ನಿರ್ಲಕ್ಷ್ಯಕ್ಕೊಳಗಾದ ಶಿಲಾಶಾಸನ


Team Udayavani, May 12, 2019, 5:09 PM IST

nc-2

ಯಲ್ಲಾಪುರ: ತಾಲೂಕಿನ ಚಂದ್ಗುಳಿ ಸಮೀಪದ ಮಳಲಗಾಂವ್‌ ರಸ್ತೆ ಬದಿ ಪುರಾತನ ಶಾಸನದ ಕುಸುರಿ ಕೆತ್ತನೆ ಇರುವ ಕಲ್ಲುಗಳು ಅನಾಥವಾಗಿ ಬಿದ್ದಿವೆ. ಹಿಂದಿನ ಕಾಲದ ವೈಭವ ಸಾರುವ ಕುರುಹುಗಳಾದ ಶಿಲಾಶಾಸನಗಳು ಇಂದು ಆಡಳಿತ, ಜನರ ಉಪೇಕ್ಷೆಗೆ ಒಳಗಾಗಿ ಹಾಳು ಸುರಿಯುತ್ತಿವೆ. ಸವಕಳಿ ಕಾಣುತ್ತಿದೆ. ಉತVನನದಂತಹ ಚಟುವಟಿಕೆ ನಡೆಯುತ್ತಿದೆ.

ಇದು ಶಾಸನವೋ, ವೀರಗಲ್ಲೋ ಅಥವಾ ರಣಕಲ್ಲೋ ಎಂಬುದು ಸ್ಥಳಿಯರಲ್ಲಿ ಸ್ಪಷ್ಟನೆ ಇಲ್ಲ. ಆದರೆ ಯಾವುದೋ ಐತಿಹ್ಯ ಸಾರುವ ಶಿಲಾ ಶಾಸನ ಎಂಬುದಂತೂ ಸತ್ಯ. ರಸ್ತೆಯ ಸಮೀಪ ನಿರ್ಲಕ್ಷಿತ ಸ್ಥಿತಿಯಲ್ಲಿವೆ. ಇವುಗಳ ಸುತ್ತಮುತ್ತ ಈ ಹಿಂದೆ ಅಗೆದ ಕುರುಹುಗಳಿದ್ದು, ಇಲ್ಲಿ ನಿಧಿ ಇತ್ಯಾದಿ ಇದೆ ಎಂಬ ಕಾರಣಕ್ಕೋ ಕೀಳುವ ಪ್ರಯತ್ನ ನೆಡೆಸಿರಬಹುದೆಂದು ಸ್ಥಳಿಯರು ಹೇಳುತ್ತಾರೆ.

ಪುರಾತನ ಕಾಲದ ಶಿವಲಿಂಗ ಇತ್ಯಾದಿ ಚಿತ್ರ ಬರಹಳನ್ನು ಇಂತಹ ಕಲ್ಲುಹಗಳ ಮೇಲೆ ಕೆತ್ತಲಾಗಿದೆ. ಇವುಗಳ ಮಹತ್ವ ತಿಳಿಯದೇ ಮಳೆ ಗಾಳಿಗೆ ನೆನೆಯುತ್ತ, ಬಿರಿಯುತ್ತ, ಆಗೀಗ ದುಷ್ಕರ್ಮಿಗಳ ದಾಳಿಗೆ ನಲುಗುತ್ತ ಶಿಲಾಶಾಸನ ನಿರ್ಲಕ್ಷಕ್ಕೆ ಒಳಗಾಗಿದೆ. ಇಂತಹ ಶಾಸನವನ್ನು ಸಂರಕ್ಷಿಸುವ, ಈ ಬಗ್ಗೆ ಅಧ್ಯಯನ ನಡೆಸಿ ಹಿಂದಿನ ಕಾಲದ ಕಥೆಗಳನ್ನು ತಿಳಿಸುವ ಪ್ರಯತ್ನ ಸಂಬಂಧಟ್ಟವರಿಂದ ಆಗಲಿ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.