![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 11, 2019, 6:00 AM IST
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಬಂದಿದ್ದ ಮೊದಲ ಮತವೇ ‘ಖೋತಾ’ ಆಗಲಿದೆ. ಎಲೆಕ್ಟ್ರಾನಿಕ್ ಪೋಸ್ಟಲ್ ಬ್ಯಾಲೆಟ್ ಮೂಲಕ ಯೋಧನೊಬ್ಬ ಹಾಕಿರುವ ಮತವನ್ನು ಎಣಿಕೆಗೆ ಪರಿಗಣಿಸದಂತೆ ಕೇಂದ್ರ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರ ಆರ್.ನಾಯಕ್ ಎಲೆಕ್ಟ್ರಾನಿಕ್ ಬ್ಯಾಲೆಟ್ ಮೂಲಕ ಓಟ್ ಹಾಕಿ, ‘ತಾವು ಸುಮಲತಾ ಮೇಡಂ ಗೆ ಓಟ್ ಹಾಕಿದ್ದೇನೆ. ಎಲ್ಲರೂ ಅವರಿಗೆ ಓಟ್ ಮಾಡಿ, ಅವರು ದೊಡ್ಡ ಅಂತರದಿಂದ ಗೆದ್ದು ಬರಲಿ’ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಮೇತ ಬರೆದುಕೊಂಡಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು, ಈ ವಿಚಾರದಲ್ಲಿ ಏನು ಮಾಡಬಹುದು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಕೇಳಿಕೊಂಡಿದ್ದರು. ಇದಕ್ಕೆ ಉತ್ತರಿಸಿರುವ ಕೇಂದ್ರ ಆಯೋಗ, ‘ಮತದಾನದ ಗೌಪ್ಯತೆ, ಪಾವಿತ್ರ್ಯತೆ’ಯನ್ನು ಎತ್ತಿ ಹಿಡಿಯಬೇಕಾದ ಕಾರಣ ಈ ಮತವನ್ನು ಎಣಿಕೆಗೆ ಪರಿಗಣಿಸಬೇಡಿ ಎಂದಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.