![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 11, 2019, 3:43 PM IST
ಸಿದ್ದಾಪುರ(ಉ.ಕ): ತಾಲೂಕಿನ ಹಂಚಳ್ಳಿ ಬಳಿ ಅಘನಾಶಿನಿಯಲ್ಲಿ ಈಜಲು ತೆರಳಿದ್ದ ಹುಡುಗರಿಬ್ಬರು ನೀರುಪಾಲಾದ ದುರ್ಘಟನೆ ಶನಿವಾರ ನಡೆದಿದೆ.
ನೀರುಪಾಲಾದವರು ಚಂದನ್ ಹೆಗಡೆ(14) ಮತ್ತು ವೆಂಕಟೇಶ್ ಹೆಗಡೆ(19) ಎಂದು ತಿಳಿದು ಬಂದಿದೆ.
ನಾಲ್ವರು ಸ್ನೇಹಿತರು ಈಜಲು ತೆರಳಿದ್ದರು ಎಂದು ತಿಳಿದು ಬಂದಿದೆ.
ಸಿದ್ದಾಪುರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.