ಕಬ್ಬು ಬಾಕಿ ಪಾವತಿಗೆ ಆಗ್ರಹಿಸಿ ಅಹೋರಾತ್ರಿ ಧರಣಿ

ಚಾಂಷುಗರ್‌ ಕಾರ್ಖಾನೆ ವಿರುದ್ಧ ರೊಚ್ಚಿಗೆದ್ದ ರೈತರು • ಮುಖ್ಯದ್ವಾರದ ಬಳಿ ಕಾರ್ಮಿಕರನ್ನು ಒಳಬಿಡದೆ ಆಕ್ರೋಶ

Team Udayavani, May 8, 2019, 3:42 PM IST

mandya-tdy-2..

ಭಾರತೀನಗರ: ರೈತರು ಸರಬರಾಜು ಮಾಡಿದ ಕಬ್ಬು ಬಾಕಿ ಪಾವತಿಸಲು ಆಗ್ರಹಿಸಿ ಚಾಂಷುಗರ್‌ ಕಾರ್ಖಾನೆ ವಿರುದ್ಧ ರೊಚ್ಚಿಗೆದ್ದ ರೈತರು ಕಾರ್ಮಿ ಕರನ್ನು ಕೆಲಸಕ್ಕೆ ತೆರಳದಂತೆ ಅಡ್ಡಗಟ್ಟಿ ಮುಖ್ಯದ್ವಾರದ ಬಳಿ ಅಹೋರಾತ್ರಿ ಧರಣಿ ನಡೆಸಿದರು.

ರೈತರು ಬಾಕಿ ಹಣಕ್ಕಾಗಿ ಹಲವಾರು ಪ್ರತಿಭಟನೆ ನಡೆಸಿದರೂ ಕ್ರಮ ಕೈಗೊಳ್ಳದೆ ರೈತರನ್ನು ಸತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ವಿರುದ್ಧ ರೊಚ್ಚಿಗೆದ್ದ ರೈತರು ಕಾರ್ಮಿಕರು ಕೆಲಸಕ್ಕೆ ತೆರಳುವ ವೇಳೆ ಮುಖ್ಯದ್ವಾರದ ಬಳಿ ಅಡ್ಡಗಟ್ಟಿ ಆಡಳಿತ ಮಂಡಳಿ ಬಾಕಿ ಹಣ ನೀಡುವವರೆಗೂ ಒಳಪ್ರವೇಶಿಸದಂತೆ ತಡೆದು ಕಬ್ಬು ಬೆಳೆಗಾರರು ಅಹೋರಾತ್ರಿ ಧರಣಿ ಕುಳಿತರು.

ರೈತರ ಅಲೆದಾಟ: ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿ ಆರೇಳು ತಿಂಗಳು ಕಳೆದಿದೆ. 35 ಕೋಟಿ ರೂ. ಬಾಕಿ ಹಣ ಪಾವತಿಸಬೇಕಿದೆ. ಬಾಕಿ ಪಾವತಿಸದ ಕಾರಣ ರೈತರು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ್ದಾರೆ.

ರೈತರು ಪ್ರತಿಭಟಿಸಿದಾಗಲೆಲ್ಲಾ ನಾಲ್ಕೈದು ಬಾರಿ ಕಾಲಾವಕಾಶ ಕೇಳಿಕೊಂಡಿದ್ದರು. ಆದರೂ ತಿಂಗಳುಗಳು ಉರುಳಿದರೂ ಬಾಕಿ ಮಾತ್ರ ಪಾವತಿಯಾಗಿಲ್ಲ. ಸಾಲ ಮಾಡಿ ಕಬ್ಬು ಬೆಳೆದು ಕಾರ್ಖಾನೆಗೆ ಸರಬರಾಜು ಮಾಡಿ ಹಣಕ್ಕಾಗಿ ಅಲೆಯುವಂತಾಗಿದೆ. ಆಡಳಿತ ಮಂಡಳಿ ರೈತರನ್ನು ಗೋಳಾಡಿಸುತ್ತಿದೆ.

ರೈತರ ಸಹನೆ, ತಾಳ್ಮೆ ಮೀರಿ ಹೋಗಿದೆ. ಹಣ ಕೊಡುವವರೆಗೂ ಕಾರ್ಖಾನೆ ಬಿಟ್ಟು ಕದಲುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದು ಕುಳಿತರು.

ಹೊರಗುಳಿದ ನೌಕರರು: ರೈತರು ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟನೆ ನಡೆಸುತ್ತಿದ್ದುದರಿಂದ 500ಕ್ಕೂ ಹೆಚ್ಚು ಕಾರ್ಮಿಕರು (ನೌಕರರು) ಒಳಗೆ ಹೋಗಲಾಗದೆ ಹೊರಗೆ ಉಳಿಯುವಂತಾಯಿತು. ಇದರಿಂದ ಕಾರ್ಮಿಕರು ಕಾರ್ಖಾನೆಯ ರಸ್ತೆ ಬದಿಯಲ್ಲೇ ಸಂಜೆಯವರೆಗೂ ನಿಲ್ಲುವಂತಾಯಿತು.

ಪ್ರತಿಭಟನೆಯಲ್ಲಿ ಶೆಟ್ಟಹಳ್ಳಿ ಹೊನ್ನೇಗೌಡ, ಬೋರಾಪುರ ಪ್ರಕಾಶ್‌, ಕರಡಕೆರೆ ಹನುಮಂತು, ಗೌಡಯ್ಯನದೊಡ್ಡಿ ಭರತ್‌, ಕಲ್ಲಳ್ಳಿ ಶಿವಣ್ಣ, ಕುಳ್ಳೇಗೌಡ ಪರಿಮಳ, ಸ್ವಾಮಿ, ಸಂಪತ್‌, ನಾರಾಯಣ್‌ ಸುತ್ತಮುತ್ತಲ ಗ್ರಾಮಗಳ ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

festcide

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Bommai

Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

suicide (2)

Mandya; ರೋಡ್ ರೋಮಿಯೋಗಳ ಕಿರುಕುಳ: 14 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

1-wwwww

BJP 12 ವರ್ಷಗಳಿಂದ ತುಕ್ಕು ಹಿಡಿದಿದ್ದ ಪ್ರಕರಣಕ್ಕೆ ಜೀವ ನೀಡಿದೆ: ಸಚಿವ ಮಧು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.