ಕೋಚಿಮಲ್‌ ಚುನಾವಣೆಯಲ್ಲಿ ಕೈ ಪ್ರಾಬಲ್ಯ

ಕಾಂಗ್ರೆಸ್‌ 10, ಜೆಡಿಎಸ್‌ 2, ಸುಧಾಕರ್‌ ಬಣಕ್ಕೆ 1 ಸ್ಥಾನ „ ಮಾಜಿ ಶಾಸಕರ ಬೆಂಬಲಿಗನ ವಿರುದ್ಧ ಶಾಸಕ ನಂಜೇಗೌಡಗೆ ಜಯ

Team Udayavani, May 14, 2019, 12:15 PM IST

KOLAR-TDY-6

ಕೋಲಾರ: ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಆಡಳಿತ ಮಂಡಳಿಯ 9 ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ 6 ಹಾಗೂಜೆಡಿಎಸ್‌ನ 2 ಹಾಗೂ ಚಿಂತಾಮಣಿ ಮಾಜಿಶಾಸಕ ಸುಧಾಕರ್‌ ಬಣದ ಓರ್ವಅಭ್ಯರ್ಥಿ ಆಯ್ಕೆಯಾಗಿದ್ದು,ಈಗಾಗಲೇ 4 ಮಂದಿ ಅವಿರೋಧಆಯ್ಕೆಯಾಗಿರುವುದರೊಂದಿಗೆಒಕ್ಕೂಟದಲ್ಲಿ 10 ಸ್ಥಾನಗಳೊಂದಿಗೆ ಕಾಂಗ್ರೆಸ್‌ ಪ್ರಾಬಲ್ಯ ಮೆರೆದಿದೆ.ಒಟ್ಟು 13 ಸ್ಥಾನಗಳ ಪೈಕಿ ನಾಲ್ಕುಸ್ಥಾನಗಳಿಗೆ ಅವಿರೋಧ ಆಯ್ಕೆ ನಂತರ ಉಳಿದ 9 ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ ಕೋಲಾರ ಕ್ಷೇತ್ರದ ಡಿ.ವಿ.ಹರೀಶ್‌, ಶ್ರೀನಿವಾಸಪುರ ಕ್ಷೇತ್ರದ ಹನುಮೇಶ್‌, ಮಹಿಳಾ ಕ್ಷೇತ್ರದಿಂದ ಕಾಂತಮ್ಮ, ಶಿಢಘಟ್ಟದಿಂದ ಶ್ರೀನಿವಾಸ್‌, ಮಾಲೂರಿನಿಂದ ಕೆ.ವೈ.ನಂಜೇಗೌಡ, ಬಾಗೇಪಲ್ಲಿನಮಂಜುನಾಥರೆಡ್ಡಿ ಆಯ್ಕೆಯಾದರು.
ಚಿಂತಾಮಣಿ ತಾಲೂಕಿನಿಂದ ಮಾಜಿ ಶಾಸಕ ಸುಧಾಕರ್‌ ಬಣದಿಂದಕಣಕ್ಕಿಳಿದಿದ್ದ ಅಶ್ವತ್ಥ್ನಾರಾಯಣರೆಡ್ಡಿ ಹಾಗೂ ಜೆಡಿಎಸ್‌ನ ಇಬ್ಬರು ಆಯ್ಕೆಯಾಗಿದ್ದು, ಮುಳಬಾಗಿಲು ಕ್ಷೇತ್ರದಿಂದ ಕಾಡೇನಹಳ್ಳಿ ನಾಗರಾಜ್‌,
ಚಿಕ್ಕಬಳ್ಳಾಪುರದ ವೆಂಕಟೇಶ್‌ ಆಯ್ಕೆಯಾಗಿದ್ದಾರೆ. ಈಗಾಗಲೇ ಬಂಗಾರಪೇಟೆ ಕ್ಷೇತ್ರದಿಂದ ಕಾಂಗ್ರೆಸ್‌ನ ಜಯಸಿಂಹ ಕೃಷ್ಣಪ್ಪ, ಗೌರಿಬಿದನೂರಿನಿಂದ ಕಾಂತರಾಜು,ಗುಡಿಬಂಡೆಯ ಅಶ್ವತ್ಥ್ ರೆಡ್ಡಿ, ಮಹಿಳಾ ಕ್ಷೇತ್ರದಿಂದ ಸುನಂದಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತೀವ್ರ ಜಿದ್ದಾಜಿದ್ದಿನ ಕಣ: ತೀವ್ರ ಜಿದ್ದಾಜಿದ್ದಿನ ಚುನಾವಣೆ ನಡೆದಿದ್ದು, ಭಾರಿ ಪ್ರಮಾಣದ ಹಣ, ಚಿನ್ನಾಭರಣ,ಬುಲೆಟ್‌, ದ್ವಿಚಕ್ರವಾಹನ ಸೇರಿ ಮತದಾರರಿಗೆ ಪ್ರವಾಸಭಾಗ್ಯವನ್ನು ಕಲ್ಪಿಸಲಾಗಿತ್ತು. ಶತಾಯಗತಾಯ ಗೆಲ್ಲುವ ಆಶಯದೊಂದಿಗೆ
ಕಣಕ್ಕಿಳಿದಿದ್ದ ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ ಬೆಂಬಲಿತ ರಾಜೇಂದ್ರಗೌಡ, ಮಹಿಳಾ ಅಭ್ಯರ್ಥಿ ಎಸ್‌.ಪ್ರಭಾವತಿ, ಜೆಡಿಎಸ್‌ ಮಾಜಿ ಶಾಸಕ ಮಂಜುನಾಥಗೌಡರ ಬೆಂಬಲದಿಂದ ಕಣಕ್ಕಿಳಿದಿದ್ದ ಡಾ.ಪ್ರಸನ್ನ ಸೋಲುಂಡಿದ್ದಾರೆ.

ಪಟಾಕಿ ಸಿಡಿಸಿ ವಿಜಯೋತ್ಸವ: ಮತದಾನ ಬೆಳಗ್ಗೆ 9 ಗಂಟೆಯಿಂದ 4ರವರೆಗೂ ನಡೆದಿದ್ದು, ಸಂಜೆ ಮತ ಎಣಿಕೆ ನಡೆಯಿತು. ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ನಗರದ ಗೋಕುಲ ವಿದ್ಯಾಸಂಸ್ಥೆ ಸುತ್ತ ಆಗಮಿಸಿದ್ದ ಅಭ್ಯರ್ಥಿಗಳ ನೂರಾರು ಅಭಿಮಾನಿಗಳು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ತೀವ್ರ ಪ್ರತಿಷ್ಠೆಯ ಕಣಗಳಾಗಿದ್ದ ಕೋಲಾರ ಕ್ಷೇತ್ರದಲ್ಲಿ ಡಿ.ವಿ.ಹರೀಶ್‌, ಶ್ರೀನಿವಾಸಪುರದಲ್ಲಿ ಹನುಮೇಶ್‌, ಮಾಲೂರಿನ ಶಾಸಕ ಕೆ.ವೈ.ನಂಜೇಗೌಡರ ಬೆಂಬಲಿಗರು ಅಪಾರ ಪ್ರಮಾಣದಲ್ಲಿ ಜಮಾಯಿಸಿದ್ದರು.ಗೆಲುವು ಘೋಷಣೆಯಾಗಿ ಅಭ್ಯರ್ಥಿಗಳು ಹೊರ ಬರುತ್ತಿದ್ದಂತೆ ಅಭಿಮಾನಿಗಳು ಅವರನ್ನು ಹೆಗಲ ಮೇಲೆ ಹೊತ್ತುಮೆರವಣಿಗೆ ಮಾಡಿ ಸಂಭ್ರಮಿಸಿದರು.

ಮಹಿಳಾ ಮೀಸಲು: ಕೋಲಾರ ಮಹಿಳಾ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಾಂತಮ್ಮಆರ್‌. 23 ಮತ ಪಡೆದು ವಿಜಯಿಯಾಗಿದ್ದು, ಪ್ರತಿಸ್ಪರ್ಧಿ ಪ್ರಭಾವತಿ ಎಸ್‌. 22 ಮತಪಡೆದು ಸೋಲುಂಡರೆ, ಮತ್ತೂಬ್ಬ ಅಭ್ಯರ್ಥಿ ರತ್ನಮ್ಮ 5 ಹಾಗೂ ಶಾಂತಮ್ಮಶೂನ್ಯಮತ ಪಡೆದರು. 9 ಕ್ಷೇತ್ರಗಳಿಗೆ ಒಟ್ಟು ಚಲಾವಣೆಯ ಮತಗಳು 1,312 ಮತ್ತುತಿರಸ್ಕೃತ 7 ಆಗಿದ್ದವು.

 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDP ಮುಖಂಡನ ಹತ್ಯೆಗೆ ನೆರವು: ಇಬ್ಬರು ಪೊಲೀಸರ ಅಮಾನತು

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

14-bng

Kolar: 1.25 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಪತ್ತೆ

CM-Dineh

Eagles Eye: ಭ್ರೂಣಲಿಂಗ ಪತ್ತೆ ತಡೆಗೆ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ನಿಗಾ: ದಿನೇಶ್‌

Benga-Club

Bengaluru Press Club: ಸುದ್ದಿಗೋಷ್ಠಿ ನಡುವೆಯೇ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.