ಬಯಲಾಟ- ಗಾನಾಮೃತಗಳ ಸಾರಸ್ವತ ವಿಭವ


Team Udayavani, May 10, 2019, 5:50 AM IST

1

ಕಿನ್ನಿಗೋಳಿಯ ಮೋಹಿನೀ ಕಲಾಸಂಪದ ಮನೆಯ ಸದಸ್ಯ, ಹಿರಿಯ ಹವ್ಯಾಸಿ ಕಲಾವಿದ, ಮಂಗಳೂರು ವಿವಿಯ ಅತಿಥಿ ಉಪನ್ಯಾಸಕ ಪ್ರೊ| ಸದಾಶಿವ ಶೆಟ್ಟಿಗಾರ ಇವರು ತಮ್ಮ ವಾಸಸ್ಥಳ ಮೂಡುಬಿದಿರೆ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಆರಾಧನಾ ಕಲಾಪರ್ವ ಎಂಬ ನಿರಂತರ ಇಪ್ಪತ್ತೆರಡು ತಾಸುಗಳ ಕಾಲ ಯಕ್ಷವೈಭವ ಉಣಬಡಿಸಿದರು.

ಮೂರು ತಾಸುಗಳ ಕಾಲ ಛಾಂದಸ ಕವಿ ಗಣೇಶ ಕೊಲೆಕಾಡಿ ಅವರ ಶಿಷ್ಯವೃಂದದವರಿಂದ ಅವರದೇ ಪ್ರಸಂಗಾಧಾರಿತ ಪದ್ಯಗಳ ಯಕ್ಷಗಾನಮೃತ ಸಿಂಚನ ಕಾರ್ಯಕ್ರಮದ ಶೋಭೆ ಹೆಚ್ಚಿಸಿತು. ಮೇಳಗಳಲ್ಲಿ ಕೆಲಸ ಮಾಡುವ ಅವರ ಶಿಷ್ಯವರ್ಗದ ದಿನೇಶ್‌ ಭಟ್‌ ಯಲ್ಲಾಪುರ, ಭವ್ಯಶ್ರೀ ಕುಲ್ಕುಂದ, ದೇವರಾಜ ಆಚಾರ್ಯ, ಗುರುರಾಜ ಉಪಾಧ್ಯಾಯ, ಪ್ರಜ್ವಲ್‌ ಪೆಜತ್ತಾಯ, ಮುಂತಾದ ಹಲವಾರು ಭಾಗವತರು, ವಾದಕರು, ಭಾಗವಹಿಸಿದರು.

ರಾತ್ರಿ ಶ್ರೀ ಮಂದಾರ್ತಿ ಮೇಳದವರಿಂದ “ಪಂಚ ಬಾಲೋದ್ವಹನ’ (ತಾರಾ, ಮಂಡೋದರಿ,ಅಹಲ್ಯಾ,ಸೀತಾ,ದ್ರೌಪದಿವಿವಾಹ) ಎಂಬ ಪಂಚಕಲ್ಯಾಣ ಪ್ರಸಂಗಗಳಲ್ಲಿ ಅಜ್ರಿ ಗೋಪಾಲರ-ವಾಲಿ ಮತ್ತು ದಶರಥ, ಸಾಮ ನಾಯ್ಕರ- ದೇವೇಂದ್ರ, ನಾಗರಾಜ ಗೋಳಿ ಅಂಗಡಿಯವರ- ವಿಷ್ಣು, ವಿಠಲ ತೋಟಾಡಿಯವರ ಮಂಡೋದರಿ, ಭಾಸ್ಕರ ಕುಪ್ಪಾರು-ರಾವಣ, ಚಂದ್ರ ಕುಲಾಲ- ಗೌತಮ ಮತ್ತು ಕೌರವ, ಜಯಾನಂದರ-ವಿಶ್ವಾಮಿತ್ರ, ಪ್ರಸನ್ನ- ಶ್ರೀರಾಮ, ನಾಗರಾಜ ಆಚಾರ್ಯ- ಅಂಗಾರ ಪರ್ಣ, ಚಂದ್ರಶೇಖರ ಹೆಗಡೆ- ದ್ರುಪದ, ಮತ್ತು ಇನ್ನುಳಿದ ಕಲಾವಿದರು ತಮ್ಮ ಪಾತ್ರಗಳಲ್ಲಿ ಮಿನುಗಿ ಯಕ್ಷರಸದೌತಣ ನೀಡಿದರು.ಹಿರಿಯ ಕಲಾವಿದ ಅಜ್ರಿ ಗೋಪಾಲರ ಸಮುದ್ರ ಮಥನದ ವಾಲಿ ಮತ್ತು ಅಹಲ್ಯಾ ವಿವಾಹದ ನೀರ್ಜೆಡ್ಡುರವರ ಗೌತಮ ಚಿರಕಾಲ ನೆನಪಲ್ಲುಳಿಯುವಂತೆ ಇತ್ತು.

ಸದಾಶಿವ ನೆಲ್ಲಿಮಾರ್‌

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.