ಕೃಷ್ಣಾ ನದಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ


Team Udayavani, May 13, 2019, 2:40 PM IST

bel-6

ಉಗಾರ ಬಿಕೆ: ನಾಲ್ಕು ದಿನದಲ್ಲಿ ಕೃಷ್ಣಾ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ಉಗಾರ ಬುದ್ರುಕ ಗ್ರಾಮದ ಮಹಾವೀರ ಸರ್ಕಲ್ದಲ್ಲಿ ಉಗಾರ ವಿಕಾಸ ವೇದಿಕೆ ಆಶ್ರಯದಲ್ಲಿ ರವಿವಾರ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಯುವ ಮುಖಂಡ ಶೀತಲ ಪಾಟೀಲ ಮಾತನಾಡಿ, ಕಳೆದ 2 ತಿಂಗಳುಗಳಿಂದ ಕೃಷ್ಣಾ ನದಿಯು ಸಂಪೂರ್ಣ ಬತ್ತಿ ಹೋಗಿ ನೀರಿನ ಹಾಹಾಕಾರ ಉಂಟಾಗಿದ್ದರು ಕೂಡ ರಾಜ್ಯ ಸರ್ಕಾರವಾಗಲಿ, ಜಿಲ್ಲಾಡಳಿತವಾಗಲಿ, ಜನಪ್ರತಿನಿಧಿಗಳಾಗಿ ಪ್ರಾಮಾಣಿಕವಾಗಿ ಈ ಗಂಭೀರ ಸಮಸ್ಯೆಗೆ ಸ್ಪಂದಿಸದಿರುವುದು ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆಂದು ಆರೋಪಿಸಿದರು.

ತಾಪಂ ಸದಸ್ಯ ವಸಂತ ಖೋತ ಮಾತನಾಡಿ, ಬಂದ್‌, ಮನವಿ, ಪ್ರತಿಭಟನೆಗಳಿಂದ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖೇಧಕರ ಸಂಗತಿ. ಜನರ ತಾಳ್ಮೆಯನ್ನು ಪರೀಕ್ಷಿಸಬೇಡಿ. ಅವರ ಸಹನೆಯ ಕಟ್ಟೆ ಒಡೆಯುವ ಮುಂಚೆ ಕೃಷ್ಣಾ ನದಿಗೆ ನೀರು ಹರಿಸಿ ಜನ-ಜಾನುವಾರುಗಳನ್ನು ರಕ್ಷಿಸುವಂತೆ ಒತ್ತಾಯಿಸಿದರು.

ವಿಕಾಸ ವೇದಿಕೆ ಸದಸ್ಯ ಶೀತಲ ಕುಂಬಾರ ಮಾತನಾಡಿ, ಕೃಷ್ಣಾ ನದಿಗೆ ನೀರು ಬಿಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿಸಿ ನದಿ ತೀರದ ಜನರ ದಿಕ್ಕು ತಪ್ಪಿಸಲಾಗುತ್ತಿದೆ. ಕೊಯ್ನಾ ಡ್ಯಾಮ್‌ದಿಂದ ನೀರು ಬಿಟ್ಟಾಗ ಮಾತ್ರ ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಿಗೆ ಕೃಷ್ಣಾ ನದಿಯ ನೀರು ಬರಲು ಸಾಧ್ಯವೆಂದು ಹೇಳಿದರು.

ನಂತರ ಉಪ ತಹಶೀಲ್ದಾರ್‌ ವಿ.ಬಿ. ಚೌಗಲಾ, ಕಂದಾಯ ಅಧಿಕಾರಿ ಬಿ.ಬಿ. ಬೋರಗಲ್ ಅವರಿಗೆ ಮನವಿ ಸಲ್ಲಿಸಲಾಯಿತು.

ಶೀತಲ ಪಾಟೀಲ, ವಸಂತ ಖೋತ, ಅಪ್ಪಾಸಾಬ ಚೌಗಲಾ, ವಿಕಾಸ ವೇದಿಕೆಯ ಬಂಡು ತಮದಡ್ಡಿ, ಉದಯ ಉಮರಾಣಿ, ಶೀತಲ ಕುಂಬಾರ, ಅಭಿನಂದನ ಸದಲಗೆ, ಅಪ್ಪು ಸಲಗರೆ, ಮುರಗೇಶ ಕುಂಬಾರ, ರಾಹುಲ ಕಬಾಡಗೆ, ಅಣ್ಣಾಸಾಬ ಖೋತ, ವಿಜಯ ಸಿಂಧೆ, ಸುರೇಶ ಸಮಾಜಗೆ, ಶಾಂತಿನಾಥ ವಸವಾಡೆ, ಮನೋಹರ ದೇವಮೂರೆ, ಶೀತಲ ಶಹಾ, ದಾದಾಪೀರ ನೇಜಕರ, ಕಲ್ಲು ಕುರಬರ, ಸಾಗರ ಪೂಜಾರಿ, ಸುಭಾಷ ಪೋತದಾರ, ಸುನೀಲ ಮಹಾಜನ, ಇಕಬಾಲ ಜಮಖಾನೆ, ಬಾಳು ಚೌಗಲೆ, ಮಹಾವೀರ ಖಂಡೆರಾಜುರಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಹೋರಾಟಕ್ಕೆ ಬೆಂಬಲ

ಕೃಷ್ಣಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಗ್ರಾಮದ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್‌ ಮಾಡಿ ಬೆಂಬಲ ವ್ಯಕ್ತಪಡಿಸಿದರು. ನಂತರ ಉಗಾರ ಬುದ್ರುಕ ಮಹಾವೀರ ಸರ್ಕಲ್ದಲ್ಲಿ ಸಾಂಕೇತಿಕವಾಗಿ ರಸ್ತೆತಡೆ ನಡೆಸಲಾಯಿತು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

Jaya-Swamiji

Reservation: ಬೆಳಗಾವಿಯಲ್ಲಿ ಸೆ.22ಕ್ಕೆ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Coat ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.