![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 12, 2019, 6:00 AM IST
ಕೋಟೇಶ್ವರ: ಕಳೆದ ಕೆಲವು ದಿನಗಳಿಂದ ಕೋಟೇಶ್ವರ ಪರಿಸರದಲ್ಲಿ ಜೆರಾಕ್ಸ್ ನೋಟುಗಳ ಹಾವಳಿ ಹೆಚ್ಚುತ್ತಿದ್ದು ಕೂಲಿ ಕಾರ್ಮಿಕರು ಸಹಿತ ಗ್ರಾಮೀಣ ಪ್ರದೇಶದ ಮಂದಿ ಈ ಬಗ್ಗೆ ತಿಳಿವಳಿಕೆ ಇಲ್ಲದೆ ವಂಚನೆಗೊಳಗಾಗಿ ಬಳಿಕ ಹಿಡಿ ಶಾಪ ಹಾಕುತ್ತಿರುವುದು ಕಂಡು ಬಂದಿದೆ.
ಸಂಜೆ ವೇಳೆ ಅಂಗಡಿ ಮುಂಗಟ್ಟು ಗಳಿಗೆ ತೆರಳಿ ಅವಕಾಶ ನೋಡಿ ವ್ಯವಹಾರಿಗಳಂತೆ ವರ್ತಿಸಿ ನಕಲಿ ನೋಟನ್ನು ಚಲಾವಣೆ ಮಾಡಿ ವ್ಯವಹಾರ ಕುದುರಿಸುವ ದಂಧೆ ನಡೆಯುತ್ತಿದೆ. ಈ ಬಗ್ಗೆ ಜನರು ಜಗೃತರಾಗಬೇಕು ಎಂದು ವಂಚನೆಗೊಳಗಾದವರು ಉದಯವಾಣಿಯೊಂದಿಗೆ ಮಾತನಾಡಿ ತಮ್ಮ ನೋವನ್ನು ಹಂಚಿ ಕೊಂಡಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.