“ಆ್ಯಪಲ್‌’ನಿಂದ ದೂರವೇ ಉಳಿದು ಬಿಟ್ಟವ!

ವಿಂಡೋ ಸೀಟು

Team Udayavani, May 14, 2019, 6:00 AM IST

13

ಶಾಲಾ ವಾರ್ಷಿಕೋತ್ಸವದ ಸಮಯದಲ್ಲಿ ಮಕ್ಕಳಿಗೆ ಬಹುಮಾನಗಳನ್ನು ಕೊಡುವುದು ರೂಢಿ. ಮುದ್ದಾದ ಕೈ ಬರಹ ಇರುವ ಮಕ್ಕಳನ್ನು, ಹೆಚ್ಚು ಅಂಕ ಪಡೆದವರನ್ನು, ಒಂದು ದಿನವೂ ರಜೆ ಹಾಕದವರನ್ನು ಗುರುತಿಸಿ, ಪ್ರೋತ್ಸಾಹಿಸುವುದು ಅದರ ಉದ್ದೇಶ. ಈ ವರ್ಷ ತನಗೆ ಒಂದಾದರೂ ಬಹುಮಾನ ಸಿಗಬೇಕು ಎಂಬುದು ಪ್ರತಿ ವಿದ್ಯಾರ್ಥಿಯ ಕನಸಾಗಿರುತ್ತೆ.

ಇಂಗ್ಲೆಂಡ್‌ನ‌ ಸ್ಯಾಮ್‌ ಸ್ಟನ್ನಾರ್ಡ್‌ಗೂ ಆ ಆಸೆಯಿತ್ತು. ಅವನ ಶಾಲೆಯಲ್ಲಿ, ಶೇ. 100ರಷ್ಟು ಹಾಜರಾತಿ ಇರುವ ಒಬ್ಬ ವಿದ್ಯಾರ್ಥಿಗೆ ಪ್ರತಿ ವರ್ಷವೂ, “ಆ್ಯಪಲ್‌ ಐ ಪ್ಯಾಡ್‌’ ಅನ್ನು ಬಹುಮಾನವಾಗಿ ನೀಡುತ್ತಿದ್ದರು. ಸತತ ಐದು ವರ್ಷ, ಒಂದು ದಿನವೂ ಶಾಲೆಗೆ ಚಕ್ಕರ್‌ ಹೊಡೆಯದ ಸ್ಯಾಮ್‌ಗೆ ಮಾತ್ರ ಆ್ಯಪಲ್‌ ಐ ಪ್ಯಾಡ್‌ ಸಿಗಲೇ ಇಲ್ಲ.

ಯಾಕಂದ್ರೆ, ಶಾಲೆಯವರು ಲಕ್ಕಿ ಡ್ರಾ ಮೂಲಕ ವಿಜೇತರನ್ನು ಆಯ್ಕೆ ಮಾಡುತ್ತಿದ್ದರು. ದುರಾದೃಷ್ಟಕ್ಕೆ, ಮೊದಲ ನಾಲ್ಕು ವರ್ಷವೂ ಲಕ್ಕಿ ಡ್ರಾನಲ್ಲಿ, ಸ್ಯಾಮ್‌ನ ಹೆಸರು ಇರಲಿಲ್ಲ. ಕೊನೆಯ ವರ್ಷ, ಅವನ ಹೆಸರು ಆಯ್ಕೆಯಾದರೂ, ಶಾಲೆಯವರು ಆ ವರ್ಷ ಬಹುಮಾನವನ್ನೇ ಬದಲಿಸಿಬಿಟ್ಟಿದ್ದರಂತೆ! ಆ ವರ್ಷದ ವಿಜೇತರಿಗೆ ಸಿಕ್ಕಿದ್ದು, ಫೌಂಟನ್‌ ಪೆನ್‌ ಮತ್ತು ಸರ್ಟಿಫಿಕೇಟ್‌ ಮಾತ್ರ.

ಪಾಪ, ಸ್ಯಾಮ್‌ ಐದು ವರ್ಷಗಳಲ್ಲಿ ಒಂದು ದಿನವೂ ರಜೆ ಹಾಕಲಿಲ್ಲ. ಆತನ ಮನೆಯವರೆಲ್ಲ ಆಗಾಗ ಪ್ರವಾಸಕ್ಕೆ ಹೋಗುತ್ತಿದ್ದರು, ಪಾರ್ಟಿ ಮಾಡುತ್ತಿದ್ದರು. ಸ್ಯಾಮ್‌ ಅವನ್ನೆಲ್ಲ ಪಕ್ಕಕ್ಕಿಟ್ಟು ಐ ಪ್ಯಾಡ್‌ ಗೆಲ್ಲುವ ಹಠಕ್ಕೆ ಬಿದ್ದಿದ್ದನಂತೆ. ಪೆನ್ನು ಕೊಡ್ತಾರೆ ಅಂತ ಮೊದಲೇ ಗೊತ್ತಾಗಿದ್ದರೆ, ಈ ವರ್ಷವಾದರೂ ಹೆತ್ತವರ ಜೊತೆ ಟೂರ್‌ ಹೋಗುತ್ತಿದ್ದೆ ಅಂತ ಕೈ ಕೈ ಹಿಸುಕಿಕೊಳ್ತಾನೆ ಸ್ಯಾಮ್‌.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.