ಸಮಬಾಳು-ಸಮಪಾಲು ಕನಕಪೀಠದ ಉದ್ದೇಶ

ಶೋಷಿತರು ಸಮಾಜದ ಮುಖ್ಯ ವಾಹಿನಿಗೆ ಬರಲಿ

Team Udayavani, May 8, 2019, 5:27 PM IST

8-May-36

ಹೂವಿನಹಡಗಲಿ: ಸುಕ್ಷೇತ್ರ ಮೈಲಾರ ಗ್ರಾಮದಲ್ಲಿ ಕಾಗಿನೆಲೆ ಕನಕ ಗುರು ಪೀಠದ ಉದ್ಘಾಟನೆ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಹೂವಿನಹಡಗಲಿ: ಸಮಾಜದಲ್ಲಿನ ಎಲ್ಲ ವರ್ಗದವರಿಗೂ ಸಮಬಾಳು- ಸಮಪಾಲು ದೊರಕಬೇಕು ಎನ್ನುವುದು ಶ್ರೀ ಮಠದ ಪ್ರಮುಖ ಉದ್ದೇಶವಾಗಿದೆ ಎಂದು ಕಾಗಿನಲೆ ಕನಕ ಗುರುಪೀಠದ ಶ್ರೀಗಳಾದ ನಿರಂಜನಾನಂದ ಪುರಿ ಸ್ವಾಮಿಗಳು ತಿಳಿಸಿದರು.

ತಾಲೂಕಿನ ಸುಕ್ಷೇತ್ರ ಮೈಲಾರದಲ್ಲಿ ಕಾಗಿನೆಲೆ ಕನಕ ಗುರು ಪೀಠ ಶಾಖಾ ಮಠದ ಸ್ಥಾಪನೆ ಹಿನ್ನೆಲೆಯಲ್ಲಿ ಮಂಗಳವಾರ ಧ್ವಜಾರೋಹಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಬೆಂಗಳೂರು ಶ್ರೀ ರಾಮಾನುಜ ಮಠದ ಶ್ರೀಗಳಾದ ತ್ರಿದಂಡಿ ವೆಂಕಟರಾಮಾನುಜ ಜಿಯರ್‌ ಕಾರ್ಯಕ್ರಮ ಕುರಿತು ಮಾತನಾಡಿ, ಕಳೆದ 25 ವರ್ಷಗಳ ಹಿಂದೆ ಶೋಷಿತರ ಪರವಾಗಿ ನಿಲ್ಲುವಂತಹ ಮಠಗಳ ನಿರ್ಮಾಣದ ಬಗ್ಗೆ ಕನಸು ಕಾಣುತ್ತಿದ್ದೇವು. ಈಗ ಆ ಕನಸು ನನಸಾಗಿದೆ. ಹಾಲುಮತ ಸಮಾಜ ಒಳಗೊಂಡಂತೆ ಎಲ್ಲ ಶೋಷಿತ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಬೇಕಾಗಿದೆ. ಆ ನಿಟ್ಟಿನಲ್ಲಿ ಶ್ರೀಮಠ ಹೆಚ್ಚು ಹೆಚ್ಚು ಕೆಲಸ ಮಾಡುತ್ತಿದೆ ಎಂದರು. ಶಿವಮೊಗ್ಗಾದ ಕುರುಬರ ಜಡೇದೇವರ ಮಠದ ಶ್ರೀಗಳಾದ ಅಮೋಘ ಸಿದ್ದೇಶ್ವರಾನಂದರು. ಸಮಾಜದ ಮುಖಂಡರಾದ ಎಲ್. ಸಿದ್ದನಗೌಡ, ಎಂ. ಪರಮೇಶ್ವರಪ್ಪ ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಆಧ್ಯಕ್ಷ ಜಿ. ಕೃಷ್ಣ, ಕನಕ ಗುರು ಪೀಠದ ಧರ್ಮದರ್ಶಿ ಗಾಜಿ ಗೌಡ್ರು, ಎಂ. ಪರಮೇಶ್ವರಪ್ಪ, ಹೊಳಲು ಜಿಪಂ ಸದಸ್ಯ ಕೊಟ್ರೇಶ್‌, ಹಿರೇಹಡಗಲಿ ಜಿಪಂ ಸದಸ್ಯೆ ವೀಣಾ ಪರಮೇಶ್ವರಪ್ಪ, ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಎರೆಗೌಡ ಇತರರು ಮಾತನಾಡಿದರು. ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುವ ಗೊರವಯ್ಯ ರಾಮಣ್ಣ ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕ ಪ್ರದೇಶ ಕುರುಬ ಸಮಾಜದ ನಿರ್ದೇಶಕ ಬಿ. ಹನುಮಂತಪ್ಪ ಮಾತನಾಡಿದರು. ತಾಲೂಕು ಕುರುಬ ಸಮಾಜದ ಆಧ್ಯಕ್ಷ ಎಚ್. ಬೀರಪ್ಪ, ಅಧ್ಯಕ್ಷತೆ ವಹಿಸಿದ್ದರು. ಸಮಾಜದ ಗುರುಗಳಾದ ಗುರುವಿನ ಕೊಟ್ರಯ್ಯ, ತಾಪಂ ಸದಸ್ಯ ಈಟಿ ಲಿಂಗರಾಜು, ಫಕ್ಕೀರಮ್ಮ, ಗ್ರಾಪಂ ಅಧ್ಯಕ್ಷೆ ಸರೋಜಮ್ಮ, ಎಪಿಎಂಸಿ ಅಧ್ಯಕ್ಷ ಹನುಮಂತಪ್ಪ, ಅರ್‌ಎಸ್‌ಎಸ್‌ಎನ್‌ ಅಧ್ಯಕ್ಷ ಪಕ್ಕೀರಪ್ಪ, ಕನಕ ಕೋ ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷ ಶಿವಮೂರ್ತೆಪ್ಪ, ಜಿಲ್ಲಾ ಕುರುಬ ಸಮಾಜದ ಉಪಾಧ್ಯಕ್ಷ ಈಟಿ ಹನುಮೇಶ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.