ನಮ್ಮಲ್ಲೇ ಇದೆ ಸಂತೋಷದ ಕೀಲಿಕೈ


Team Udayavani, May 13, 2019, 6:00 AM IST

A1

ನಾವು ನಮ್ಮವರು ಎನ್ನುವ ಲೋಕವಿದೆಯಲ್ಲ ಅದೊಂದು ಕಂಪರ್ಟ್‌ ಝೋನ್‌ ಇದ್ದ ಹಾಗೆ. ನಮ್ಮ ಖುಷಿ, ಸಂತೋಷಗಳೆಲ್ಲ್ಲ ಈ ವಲಯದಲ್ಲೇ ಹಂಚಿ ಹೋಗಿರುತ್ತದೆ. ಎಲ್ಲಿಯೂ ಹೇಳದ ಮನದ ತುಮುಲಗಳನ್ನೆಲ್ಲ ತೆರೆದಿಡಲು ಈ ವಲಯವೇ ಸೂಕ್ತ ವೇದಿಕೆಯಾಗಿರುತ್ತದೆ.

ಮನದಾಳದ ದುಃಖವನ್ನು ಅಪರಿಚಿತ ವ್ಯಕ್ತಿ ಮತ್ತು ಆತ್ಮೀಯರೊಂದಿಗೆ ಹಂಚಿಕೊಂಡಾಗ ಅಲ್ಲಿ ಎರಡು ಭಿನ್ನ ಪ್ರತಿಕ್ರಿಯೆಗಳು ಬರಬಹುದು. ಅಪರಿಚಿತರು ನಮ್ಮ ಸಮಸ್ಯೆಗಳಿಗೆ ಮುಗುಳ್ನಕ್ಕು ಮುಂದೆ ನಡೆದು ಹೋಗಿಬಿಡುವರು. ಆದರೆ ನಮ್ಮವರು ಎನ್ನುವವರು ನಮ್ಮ ಖುಷಿಗೆ ಅವರು ದುಪ್ಪಟ್ಟು ಖುಷಿಪಟ್ಟು ನಮ್ಮ ಕಷ್ಟಗಳಿಗೆ ಮರುಗಿ ಅವರದ್ದೇ ಸಮಸ್ಯೆ ಎಂದು ಪರಿಹರಿಸಲು ಮುಂದೆ ಬರುತ್ತಾರೆ. ಇದೇ ಆತ್ಮೀಯರು ಮತ್ತು ಅಪರಿಚಿತರ ನಡುವೆ ಇರುವ ವ್ಯತ್ಯಾಸ.

ನಮ್ಮವರು ಎನ್ನುವ ಪ್ರಪಂಚದಲ್ಲಿ ಹೆಚ್ಚಿನ ನಿರೀಕ್ಷೆಗಳಿರುತ್ತವೆ. ನಮ್ಮ ಖುಷಿ, ಸಂತೋಷಗಳಿಗೆ ಸರಿಯಾದ ಪ್ರತಿಕ್ರಿಯೆ ಸಿಗದಿದ್ದರೆ ಯಾಕೆ ಹೀಗೆ ವರ್ತಿಸುತ್ತಿದ್ದಾರೆ ಎನ್ನುವ ಪ್ರಶ್ನೆಗಳು ಎದುರಾಗುವುದು. ಈ ರೀತಿಯ ಅನೇಕ ವಿಷಯಗಳು ನಮ್ಮವರಲ್ಲಿ ಹಂಚಿಕೊಂಡಾಗ ಅದಕ್ಕೆ ನಮ್ಮ ನಿರೀಕ್ಷೆಯ ಪ್ರತಿಕ್ರಿಯೆ ತೋರದಿದ್ದಾಗ ನಾವೇ ನೊಂದುಕೊಳ್ಳುತ್ತೇವೆ. ಎಷ್ಟೋ ಬಾರಿ ನಮ್ಮ ಖುಷಿ ಬೇರೆಯವರು ಕೊಡುವ ಪ್ರತಿಕ್ರಿಯೆಯನ್ನು ಆಧರಿಸಿರುತ್ತದೆ. ಆದರೆ ಅದು ಶಾಶ್ವತವಾಗಿರಲು ಹೇಗೆ ಸಾಧ್ಯ.

ಬಹಳ ಹಿಂದಿನಿಂದ ಬಂದ ಮಾತಿದೆ ನಮ್ಮ ಕಷ್ಟ ಸುಖಗಳನ್ನು ನಮ್ಮವರಲ್ಲೇ ಹಂಚಿಕೊಂಡು ಪರಿಹರಿಸಬೇಕು. ಹಾಗಂತ ಎಲ್ಲರೂ ನಿಮ್ಮ ಸಮಸ್ಯೆಗಳಿಗೆ ಕಿವಿಯಾಗುತ್ತಾರೆ ಎಂಬುದನ್ನು ನಂಬಬಾರದು. ನೀವು ಯಾರನ್ನು ಆತ್ಮೀಯ ಎಂದು ಎನಿಸುಕೊಳ್ಳುವ ವ್ಯಕ್ತಿ ನಿಮ್ಮನ್ನು ಅಪರೂಪಕ್ಕೆ ಪರಿಚಯವಾದ ಜಸ್ಟ್‌ ಫ್ರೆಂಡ್‌ ಅನ್ನುವ ಸ್ಥಾನದಲ್ಲಿ ಇಟ್ಟಿರಬಹುದು. ಆದರೆ ಅದು ನಿಮಗೆ ಗೊತ್ತಾಗುವ ಹೊತ್ತಿಗೆ ನೀವು ನೋವಿನ ಭಾವದಲ್ಲಿರುತ್ತೀರಿ ಆ ಕಾರಣಕ್ಕಾಗಿ ಎಲ್ಲರೂ ನಮ್ಮವರೆನ್ನುವ ಭ್ರಮಾ ಲೋಕದಲ್ಲಿ ತೇಲಿಬಿಡಬೇಡಿ. ಹಾಗಂತ ಎಲ್ಲ ಸಮಸ್ಯೆಗಳಿಗೂ ಇನ್ನೊಬ್ಬರ ಬಳಿಯೇ ಪರಿಹಾರ ಇದೆ ಎಂದು ನಂಬಿದರೆ ನಮ್ಮ ಬದುಕು ಪರಿಪೂರ್ಣವಾಗಲು ಸಾಧ್ಯವಿದೆ. ನಾವು ಬೆಳೆಯಬೇಕಾದರೆ ನಮ್ಮ ಸಂತೋಷವನ್ನು ನಾವೇ ಹುಡುಕಲು ಕಲಿಯಬೇಕು. ಆಗ ಬದುಕು ನಮಗೆ ಸಾಕಷ್ಟು ಅನುಭವವನ್ನು ಕಟ್ಟಿಕೊಡುತ್ತದೆ.

-ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.