ಹಡಗಲಿ ತಾಲೂಕಿನಲ್ಲಿ ನೀರಿಗೆ ಹಾಹಾಕಾರ

ಈಗಾಗಲೇ ಕೋಟಿ ರೂ. ಖರ್ಚು•ಸಮಸ್ಯಾತ್ಮಕ ಹಳ್ಳಿಗಳ ಗುರುತು

Team Udayavani, May 13, 2019, 12:46 PM IST

13-MAY-16

ಹೂವಿನಹಡಗಲಿ: ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗಾಗಿ ಸರದಿಯಲ್ಲಿ ಕೊಡಗಳೊಂದಿಗೆ ಇಟ್ಟಿರುವ ತಳ್ಳುಗಾಡಿಗಳು.

ಹೂವಿನಹಡಗಲಿ: ಜಿಲ್ಲೆಯ ಪಶ್ಚಿಮ ತಾಲೂಕಿನ ಕೊನೆಯ ಭಾಗದಲ್ಲಿ ಪ್ರತಿ ವರ್ಷ ಬೇಸಿಗೆಯಲ್ಲಿ ಕುಡಿಯುವ ನೀರಿನ ಬವಣೆ ಎದುರಿಸುವುದು ಸಹಜವಾಗಿದೆ.

ಈಗಾಗಲೇ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಜನರಿಗೆ ಕುಡಿಯಲು ನೀರಿಲ್ಲದೆ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿಗಾಗಿ ಬರಗಾಲ ಕಾಮಗಾರಿಯಲ್ಲಿ ಟಾಸ್ಕ್ಫೋರ್ಸ್‌ ಸಮಿತಿ ನಿರ್ಣಯದಂತೆ ಸುಮಾರು ಒಂದು ಕೋಟಿ ರೂ. ವ್ಯಯಿಸಲಾಗಿದೆ. ಜನತೆಗೆ ನೀರಿನ ಬವಣೆ ಮಾತ್ರ ತಪ್ಪಲಿಲ್ಲ ಎನ್ನುವಂತಹ ಸ್ಥಿತಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ನಿರ್ಮಾಣವಾಗಿದೆ.

ಗ್ರಾಮೀಣ ಭಾಗದಲ್ಲಂತೂ ಸರದಿ ಸಾಲಿನಲ್ಲಿ ನಿಂತು ನೀರನ್ನು ತಂದರೆ ಅಂದಿನ ಒಂದು ದೊಡ್ಡ ಕೆಲಸ ಮುಗಿದಂತೆ ಆಗುತ್ತದೆ. ಇಲ್ಲವೇ ದಿನದ ಕೆಲಸವೇ ಮುಗಿದಂತಾಗುತ್ತದೆ. ಇಂತಹ ಗ್ರಾಮಗಳು ತಾಲೂಕಿನಲ್ಲಿ ಸುಮಾರು 16 ಸಮಸ್ಯಾತ್ಮಕ ಗ್ರಾಮಗಳೆಂದು ತಾಲೂಕು ಆಡಳಿತ ಗುರುತಿಸಲಾಗಿದ್ದು, ಇನ್ನೂ 11 ಹಳ್ಳಿಗಳಿಗೆ ರೈತರ ಖಾಸಗಿ ಕೊಳವೆ ಬಾವಿಗಳಿಂದಲೂ ಬಾಡಿಗೆ ರೂಪದಲ್ಲಿ ಪಡೆದು ನೀರು ಪೂರೈಕೆ ಮಾಡುತ್ತಿದೆ. ಇದಕ್ಕಾಗಿ ಕೊಳವೆ ಬಾವಿ ಪಡೆದಿದ್ದ ರೈತರಿಗೆ ತಿಂಗಳಿಗೆ 9 ಸಾವಿರ ರೂ. ಪಾವತಿ ಮಾಡಲಾಗುತ್ತಿದೆ. ಕೆಂಚಮ್ಮನಹಳ್ಳಿಯಲ್ಲಿ ಎರಡು ಕೊಳವೆ ಬಾವಿ, ಕಲ್ಲಳ್ಳಿಯಲ್ಲಿ 2, ಕೆ.ಕೆ. ತಾಂಡಾದಲ್ಲಿ ಒಂದು, ಹಿರೇಮಲ್ಲನಕೇರಿಯಲ್ಲಿ ಮೂರು, ಉತ್ತಂಗಿಯಲ್ಲಿ ಒಂದು ಒಳಗೊಂಡಂತೆ ಇನ್ನೂ ಕೆಲ ಕಡೆಗಳಲ್ಲಿ ಬಾಡಿಗೆ ಕೊಳವೆ ಬಾವಿಗಳಿಂದ ರೈತರಿಗೆ ನೀರು ಪೂರೈಕೆ ಮಾಡಲಾಗುತ್ತಿದ್ದು, ಈಗಾಗಲೇ ಸುಮಾರು 3.50 ಲಕ್ಷ ರೂ. ಪಾವತಿ ಮಾಡಲಾಗಿದೆ. ತಾಲೂಕಿನ ಇಟಗಿ ಹೋಬಳಿಯಲ್ಲಿ ಹಿರೇಮಲ್ಲನಕೇರಿ, ಕೆಂಚಮ್ಮನಹಳ್ಳಿ, ತಳಕಲ್ಲು, ಮಹಾಜನದಹಳ್ಳಿ ಹಾಗೆಯೇ ಹಿರೇಹಡಗಲಿ ಹೋಬಳಿಯಲ್ಲಿನ ದಾಸನಹಳ್ಳಿ, ನಡುವಿನಹಳ್ಳಿ, ಕೆ.ವೀರಾಪುರ ಗ್ರಾಮಗಳಲ್ಲಿ ಇನ್ನು ದಾಸರಳ್ಳಿ, ಕಾಲ್ವಿತಾಂಡಾ, ಇತರೆ ಕೆಲ ಗ್ರಾಮಗಳಲ್ಲಿ ಜನತೆ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. 68 ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸಿದರೂ ಸಹ ಆದರಲ್ಲಿ 40 ಕೊಳವೆ ಬಾವಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ನೀರಿದ್ದರೆ ಉಳಿದಂತೆ ಸುಮಾರು 28 ಗ್ರಾಮಗಳಲ್ಲಿ ಕೊರೆಸಿದ ಕೊಳವೆ ಬಾವಿಗಳಲ್ಲಿ ನೀರೇ ದೊರೆತ್ತಿಲ್ಲ.

ಈಗಾಗಲೇ ತಾಲೂಕಿನಲ್ಲಿರುವ ಸಮಸ್ಯಾತ್ಮಕ ಹಳ್ಳಿಗಳ ಕುರಿತು ಗಮನ ಹರಿಸಲಾಗಿದೆ. 23 ಗ್ರಾಪಂ ವ್ಯಾಪ್ತಿಯಲ್ಲಿನ 7 ಗ್ರಾಪಂ ವ್ಯಾಪ್ತಿಯಲ್ಲಿನ ಕೆಲ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಕಂಡು ಬಂದಿದೆ. ಸಮಸ್ಯೆಗಳಿರುವ ಗ್ರಾಮಗಳಲ್ಲಿ ರೈತರ ಕೊಳವೆಬಾವಿಗಳನ್ನು ಬಾಡಿಗೆ ರೂಪದಲ್ಲಿ ಪಡೆದು ಜನತೆ ನೀರಿನ ಸೌಕರ್ಯ ಮಾಡಲಾಗಿದೆ.
ಕೂಡಲಗಿ, ತಹಶೀಲ್ದಾರ್‌.

ಈಗಾಗಲೇ ಈ ಹಿಂದೆ ತಾಲೂಕಿನಲ್ಲಿದ್ದ ಬರ ಹಿನ್ನೆಲೆಯಲ್ಲಿ ಸುಮಾರು 1 ಕೋಟಿ ರೂ. ಕುಡಿಯುವ ನೀರಿಗಾಗಿ ಬಳಕೆ ಮಾಡಲಾಗಿದೆ. ಇನ್ನೂ 3 ನೇ ಹಂತದ ಟಾಸ್ಕ್ಫೋರ್ಸ್‌ ಸಮಿತಿಯಲ್ಲಿ ಶಿಫಾರಸಿನಂತೆ ತಾಲೂಕಿನ ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆಯೋ ಆದನ್ನು ಕ್ರಿಯಾ ಯೋಜನೆ ಮಾಡಲಾಗಿದೆ. ಸುಮಾರು 50 ಲಕ್ಷ ರೂ. ಕ್ರಿಯಾ ಯೋಜನೆ ಸಲ್ಲಿಸಲಾಗಿದೆ.
ಕಿರಣ್‌, ಸಹಾಯಕ ಅಭಿಯಂತರರು.

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.