ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹತ್ತು ಜೋಡಿ

ದುಂದು ವೆಚ್ಚ ನಿಯಂತ್ರಣಕ್ಕೆ ಕಡಿವಾಣ ಹಾಕಿ: ಸಿದ್ಧಲಿಂಗ ಸ್ವಾಮೀಜಿ

Team Udayavani, May 8, 2019, 5:22 PM IST

8-May-35

ಸೈದಾಪುರ: ಗಡಿ ಭಾಗದ ನೆರಡಗಂ ಪಶ್ಚಿಮಾದ್ರಿ ಸಂಸ್ಥಾನ ವಿರಕ್ತ ಮಠದಲ್ಲಿ ಸಾಮೂಹಿಕ ವಿವಾಹ ಜರುಗಿತು.

ಸೈದಾಪುರ: ವಿವಾಹ ಹೆಸರಲ್ಲಿ ನಡೆಯುವ ದುಂದು ವೆಚ್ಚ ನಿಯಂತ್ರಣಕ್ಕೆ ಸಾಮೂಹಿಕ ವಿವಾಹಗಳು ಪೂರಕವಾಗಿವೆ ಎಂದು ನೆರಡಗಂ ಪಶ್ಚಿಮಾದ್ರಿ ಸಂಸ್ಥಾನ ವಿರಕ್ತ ಮಠದ ಪೀಠಾಧಿಪತಿ ಪಂಚಮ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.

ಸಮೀಪದ ನೆರಡಗಂ ಪಶ್ಚಿಮಾದ್ರಿ ಸಂಸ್ಥಾನ ವಿರಕ್ತ ಮಠದಲ್ಲಿ ಬಸವ ಜಯಂತಿ ಹಾಗೂ ಚತುರ್ಥ ಸಿದ್ದಲಿಂಗ ಸ್ವಾಮಿಗಳ ಪುಣ್ಯತಿಥಿಯ ದಶಮಾನೋತ್ಸವ ಕಾರ್ಯಕ್ರಮ ನಿಮಿತ್ತ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಮದುವೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿ ಹಣ ಖರ್ಚು ಮಾಡಲಾಗುತ್ತದೆ. ಆದರೆ ಇಂತಹ ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವುದರಿಂದ ತಮ್ಮ ಮೇಲೆ ಬೀಳುವ ಆರ್ಥಿಕ ಹೊರೆ ಕಡಿಮೆಯಾಗುತ್ತದೆ ಎಂದರು.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನೂತನ ದಂಪತಿಗಳು ಕಷ್ಟಸುಖಗಳನ್ನು ಸಮನಾಗಿ ಸ್ವೀಕರಿಸಬೇಕು. ಪತಿ-ಪತ್ನಿ ಒಗ್ಗೂಡಿ ಸಿಹಿ-ಕಹಿಯ ಸಾಮರಸ್ಯ ಜೀವನ ನಡೆಸಬೇಕು. ಜತೆಗೆ ದಂಪತಿಗಳು ಆರತಿಗೊಂದು ಕೀರ್ತಿಗೊಂದು ಎಂಬಂತೆ ಎರಡು ಮಕ್ಕಳಿಗೆ ಸಾಕು ಮಾಡಬೇಕು ಎಂದು ಸಲಹೆ ನೀಡಿದರು.

ಮೇ 6ರಂದು ಶ್ರೀ ಮಠದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಭಕ್ತರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಶಂಭುಲಿಂಗ ಸ್ವಾಮಿಗಳು ಕಲ್ಲೂರ, ಕ್ಷೀರಲಿಂಗ ಸ್ವಾಮಿಗಳು ಚೇಗುಂಟಾ, ಲಿಂಗಪ್ಪ ತಾತಾ ಗುರ‌್ಲಪಲ್ಲಿ, ಶಾಸಕ ಚಿಟ್ಟಂ ರಾಮಮೋಹನರೆಡ್ಡಿ, ಮಾರ್ಕೆಟ್ ಯಾರ್ಡ ಅಧ್ಯಕ್ಷ ಲಕ್ಷ್ಮೀಗೌಡ, ಕೊಂಡಯ್ಯ, ದೇವರ ಮಲ್ಲಪ್ಪ, ಜಗನಾಥರೆಡ್ಡಿ ಸೇರಿದಂತೆ ಶ್ರೀ ಮಠದ ಭಕ್ತಾದಿಗಳು ಇದ್ದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.