಗಂಟೆಗೆ ಗ್ರಾಮದ ಬಸ್ಸ್ ನಿಲ್ದಾಣದ ಹತ್ತಿರದ ಪಿಕೆಪಿಎಸ್ ಮೈದಾನದಲ್ಲಿ ಬಸುಕುಂಬಾರ ಹಂಪಿಹೊಳಿ ರಚಿಸಿದ ಸಾಮಾಜಿಕ ನಾಟಕ ಪ್ರದರ್ಶನವಾಗಲಿದೆ ಎಂದರು.
ಈ ವೇಳೆ ರಾವಸಾಬ ಬೆಳ್ಳುಂಡಗಿ, ರಮೇಶ ಮಾದರ, ಶೇಖರ ಕಾಮನ್, ಸಂತೋಷ ಅರುಟಗಿ, ದಾನಪ್ಪ ಸೊನ್ನದ, ದುಂಡಪ್ಪ ಸೊನ್ನದ, ಸೈಯ್ಯದ ಹೊನವಾಡ, ಅನಿಲ ರೂಗಿ, ಶಿವರಾಯ ರಾವೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ
Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ
Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ
Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು
Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.