ಅಡಿಕೆ ಸುಲಿಯುವ ಯಂತ್ರ ಶೀಘ್ರ ಮಾರುಕಟ್ಟೆಗೆ

ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳ ಆವಿಷ್ಕಾರ

Team Udayavani, May 11, 2019, 8:59 AM IST

27

ನಗರ: ಅಡಿಕೆ ಕೃಷಿಯಲ್ಲಿ ಬಾಧಿಸುತ್ತಿರುವ ಕೂಲಿಯಾಳುಗಳ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಬಹುದಾದ ಅಡಿಕೆ ಸುಲಿಯುವ ಯಂತ್ರವನ್ನು ಹಲವು ಮಂದಿ ಅಭಿವೃದ್ಧಿಪಡಿಸಿದರೂ ಪೂರ್ಣ ಪ್ರಮಾಣದ ಫಲ ನೀಡಿಲ್ಲ. ಆದರೆ ವಿವೇಕಾನಂದ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿದ್ದಾರೆ.

ವಿವೇಕಾನಂದ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು 2018ರಲ್ಲಿ ಅಡಕೆ ಸುಲಿಯುವ ಯಂತ್ರವೊಂದನ್ನು ಅಭಿವೃದ್ಧಿಪಡಿಸಿದ್ದು, ಇದರ ಯಶಸ್ವಿ ಕಾರ್ಯ ನಿರ್ವಹಣೆ ತಂತ್ರಜ್ಞರ ಮತ್ತು ಬೆಳೆಗಾರರ ಮೆಚ್ಚುಗೆ ಪಡೆದಿದೆ. ತಿಂಗಳ ಹಿಂದೆ ಪುತ್ತೂರಿನಲ್ಲಿ ನಡೆದ ಬೃಹತ್‌ ಕೃಷಿ ಯಂತ್ರ ಮೇಳದಲ್ಲಿ ಪ್ರದರ್ಶನಕ್ಕೆ ಇರಿಸಲಾಗಿದ್ದ ಈ ಯಂತ್ರವನ್ನು ಸಾವಿರಾರು ಕೃಷಿಕರು, ವಿದ್ಯಾರ್ಥಿಗಳು ಮೆಚ್ಚಿಕೊಂಡಿದ್ದರು. ಈ ಅಡಿಕೆ ಸುಲಿಯುವ ಯಂತ್ರ ಶೀಘ್ರ ಮಾರುಕಟ್ಟೆಗೆ ಬರಲಿದೆ.

ಪರಿಷ್ಕರಣೆ
ಈ ಯಂತ್ರದ ಕಾರ್ಯನಿರ್ವಹಣೆ ಮತ್ತು ಕಾರ್ಯ ದಕ್ಷತೆಗೆ ಸಂಬಂಧಿಸಿದಂತೆ ಇನ್ನಷ್ಟು ಪರಿಷ್ಕರಣೆ ಕಾಲೇಜಿನ ವಿದ್ಯಾರ್ಥಿಗಳಿಂದ ನಡೆಯುತ್ತಿದೆ. 4-5 ತಿಂಗಳಲ್ಲಿ ಯಂತ್ರ ಸಂಪೂರ್ಣ ಸಿದ್ಧವಾಗಲಿದೆ ಎಂದು ವಿವೇಕಾನಂದ ಎಂಜಿನಿಯರಿಂಗ್‌ ಕಾಲೇಜಿನ ಆಡಳಿತ ನಿರ್ದೇಶಕ ರವಿಕೃಷ್ಣ ಡಿ. ಕಲ್ಲಾಜೆ ತಿಳಿಸಿದ್ದಾರೆ.

ಈ ಯಂತ್ರದ ಹಕ್ಕುಗಳನ್ನು ನಾವು ಯಾರಿಗೂ ಕೊಟ್ಟಿಲ್ಲ. ಯಾವುದಾದರೂ ಕಂಪನಿಗೆ ಕೊಟ್ಟರೆ ಅವರು ದೊಡ್ಡ ಪ್ರಮಾಣದ ಮಾರುಕಟ್ಟೆ ಧಾರಣೆ ನಿಗದಿಪಡಿಸಿ ಮಾರುತ್ತಾರೆ. ಆಗ ರೈತರಿಗೆ ಗಗನ ಕುಸುಮವಾಗುತ್ತದೆ. ಇದನ್ನು ತಪ್ಪಿಸಲು ನಾವೇ ಈ ಯಂತ್ರವನ್ನು ಕಡಿಮೆ ಬೆಲೆಗೆ ನೇರವಾಗಿ ಮಾರುಕಟ್ಟೆಗೆ ಬಿಡಲು ಮುಂದಾಗಿದ್ದೇವೆ. ನಮ್ಮ ವಿದ್ಯಾರ್ಥಿಗಳ ಪ್ರತಿಭೆಗೂ ಆದ್ಯತೆ ಸಿಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಆರು ತಿಂಗಳಲ್ಲಿ ಸಿದ್ಧ
ಒಂದಷ್ಟು ಪರಿಷ್ಕರಣೆಗಳು ನಡೆದ ಬಳಿಕ ಇನ್ನು ಆರು ತಿಂಗಳ ಒಳಗೆ ವಿದ್ಯಾರ್ಥಿ ನಿರ್ಮಿತ ಅಡಿಕೆ ಸುಲಿಯುವ ಯಂತ್ರ ಮಾರುಕಟ್ಟೆಯಲ್ಲಿ ಸಿಗಲಿದೆ.
– ಡಾ| ಎಂ.ಎಸ್‌. ಗೋವಿಂದೇ ಗೌಡ ಪ್ರಾಂಶುಪಾಲರು, ವಿವೇಕಾನಂದ ತಾಂತ್ರಿಕ ಕಾಲೇಜು, ಪುತ್ತೂರು

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.