ಜೋಡೆತ್ತು ಜೋಡೆತ್ತು ಒಳ್ಳೆಗತ್ತು …

ಸಿನಿಮಾದಲ್ಲಿ ಹಾಡಾಗಿ ಬಳಕೆ

Team Udayavani, May 7, 2019, 3:01 AM IST

jodettu

“ಜೋಡೆತ್ತು, ಜೋಡೆತ್ತು ಒಳ್ಳೆಗತ್ತು ….’ ಸದ್ದಿಲ್ಲದೇ ಹೀಗೊಂದು ಹಾಡು ಹುಟ್ಟಿಕೊಂಡಿದೆ. ಕೇವಲ ಹುಟ್ಟಿಕೊಂಡಿದ್ದಷ್ಟೇ ಅಲ್ಲ, ಚಿತ್ರೀಕರಣ ಕೂಡಾ ಮುಗಿಸಿದೆ. ಹೌದು, ಲೋಕಸಭಾ ಚುನಾವಣಾ ಪ್ರಚಾರದಲ್ಲಿ “ಜೋಡೆತ್ತು’ ಪದದ ಸದ್ದು ಜೋರಾಗಿತ್ತು. ಪರ-ವಿರೋಧ, ವಿವಾದ ಎಲ್ಲವೂ ಅದರ ಸುತ್ತ ಸುತ್ತಿಕೊಂಡಿದ್ದು ನಿಮಗೆ ಗೊತ್ತೇ ಇದೆ.

ದರ್ಶನ್‌ ಅವರು ಹೇಳಿದ ಈ ಪದ ಜನಪ್ರಿಯವಾಗುತ್ತಿದ್ದಂತೆ “ಜೋಡೆತ್ತು’ ಎಂಬ ಟೈಟಲ್‌ ಇಡಲು ಅನೇಕರು ಪ್ರಯತ್ನಿಸಿದ್ದರು. ಈಗ “ರಾಜ ರಾಣಿ ರೋರರ್‌ ರಾಕೆಟ್‌’ ಸಿನಿಮಾದಲ್ಲಿ “ಜೋಡೆತ್ತು ಜೋಡೆತ್ತು ಒಳ್ಳೆಗತ್ತು’ ಎಂಬ ಹಾಡನ್ನು ರಚಿಸಿ, ಚಿತ್ರೀಕರಿಸಲಾಗಿದೆ. ಚಿಕ್ಕಬಾಣಾವಾರದಲ್ಲಿ 2ದಿನಗಳ ಕಾಲ, 150ಕ್ಕೂ ಹೆಚ್ಚು ನೃತ್ಯಗಾರರನ್ನು ಸೇರಿಸಿ ಈ ಹಾಡನ್ನು ಚಿತ್ರೀಕರಿಸಲಾಗಿದೆ.

ಈ ಹಾಡಿನ ಚಿತ್ರೀಕರಣದೊಂದಿಗೆ “ರಾಜ ರಾಣಿ ರೋರರ್‌ ರಾಕೆಟ್‌’ ಚಿತ್ರೀಕರಣ ಮುಕ್ತಾಯವಾಗಿದೆ. ಕೆಂಪೇಗೌಡ ಮಾಗಡಿ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕರಾಗಿ ಭೂಷಣ್‌ ಅಭಿನಯಿಸಿದ್ದಾರೆ.

ಭೂಷಣ್‌ ಕನ್ನಡ ಚಿತ್ರರಂಗದಲ್ಲಿ ನೃತ್ಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಖ್ಯಾತ್‌ ಅವರ ಛಾಯಾಗ್ರಹಣರುವ ಈ ಚಿತ್ರಕ್ಕೆ ಸುರೇಂದ್ರನಾಥ್‌ ಅವರ ಸಂಗೀತ ನಿರ್ದೇಶನದೆ. ಚಿತ್ರದ ತಾರಾಬಳಗದಲ್ಲಿ ಭೂಷಣ್‌, ಸಂತೋಷ್‌, ರಣಧೀರ್‌, ಮನೋಜ್‌ಕುಮಾರ್‌, ಮಾನ್ಯ, ಎಂ.ಡಿ.ಕೌಶಿಕ್‌, ಮೂಗೂರು ಸುಂದರಂ ಮುಂತಾದವರಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.