ಪುರಸಭಾ ಚುನಾವಣೆಗೆ ಸಕಲ ಸಿದ್ಧತೆ


Team Udayavani, May 5, 2019, 3:00 AM IST

purasabha

ದೇವನಹಳ್ಳಿ: ನಗರದ ಪುರಸಭೆಯ ಎಲ್ಲಾ 23ವಾರ್ಡ್‌ಗಳಿಗೆ ಮೇ 29ರಂದು ಚುನಾವಣೆ ನಡೆಯಲಿದ್ದು, ಚುನಾವಣಾ ದಿನಾಂಕ ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಪುರಸಭಾ ಚುನಾವಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕರೀಗೌಡ ತಿಳಿಸಿದರು. ನಗರದ ಬಳಿಯ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಚುನಾವಣಾಧಿಕಾರಿಗಳ ನೇಮಕ: ನೆಲಮಂಗಲ ಮತ್ತು ದೇವನಹಳ್ಳಿ ಪುರಸಭೆಯ 23ವಾರ್ಡ್‌ಗಳಿಗೆ ಚುನಾವಣೆ ನಡೆಸಲಾಗುವುದು. ದೇವನಹಳ್ಳಿ ಪುರಸಭೆಯ ಒಂದರಿಂದ 12ವಾರ್ಡ್‌ಗಳಿಗೆ ಒಬ್ಬರು ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿ ಹಾಗೂ 13ನೇ ವಾರ್ಡ್‌ನಿಂದ 23ನೇ ವಾರ್ಡ್‌ಗಳಿಗೆ ಮತ್ತೂಬ್ಬರನ್ನು ನೇಮಕ ಮಾಡಲಾಗಿದೆ.

ಒಂದನೇ ವಾರ್ಡ್‌ನಿಂದ 12ವಾರ್ಡ್‌ಗಳಿಗೆ ಚುನಾವಣಾಧಿಕಾರಿಯಾಗಿ ತಾಪಂ ಸಹಾಯಕ ನಿರ್ದೇಶಕ ಪ್ರದೀಪ್‌, ಮೊ.ನಂ.9886728666, ಸಹಾಯಕ ಚುನಾವಣಾಧಿಕಾರಿಯಾಗಿ ತಾಲೂಕು ರೇಷ್ಮೆ ಇಲಾಖೆ ತಾಂತ್ರಿಕ ಸಹಾಯಕ ಕುಂದರಗಿ ಮೊ.ನಂ.8970574521 ಅವರನ್ನು ನೇಮಿಸಲಾಗಿದೆ.

ವಾರ್ಡ್‌ 1- ಪ್ರಸನ್ನ ಹಳ್ಳಿ , 2- ಶಾಂತಿ ನಗರ ದಕ್ಷಿಣ, 3- ಜೊಳ್ಳಪ್ಪನವರ ಬೀದಿ, 4- ಗರಡಿ ಮನೆ ಬೀದಿ, 5- ಯಲಹಂಕ ಬೀದಿ, 6- ಗಾಣಿಗರ ಬೀದಿ , 7- ಕೋಟೆಯ ಎಡ ಭಾಗ, 8- ಕೋಟೆಯ ಬಲ ಭಾಗ, 9- ಪರ್ವತಪುರ ರಸ್ತೆ ಎಡ ಭಾಗ, 10- ನೀಲೇರಿ, 11- ಅಚಲ ಮಂದಿರ, 12-ಮರಳುಬಾಗಿಲು ಮತ್ತು ಹರಿಜನ ಕಾಲೋನಿ ವಾರ್ಡ್‌ಗಳ ಉಸ್ತುವಾರಿಯನ್ನು ಅವರು ನೋಡಿಕೊಳ್ಳಲಿದ್ದಾರೆ ಎಂದರು.

13ನೇ ವಾರ್ಡ್‌ನಿಂದ 23ನೇ ವಾರ್ಡ್‌ ವರೆಗೆ ಚುನಾವಣಾಧಿಕಾರಿಯಾಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚನ್ನಬಸಪ್ಪ ಮೊ. ನಂ.9900226282, ಸಹಾಯಕ ಚುನಾವಣಾಧಿಕಾರಿಯಾಗಿ ಲೋಕಪಯೋಗಿ ಇಲಾಖೆ ಎಇ ಜಗದೀಶ್‌ ಮೊ.ನಂ.9448610495 ಅವರನ್ನು ನೇಮಿಸಲಾಗಿದೆ.

ವಾರ್ಡ್‌ ನಂ.13: ಕುಂಬಾರ ಬೀದಿ, 14-ಮಹಂತಿ ಮಠ, 15- ಕಾಳಮ್ಮ ದೇವಾಲಯ ಬೀದಿ, 16- ಅಂಬೇಡ್ಕರ್‌ ಕಾಲೋನಿ, 17- ದಾಸರ ಬೀದಿ, 18- ಚನ್ನರಾಯ ಪಟ್ಟಣ ರಸ್ತೆ ಬಲ ಭಾಗ, 19- ಚನ್ನರಾಯಪಟ್ಟಣ ರಸ್ತೆ ಎಡ ಭಾಗ, 20- ಶಾಂತಿ ನಗರ ಉತ್ತರ, 21- ಪ್ರಶಾಂತ ನಗರ , 22- ಮಂಜುನಾಥ್‌ ನಗರ , 23- ಅಕ್ಕು ಪೇಟೆ ವಾರ್ಡ್‌ಗಳ ಉಸ್ತುವಾರಿಯನ್ನು ಅವರು ನೋಡಿಕೊಳ್ಳಲಿದ್ದಾರೆ ಎಂದು ಹೇಳಿದರು.

ಮೇ 9ರಂದು ಅಧಿಕೃತ ಅಧಿಸೂಚನೆ, ಮೇ 16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೇ 17 ನಾಮಪತ್ರ ಪರಿಶೀಲನೆ, ಮೇ 20 ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನ. ಮೇ 29ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಮೇ 30 ಅಗತ್ಯವಿದ್ದಲ್ಲಿ ಮರು ಮತದಾನ, ಮೇ 31 ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 5ರ ವರೆಗೆ ಮತ ಎಣಿಕೆ ನಡೆಯಲಿದೆ.

ಮೇ 2ರಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಮೇ 31ರ ವರೆಗೂ ಚಾಲ್ತಿಯಲ್ಲಿರುತ್ತದೆ. ಈ ಬಾರಿ ಪುರಸಭಾ ಚುನಾವಣೆಯಲ್ಲಿ ನೋಟಾ ಕಲ್ಪಿಸಲಾಗಿದೆ. ಶಾಂತಿಯುತ ಮತದಾನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪುರಸಭಾ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.