ಹೊಸ ಆಲ್ಟೋ ಮಂಗಳೂರು ಮಾರುಕಟ್ಟೆಗೆ ಬಿಡುಗಡೆ


Team Udayavani, May 5, 2019, 6:12 AM IST

0405MLR61-MANDOVI

ಮಾಂಡೋವಿ ಮೋಟಾರ್
ಮಂಗಳೂರು: ನಗರದ ಮಾರುತಿ ಸುಜುಕಿ ಕಾರುಗಳ ಅಧಿಕೃತ ಮಾರಾಟಗಾರರಾದ ಮಾಂಡೋವಿ ಮೋಟಾರ್ನಲ್ಲಿ ಹೊಸ ಆಲ್ಟೋ ಕಾರನ್ನು ಶನಿವಾರ ಬಿಡುಗಡೆಗೊಳಿಸಲಾಯಿತು.

ಮಾರುತಿ ಸುಜುಕಿಯ ಟೆರಿಟರಿ ಸೇಲ್ಸ್‌ ಮ್ಯಾನೇಜರ್‌ ಪರಾಸ್‌ ಮತ್ತು ಮಾಂಡೋವಿ ಮೋಟಾರ್ನ ಚೀಫ್‌ ಅಕೌಟಂಟ್‌ ಬಿ.ಪಿ. ಭಟ್‌ ಅವರು ಕಾರನ್ನುಬಿಡುಗಡೆಗೊಳಿಸಿದರು.

ಸಂಸ್ಥೆಯ ಜನರಲ್‌ ಮ್ಯಾನೇಜರ್‌ (ಅಕೌಂಟ್ಸ್‌) ಉಮೇಶ್‌ ಮತ್ತು ಸೇಲ್ಸ್‌ ಮ್ಯಾನೇಜರ್‌ ಕಿಶನ್‌ ಕೆ. ಶೆಟ್ಟಿ ಉಪಸ್ಥಿತರಿದ್ದರು.

ಈಗಾಗಲೇ 25ಕ್ಕಿಂತಲೂ ಹೆಚ್ಚು ಬುಕ್ಕಿಂಗ್‌ಗಳನ್ನು ಒಳಗೊಂಡಿದ್ದು ಗ್ರಾಹಕರು ಕಾರಿನ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮಾಂಡೋವಿ ಮೋಟಾರ್ ಮಳಿಗೆ ಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಭಾರತ್‌ ಆಟೋಕಾರ್
ಮಂಗಳೂರು: ಮಾರುತಿ ಸುಝುಕಿ ಅರೇನಾ ಅವರ ಅತ್ಯಾಧುನಿಕ ತಂತ್ರಜ್ಞಾನಗಳನ್ನೊಳಗೊಂಡ ನೂತನ ಆಲ್ಟೋ ಕಾರನ್ನು ಶನಿವಾರ ನಗರದ ಕುಂಟಿಕಾನ ಜಂಕ್ಷನ್‌ನಲ್ಲಿ ರುವ ಭಾರತ್‌ ಆಟೋಕಾರ್ ಮಳಿಗೆಯಲ್ಲಿ ಮಾರುಕಟ್ಟೆಗೆ ಬಿಡುಗಡೆ ಗೊಳಿಸಲಾಯಿತು.

ಭಾರತೀಯ ಸ್ಟೇಟ್‌ ಬ್ಯಾಂಕ್‌ನ ಚಿಲಿಂಬಿ (ಅನಿವಾಸಿ ಭಾರತೀಯ) ಶಾಖೆ ಮ್ಯಾನೇಜರ್‌ ಕಿರಣ್‌ ಅವರು ನೂತನ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದರು. ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್‌ನ‌ ಟಿ.ಎಸ್‌.ಎಂ. ಪಾರಸ ಬಂಡೂಲ, ಕಿಶೋರ್‌ ಮಾನೆ ಮತ್ತು ವಿಶ್ವನಾಥ್‌ ಕಾಮತ್‌ ಅತಿಥಿಗಳಾಗಿದ್ದರು.

ಭಾರತ್‌ ಆಟೋಕಾರ್ನ ಸೇಲ್ಸ್‌ ಜನರಲ್‌ ಮ್ಯಾನೇಜರ್‌ ಡೆನಿಸ್‌Õ ಗೊನ್ಸಾಲ್ವೆಸ್‌, ಸೀನಿಯರ್‌ ರಿಲೇಶನ್‌ಶಿಪ್‌ ಮ್ಯಾನೇಜರ್‌ ಮಹೇಂದ್ರ, ಸೇಲ್ಸ್‌ ಮ್ಯಾನೇಜರ್‌ ಶಿವಕೀರ್ತಿ ಉಪಸ್ಥಿತರಿದ್ದರು. ಮಹೇಂದ್ರ ಅವರು ಕಾರ್ಯಕ್ರಮ ನಿರ್ವಹಿಸಿದರು

ಕಾರಿನ ವೈಶಿಷ್ಟéಗಳು
ನೂತನ ಆಲ್ಟೋ ಕಾರು ಚಲೆ¤à ರಹೋ ಶಾನ್‌ ಸೆ ಎನ್ನುವ ವಾಕೊÂàಕ್ತಿಯಿಂದ ಮಾರುಕಟ್ಟೆಗೆ ಬಿಡುಗಡೆಗೊಂಡಿದೆ. ಈ ನೂತನ ಕಾರಿಗೆ ಮೊತ್ತ ಮೊದಲ ಬಾರಿಗೆ ಬಿಎಸ್‌ 6 ಶ್ರೇಣಿಯ ಎಂಜಿನನ್ನು ಅಳವಡಿಸಲಾಗಿದ್ದು, ಇದರಿಂದ ವಾತಾವರಣಕ್ಕೆ ಶೇ. 25ರಷ್ಟು ನೈಟ್ರೋಜನ್‌ ಆಕ್ಸೆ çಡ್‌ ಬಿಡುಗಡೆ ಕಡಿಮೆಯಾಗುತ್ತದೆ. ಅತ್ಯಾಕರ್ಷಕ ವಿನ್ಯಾಸ, ವಿನೂತನ ತಂತ್ರ ಜ್ಞಾನ ಹೊಂದಿದೆ. ಎಲೆಕ್ಟ್ರಾನಿಕ್‌ ಥ್ರೋಟ್ಲ ಬಾಡಿಯೊಂದಿಗೆ ಹೈ ಥರ್ಮಲ್‌ ಎಫೀಶಿಯನ್ಸಿ ಗ್ಯಾಸೋಲಿನ್‌ ಎಂಜಿನ್‌ ಹೊಂದಿದ್ದು ಚಾಲಕರಿಗೆ ಸುಲಲಿತವಾದ ಚಾಲನೆಯ ಅನುಭವ ನೀಡುತ್ತದೆ.

ಅತ್ಯಂತ ಸುರಕ್ಷೆಗೆ ಎಬಿಎಸ್‌ ಮತ್ತು ಇಬಿಡಿಯೊಂದಿಗೆ ಡ್ಯುಯಲ್‌ ಏರ್‌ಬ್ಯಾಗ್ಸ್‌ ಹೊಂದಿದೆ. ಸ್ಪೀಡ್‌ ಎಲರ್ಟ್‌ ಸೆನ್ಸರ್‌, ಆಕರ್ಷಕ ಫ್ರಂಟ್‌ಗ್ರಿಲ್‌ ಮತ್ತು ಬಂಪರ್‌, ಡ್ಯುಯಲ್‌ ಟೋನ್‌ ಇಂಟೀರಿಯರ್ಸ್‌, ರಿವರ್ಸ್‌ ಸೆನ್ಸರ್‌, ಸ್ಪೀಡ್‌ ಅಲರ್ಟ್‌ ಸಿಸ್ಟಮ್‌ ಇತ್ಯಾದಿ ವೈಶಿಷ್ಟéಗಳನ್ನು ಹೊಂದಿದೆ. ಕಾರು 6 ವಿವಿಧ ಬಣ್ಣಗಳಲ್ಲಿ ಲಭ್ಯವಿದೆ.

ಟಾಪ್ ನ್ಯೂಸ್

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mallikatte: ಸಿಟಿ ಆಸ್ಪತ್ರೆ ಜಂಕ್ಷನ್‌; ರಸ್ತೆ ಕಾಂಕ್ರೀಟ್‌ ಕಾಮಗಾರಿ ಆರಂಭ

2

Mangaluru: ನಾಳೆಯಿಂದ ನೀತಿ ಸಂಹಿತೆ ಸಡಿಲಿಕೆ; ನೂತನ ಮೇಯರ್‌ ಆಡಳಿತ ಶುರು

1

Mangaluru: ಸಂಗ್ರಹಿಸಿದ ಪ್ಲಾಸ್ಟಿಕನ್ನು ಏನ್ಮಾಡ್ತಾರೆ?

POlice

Mulki: ರೈಲಿನಲ್ಲಿ ಪ್ರಯಾಣಿಕ ಅಸ್ವಸ್ಥ; ಸಾವು

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.