ಮೇ 16ರಿಂದ ವಾಲ್ಕೇಶ್ವರ ಶ್ರೀ ಕಾಶೀ ಮಠದಲ್ಲಿ ವ್ಯಾಸ ಜಯಂತಿ ಆಚರಣೆ


Team Udayavani, May 11, 2019, 4:28 PM IST

1005MUM04

ಮುಂಬಯಿ: ಜಿಎಸ್‌ಬಿ ಸಮಾಜದ ಧಾರ್ಮಿಕ ಸ್ಥಳವಾದ ವಾಲ್ಕೇಶ್ವರದ ಬಾಣಗಂಗಾದ ಶ್ರೀ ಕಾಶೀ ಮಠದಲ್ಲಿ ವ್ಯಾಸ ಜಯಂತಿ ಆಚರಣೆಯು ಮೇ 16ರಿಂದ ಮೇ 18ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಲಿದೆ.

ಮೇ 16ರಂದು ವ್ಯಾಸ ಜಯಂತಿದ ದಿನದಂದು ಬೆಳಗ್ಗೆ 9 ರಿಂದ ನೈರ್ಮಲ್ಯ ವಿಸರ್ಜನೆ, ವ್ಯಾಸೋಪಾಸನೆ, ಭಜನೆ, ಮಧ್ಯಾಹ್ನ 12 ರಿಂದ ಪೂಜೆ, ಆರತಿ, ಮಧ್ಯಾಹ್ನ 1.30 ರಿಂದ ಸಮಾರಾಧನೆ, ಸಂಜೆ 6 ರಿಂದ ದೀಪಾಲಂಕಾರ, ಸಂಜೆ 6.30 ರಿಂದ ಭಜನೆ,

ಬಳಿಕ ವಸಂತ ಪೂಜೆ, ರಾತ್ರಿಪೂಜೆ, ಪ್ರಸಾದ ವಿತರಣೆ ಜರಗಲಿದೆ. ಮೇ 17ರಂದು ನರಸಿಂಹ ಜಯಂತಿಯ ಅಂಗವಾಗಿ ಬೆಳಗ್ಗೆ 9 ರಿಂದ ವ್ಯಾಸೋಪಾಸನೆ, ಬಳಿಕ ಶ್ರೀ ಮಠದಲ್ಲಿ ಬೆಳಗ್ಗೆ 10 ರಿಂದ ಏಕಾಹ ಭಜನೆಯು ಆರಂಭಗೊಂಡು ಮರುದಿನ ಮೇ 18ರ ಬೆಳಗ್ಗೆ 10 ರವರೆಗೆ ಅದ್ದೂರಿಯಾಗಿ ನಡೆಯಲಿದೆ.

ಏಕಾಹ ಭಜನೆಯಲ್ಲಿ ಮುಂಬಯಿ ಹಾಗೂ ಆಸುಪಾಸಿನ ಜಿಎಸ್‌ಬಿ ಸಂಘಟನೆಗಳ 12 ಭಜನಾ ತಂಡಗಳು ಭಾಗವಹಿಸಲಿವೆ. ಮಧ್ಯಾಹ್ನ ಪೂಜೆ, ಆರತಿ, ಸಮಾರಾಧನೆ ಜರಗಲಿದೆ. ರಾತ್ರಿ 8ರಿಂದ ವಸಂತ ಪೂಜೆ, ರಾತ್ರಿಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮೇ 18ರಂದು ವಸಂತ ಪೂರ್ಣಿಮೆಯ ದಿನದಂದು ಬೆಳಗ್ಗೆ 9ರಿಂದ ವಿವಿಧ ಪೂಜೆ, ಬೆಳಗ್ಗೆ 10ರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ಜರಗಲಿದೆ. ಮಧ್ಯಾಹ್ನ 12ರಿಂದ ಮಧ್ಯಾಹ್ನ ಪೂಜೆ, ಆರತಿ, ಮಧ್ಯಾಹ್ನ 2ರಿಂದ ಸಮಾರಾಧನೆ ಜರಗಲಿದೆ.

ಸಂಜೆ 6ರಿಂದ ದೀಪಾಲಂಕಾರ, ಭಜನೆ, ರಾತ್ರಿ 8ರಿಂದ ವಸಂತ ಪೂಜೆ, ರಾತ್ರಿಪೂಜೆ, ಆರತಿ, ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿದೆ. ಈ ಮೂರು ದಿನಗಳ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಶ್ರೀ ಕಾಶೀ ಮಠದ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.