ಮುದ್ದು ಮೂಡುಬೆಳ್ಳೆ ಅವರ ತುಳು ನಾಟಕ ಪರಂಪರೆ ಕೃತಿ ಬಿಡುಗಡೆ ಕಾರ್ಯಕ್ರಮ


Team Udayavani, May 8, 2019, 2:17 PM IST

0705MUM03

ಮುಂಬಯಿ: ತುಳು ರಂಗಭೂಮಿ ಕ್ಷೇತ್ರಕ್ಕೆ ಮುದ್ದು ಮೂಡುಬೆಳ್ಳೆಯವರ ತುಳು ನಾಟಕ ಪರಂಪರೆ ಕೃತಿಯು ಒಂದು ಆಚಾರ್ಯ ಕೃತಿಯಾಗಿದೆ ಎಂದು ವಿಶ್ರಾಂತ ಕುಲಪತಿ ಡಾ| ಬಿ. ಎ. ವಿವೇಕ್‌ ರೈ ಅಭಿಪ್ರಾಯಪಟ್ಟರು.

ಮಂಗಳೂರು ಆಕಾಶವಾಣಿಯ ತುಳು ವಿಭಾಗದ ಸ್ವರಮಂಟಮೆ ಪುಸ್ತಕ ಬಿಡುಗಡೆಯ ನೇರಪ್ರಸಾರದಲ್ಲಿ ಮೇ 4ರಂದು ಕೃತಿ ಅನಾವರಣಗೊಳಿಸಿ ಮಾತನಾಡಿದ ಅವರು, ಒಂದು ಶತಮಾನದ ರಂಗಭೂಮಿ ಇತಹಾಸವನ್ನು ಕಟ್ಟಿಕೊಡುವ ಪ್ರಯತ್ನ ಶ್ಲಾಘನೀಯ ಮತ್ತು ಅಜ್ಞಾತ ಕಲಾವಿದರ, ನಿರ್ದೇಶಕರ, ಪ್ರಸಾದನ ಕಲೆಯ ಪ್ರತಿಭಾವಂತರ ಕುರಿತಾಗಿ ಮಾಹಿತಿ ನೀಡುವ ಅಪೂರ್ವ ಗ್ರಂಥ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೃತಿಯನ್ನು ವಿಮರ್ಶೆ ಮಾಡಿದ ರಘು ಇಡಿRದು ಅವರು ಮುದ್ದು ಮೂಡುಬೆಳ್ಳೆಯವರ ಅಧ್ಯಯನದಿಂದ ಮೂಡಿಬಂದ ವಿಶಿಷ್ಟ ಕೃತಿ ನಾಟಕ ಪರಂಪರೆಯ ದೊಡ್ಡ ಕೋಶ ಎಂದರು. ಸಿನಿಮಾ ರಂಗಭೂಮಿ ನಿರ್ದೇಶಕ ವಿಜಯ ಕುಮಾರ್‌ ಕೊಡಿಯಾಲ್‌ಬೈಲ್‌, ರಂಗಭೂಮಿಯ ರೋಹಿದಾಸ್‌ ಕದ್ರಿ, ಸರೋಜಿನಿ ಶೆಟ್ಟಿ, ವಿ. ಜಿ. ಪಾಲ್‌, ಮಂಬಯಿ ರಂಗಭೂಮಿಯ ಸಾಧಕ, ಕವಿ ಸಾ. ದಯಾ, ಆಕೃತಿ ಆಶಯ ಪ್ರಕಾಶನದ ನಾಗೇಶ್‌ ಕಲ್ಲೂರ್‌ ಕೃತಿಕಾರ ಮುದ್ದು ಮೂಡುಬೆಳ್ಳೆ ಅವರು ಮಾತನಾಡಿದರು.

ಕಾರ್ಯಕ್ರಮ ಮುಖ್ಯಸ್ಥರಾದ ಉಷಾಲತಾ ಸರಪಾಡಿ ಅವರು ಸ್ವಾಗತಿಸಿದರು. ತುಳು ವಿಭಾಗದ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ| ಸದಾನಂದ ಪೆರ್ಲ ಅವರು ಕಾರ್ಯಕ್ರಮ ನಿರ್ವಹಿಸಿದರು. ಮನೋಹರ್‌ ಕದ್ರಿ, ಸುಲೋಚನಾ ನವೀನ್‌, ರೇವತಿ ಪ್ರವೀಣ್‌, ಮೋಹನದಾಸ್‌ ಮರೋಳಿ, ಚಂದ್ರಶೇಖರ ಪಾಣಾಜೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.