ತಂತ್ರಜ್ಞಾನದ‌ಲ್ಲಿ ತಾಂತ್ರಿಕ ಪದವೀಧರರಿಗೆ ವಿಪುಲ ಅವಕಾಶ


Team Udayavani, May 13, 2019, 2:09 PM IST

bel-1

ಬೆಳಗಾವಿ: ಸತ್ಯ, ಸೇವೆ, ಪಾರದರ್ಶಕತೆ ಹಾಗೂ ದೂರದರ್ಶಿತ್ವ ದ್ಯೇಯಗಳೊಂದಿಗೆ ಮನ್ನಡೆದಲ್ಲಿ ಇಂದಿನ ಸ್ಪರ್ಧಾತ್ಮಕ ಹಾಗೂ ತಂತ್ರಜ್ಞಾನದ ಜಗತ್ತಿನಲ್ಲಿ ತಾಂತ್ರಿಕ ಪದವೀಧರರಿಗೆ ಉದ್ಯೋಗ ಪಡೆಯಲು ಹೆಚ್ಚಿನ ಅವಕಾಶಗಳಿವೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ| ಕರಿಸಿದ್ದಪ್ಪ ಹೇಳಿದರು.

ನಗರದ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಮಹಾವಿದ್ಯಾಲಯದಲ್ಲಿ 7ನೇ ವಾರ್ಷಿಕೋತ್ಸವ ಹಾಗೂ ವ್ಯಾಸಂಗ ಪದವಿ ದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಪದವಿ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಗಳು ತಾಂತ್ರಿಕ ಕೌಶಲ, ಸಾಮರ್ಥ್ಯ ಹೆಚ್ಚಿಸಿಕೊಂಡು ದೌರ್ಬಲ್ಯ, ಕೀಳರಿಮೆ ತೊರೆದು ಸ್ವ-ಸಾಮರ್ಥ್ಯದಿಂದ ಮುಂದೆ ಬರಬೇಕು ಎಂದರು.

ಇಂದಿನ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ತಾಂತ್ರಿಕ ಕೌಶಲ ಹಾಗೂ ಗುಣಮಟ್ಟದ ತಂತ್ರಜ್ಞಾನ ಅಭಿವೃದ್ಧಿಗೊಳಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಭಾರತ ದೇಶವು ಜಗತ್ತನ್ನು ಬದಲಾಯಿಸುವಂತ ಅಗಾಧವಾದ ಸಾಮರ್ಥ್ಯ ಹಾಗೂ ಕುಶಾಗ್ರತೆಯುಳ್ಳ ಎಂಜಿನಿಯರಿಂಗ್‌ ಹಾಗೂ ವ್ಯವಸ್ಥಾಪನಾ ವಿದ್ಯಾರ್ಥಿಗಳನ್ನು ಹೊಂದಿದೆ. ತಾಂತ್ರಿಕ ಪದವೀಧರರು ತಮ್ಮ ಪರಿಶ್ರಮ, ಛಲ, ಆಂತರಿಕ ಸ್ಫೂರ್ತಿಯಿಂದ ತಾಂತ್ರಿಕ ಕ್ಷೇತ್ರದಲ್ಲಿ ಸಿಗುವ ಅಗಾಧ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಕೈ ಜೋಡಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಚೇರಮನ್‌ ಸುರೇಶ ಅಂಗಡಿ ಮಾತನಾಡಿ, ಭಾರತವು ಇಂದಿನ ದಿನದಲ್ಲಿ ಬುಲೆಟ್ ಟ್ರೇನ್‌ ಓಡಿಸುವ, ಸ್ವಚ್ಛತಾ ಅಭಿಯಾನ, ಕೃಷಿಕ್ಷೇತ್ರ, ವೈಮಾನಿಕ ಹಾಗೂ ಅಂತರಿಕ್ಷದ ಕ್ಷೇತ್ರಗಳಲ್ಲಿ ಕ್ಷಿಪ್ರ ಪ್ರಗತಿಯನ್ನು ಸಾಧಿಸುತ್ತಿದ್ದು, ತಾಂತ್ರಿಕ ವಿದ್ಯಾರ್ಥಿಗಳು ವಿದ್ಯೆಯ ಜೊತೆ ವಿನಯತೆ, ತಾವು ಕಲಿಸಿದ ಗುರುಗಳ ಬಗ್ಗೆ ವಿಧೇಯತೆ ಹಾಗೂ ತಾಂತ್ರಿಕ ಕೌಶಲ ಕಲೆಗಳನ್ನು ಗಳಿಸಿಕೊಂಡು ಪದವಿ ಗಳಿಸಿ ದೇಶವನ್ನು ಮುನ್ನಡೆಸಬೇಕು ಎಂದರು.

ಡಾ| ರಾಜೇಂದ್ರ ಇನಾಮದಾರ, ಡಾ| ಅಶೋಕ ಹುಲಗಬಾಳಿ, ಪ್ರೊ| ಅನಿಲಕುಮಾರ ಕೋರಿಶೆಟ್ಟಿ, ಪ್ರೊ| ಅಮರ ಬ್ಯಾಕೋಡಿ, ಪ್ರೊ| ಸಾಗರ ಬಿರ್ಜೆ, ಪ್ರೊ| ಕಿರಣ ಪೋತದಾರ, ಪ್ರೊ| ವಸಂತಕುಮಾರ ಉಪಾಧ್ಯೆ ಉಪಸ್ಥಿತರಿದ್ದರು. ಡಾ| ಸಂಜಯ ಪೂಜಾರಿ ಸ್ವಾಗತಿಸಿದರು. ಪ್ರೊ| ವಿಜಯ ಕುಂಬಾರ ಪರಿಚಯಿಸಿದರು. ಪ್ರೊ| ಪ್ರಿಯಾಂಕಾ ಪೂಜಾರಿ ಹಾಗೂ ಪ್ರೊ| ವರ್ಷಾ ದೇಶಪಾಂಡೆ ನಿರೂಪಿಸಿದರು. ಪ್ರೊ| ಸಚಿನ ಕುಲಕರ್ಣಿ ವಂದಿಸಿದರು.

ವ್ಯಾಸಂಗ ಪ್ರಮಾಣ ಪತ್ರ

ವಿವಿಧ ವಿಭಾಗಗಳ 400ಕ್ಕೂ ಹೆಚ್ಚು ಎಂಜಿನಿಯರಿಂಗ್‌, ಎಂ.ಬಿ.ಎ. ಹಾಗೂ ಎಂ.ಟೆಕ್‌ ವಿದ್ಯಾರ್ಥಿಗಳಿಗೆ ವ್ಯಾಸಂಗ ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಪದವಿಗಳಿಸಿದ ರಕ್ಷಿತಾ, ಸತೀಶ ಭಗತ್‌, ಅಮೃತೇಶಕುಮಾರ ಸಿಂಗ್‌, ಆಶ್ರಿತಾ, ಅರ್ಪಣಾ, ಪೂಜಾ ತಮ್ಮ ವ್ಯಾಸಂಗ ಹಾಗೂ ಪದವಿಯ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

11-

Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.