ನಾಲ್ಕು ದಿನಕ್ಕೊಮ್ಮೆ ನೀರು

ಬರಿದಾದ ನಲ್ಲಾ ಚೇರು ಕೆರೆ •ಗುರುಮಠಕಲ್ ಜನರಿಗೆ ಕಲುಷಿತ ನೀರೇ ಗತಿ

Team Udayavani, May 6, 2019, 11:43 AM IST

6–May-10

ಗುರುಮಠಕಲ್: ಪಟ್ಟಣದಲ್ಲಿ ಕಟ್ಟೆಲಗೇರಿಯಲ್ಲಿ ನೀರಿನ ಟ್ಯಾಂಕ್‌ ಬಳಿ ನೀರಿಗಾಗಿ ಜನರು ಪರಿದಾಡುತ್ತಿರುವುದು

ಗುರುಮಠಕಲ್: ಕುಡಿಯುವ ನೀರಿನ ಬವಣೆ ತಪ್ಪಿಸಲು ನಡೆಸಿದ ಭಗೀರಥ ಪ್ರಯತ್ನ ವೈರ್ಥವಾದ ಕಾರಣ ಪ್ರಸ್ತುತ ನಾಲ್ಕು ದಿನಕ್ಕೊಮ್ಮೆ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜ ಆಗುತ್ತಿದೆ.

ಪಟ್ಟಣಕ್ಕೆ ನಲ್ಲಾ ಚೇರು ಕೆರೆಯಿಂದ ಈ ಹಿಂದೆ ಕುಡಿಯುವ ನೀರು ಪೂರೈಸಲಾಗುತಿತ್ತು. ಆದರೆ ಅಲ್ಲಿ ನೀರಿನ ಸಮಸ್ಯೆ ಎದುರಾದ್ದರಿಂದ 2008ರಲ್ಲಿ ಅಂದಿನ ಶಾಸಕ 32 ಕೋಟಿ ರೂ. ವೆಚ್ಚದಲ್ಲಿ ಯಾದಗಿರಿ ಭೀಮಾ ನದಿಯಿಂದ ಗುರುಮಠಕಲ್ಗೆ ನೀರು ತರುವ ಯೋಜನೆ ರೋಪಿಸಿ ಜಾರಿಗೊಳಿಸಿದ್ದರು. ಇದರಿಂದ 2008ರಲ್ಲಿ ಆರಂಭದಿಂದಲೇ ದಿನಕ್ಕೊಂದು ಸಮಸ್ಯೆ ಎದುರಿಸುತ್ತಿರುವ ಈ ಯೋಜನೆ ಸರಿಪಡಿಸಲು ಸರ್ಕಾರ ಮತ್ತೆ ಹೆಚ್ಚುವರಿಯಾಗಿ 5.5 ಕೋಟಿ ರೂ. ಬಿಡುಗಡೆ ಮಾಡಿತ್ತು. ಮೊದಲು ದಿನಕ್ಕೊಮ್ಮೆ ಪೂರೈಕೆಯಾಗುತ್ತಿದ್ದ ನೀರು ಈಗ ಸೂಕ್ತ ನಿರ್ವಹಣೆ ಕೊರತೆಯಿಂದ ನಾಲ್ಕು ದಿನಕ್ಕೊಮ್ಮೆ ಸರಬರಾಜು ಮಾಡಲಾಗುತ್ತದೆ. ಫಿಲ್ಟರ್‌ ಇರದ ಕಾರಣ ಪಟ್ಟಣ ಜನರು ಕಲುಷಿತ ನೀರು ಕುಡಿಯುವಂತಾಗಿದೆ.

ಈ ಯೋಜನೆಗೆ ಅರಕೇರಾ ಹಾಗೂ ಧರ್ಮಪೂರ ಗ್ರಾಮಗಳ ಸಮೀಪ ನಿರ್ಮಿಸಲಾದ ಪಂಪ್‌ ಹೌಸ್‌ನಲ್ಲಿ ಅಳವಡಿಸಿದ ವಿದ್ಯುತ್‌ ಮೋಟರ್‌ಗಳು ತೀರ ಕಳಪೆ ಮಟ್ಟದ್ದಾದ್ದರಿಂದ ಪದೇ ಪದೇ ಕೆಡುತ್ತ್ತಿವೆ. ಅವುಗಳ ರಿಪೇರಿಗೆ ಲಕ್ಷಾಂತರ ರೂ. ವೆಚ್ಚ ಮಾಡುತ್ತಿದ್ದರೂ ಸಮಸ್ಯೆಗೆ ಮಾತ್ರ ಮುಕ್ತಿ ಸಿಕ್ಕಿಲ್ಲ.

ಚೆನ್ನಕೇಶವುಲು ಗೌಡ

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.