ಮುಂಬೈಗೆ ಗೆಲುವು; ಕೆಕೆಆರ್‌ ಔಟ್‌


Team Udayavani, May 6, 2019, 10:15 AM IST

rohith

ಮುಂಬಯಿ: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್‌ ತಂಡವು ಐಪಿಎಲ್‌ ಕೂಟದ ಅಂತಿಮ ಲೀಗ್‌ ಪಂದ್ಯದಲ್ಲಿ ಕೋಲ್ಕತಾ ನೈಟ್‌ರೈಡರ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದೊಂದಿಗೆ ಪ್ಲೇ ಆಫ್ಗೆ ತೇರ್ಗಡೆಯಾಯಿತು.

ಮುಂಬೈ ಗೆಲುವಿನಿಂದ ಕೆಕೆಆರ್‌ ಕೂಟದಿಂದ ಹೊರಬಿತ್ತು. ಹೈದರಾಬಾದ್‌, ಕೆಕೆಆರ್‌ ಮತ್ತು ಪಂಜಾಬ್‌ ತಲಾ 12 ಅಂಕ ಗಳಿಸಿದ್ದು ಉತ್ತಮ ರನ್‌ಧಾರಣೆಯ ಆಧಾರದಲ್ಲಿ ಹೈದರಾಬಾದ್‌ ತಂಡವು ನಾಲ್ಕನೇ ತಂಡವಾಗಿ ಪ್ಲೇ ಆಫ್ಗೆ ತೇರ್ಗಡೆಯಾಯಿತು. ಅಗ್ರಸ್ಥಾನಿ ಮುಂಬೈ. ದ್ವಿತೀಯ ಸ್ಥಾನಿ ಚೆನ್ನೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ಪ್ಲೇ ಆಫ್ಗೆ ತೇರ್ಗಡೆಯಾದ ಇನ್ನಿತರ ಮೂರು ತಂಡಗಳಾಗಿವೆ. ಪ್ಲೇ ಆಫ್ನಲ್ಲಿ ಮುಂಬೈ ತಂಡವು ಚೆನ್ನೈ ತಂಡವನ್ನು ಎದುರಿಸಲಿದ್ದರೆ ಡೆಲ್ಲಿ ತಂಡವು ಹೈದರಾಬಾದ್‌ ತಂಡದ ಸವಾಲಿಗೆ ಉತ್ತರಿಸಲಿದೆ.

ಚೆನ್ನೈನ 7ಕ್ಕೆ 133 ರನ್ನಿಗೆ ಉತ್ತರವಾಗಿ ಮುಂಬೈ ಇನ್ನೂ 3.5 ಓವರ್‌ ಬಾಕಿ ಇರುತ್ತಲೇ ಒಂದು ವಿಕೆಟ್‌ ನಷ್ಟದಲ್ಲಿ ಜಯಭೇರಿ ಬಾರಿಸಿತು. ರೋಹಿತ್‌ ಮತ್ತೂಂದು ಅರ್ಧಶತಕ ಹೊಡೆದರು.

ಕೋಲ್ಕತಾ ನೈಟ್‌ರೈಡರ್
ಶುಭಮನ್‌ ಗಿಲ್‌ ಎಲ್‌ಡಬ್ಲ್ಯು ಬಿ ಪಾಂಡ್ಯ 9
ಕ್ರಿಸ್‌ ಲಿನ್‌ ಸಿ ಡಿ ಕಾಕ್‌ ಬಿ ಹಾರ್ದಿಕ್‌ 41
ರಾಬಿನ್‌ ಉತ್ತಪ್ಪ ಸಿ ರೋಹಿತ್‌ ಬಿ ಬುಮ್ರಾ 40
ದಿನೇಶ್‌ ಕಾರ್ತಿಕ್‌ ಸಿ ಕೃಣಾಲ್‌ ಬಿ ಮಾಲಿಂಗ 3
ಆ್ಯಂಡ್ರೆ ರಸೆಲ್‌ ಸಿ ಡಿ ಕಾಕ್‌ ಬಿ ಮಾಲಿಂಗ 0
ನಿತೀಶ್‌ ರಾಣ ಸಿ ಪೊಲಾರ್ಡ್‌ ಬಿ ಮಾಲಿಂಗ 26
ರಿಂಕು ಸಿಂಗ್‌ ಸಿ ಹಾರ್ದಿಕ್‌ ಬಿ ಬುಮ್ರಾ 4
ಸುನಿಲ್‌ ನಾರಾಯಣ್‌ ಔಟಾಗದೆ 0
ಇತರ 10
ಒಟ್ಟು (7ವಿಕೆಟಿಗೆ) 133
ವಿಕೆಟ್‌ ಪತನ: 1-49, 2-56, 3-72, 4-73, 5-120, 6-133, 7-133.
ಬೌಲಿಂಗ್‌: ಮಿಚೆಲ್‌ ಮೆಕ್ಲೆನಗನ್‌ 4-1-19-0
ಕೃಣಾಲ್‌ ಪಾಂಡ್ಯ 4-0-14-0
ಲಸಿತ ಮಾಲಿಂಗ 4-0-35-3
ಜಸ್‌ಪ್ರೀತ್‌ ಬುಮ್ರಾ 4-0-31-2
ರಾಹುಲ್‌ ಚಹರ್‌ 1-0-12-0
ಹಾರ್ದಿಕ್‌ ಪಾಂಡ್ಯ 3-0-20-2

ಮುಂಬೈ ಇಂಡಿಯನ್ಸ್‌
ರೋಹಿತ್‌ ಶರ್ಮ ಔಟಾಗದೆ 55
ಕ್ವಿಂಟನ್‌ ಡಿ ಕಾಕ್‌ ಸಿ ಕಾರ್ತಿಕ್‌ ಬಿ ಕೃಷ್ಣ 30
ಸೂರ್ಯಕೆ. ಯಾದವ್‌ ಔಟಾಗದೆ 46
ಇತರ: 3
ಒಟ್ಟು (16.1 ಓವರ್‌ಗಳಲ್ಲಿ 1 ವಿಕೆಟಿಗೆ) 134
ವಿಕೆಟ್‌ ಪತನ: 1-46
ಬೌಲಿಂಗ್‌: ಸಂದೀಪ್‌ ವಾರಿಯರ್‌ 4-0-25-0
ಹ್ಯಾರಿ ಗರ್ನಿ 3-0-30-0
ಆ್ಯಂಡ್ರೆ ರಸೆಲ್‌ 2.1-0-34-0
ಸುನೀಲ್‌ ನಾರಾಯಣ್‌ 4-0-33-0
ಪ್ರಸಿದ್ಧ್ ಕೃಷ್ಣ 3-0-22-1

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.