ಉ.ಕ.ದಲ್ಲಿ ಬಿಜೆಪಿ ಗೆಲುವಿಗೆ ರಹದಾರಿ


Team Udayavani, May 14, 2019, 4:04 PM IST

nc-4

ಶಿರಸಿ: ಕೆಲವು ಕಡೆ ಅಭ್ಯರ್ಥಿಗಳು ಚುನಾವಣೆ ನಡೆಸಿದರೆ, ಉತ್ತರ ಕನ್ನಡದಲ್ಲಿ ಕಾರ್ಯಕರ್ತರು ಚುನಾವಣೆ ನಡೆಸುತ್ತಿದ್ದಾರೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಿಲ್ಲಿಸದೇ ಬಿಜೆಪಿ ಗೆಲುವಿಗೆ ರಹದಾರಿ ಮಾಡಿಕೊಟಿದೆ ಎಂದು ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು.

ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ನಗರದ ರೋಟರಿ ಸೆಂಟರ್‌ನಲ್ಲಿ ಸೋಮವಾರ ನಡೆದ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದ ಅವಲೋಕನ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ಅಭ್ಯರ್ಥಿ ಹಾಕದೇ ಜೆಡಿಎಸ್‌ಗೆ ಲೋಕಸಭಾ ಕ್ಷೇತ್ರ ಬಿಟ್ಟುಕೊಟ್ಟಿದ್ದು ಸುಲಭದಲ್ಲಿ ಆಗಿಲ್ಲ. ತೆರೆಯ ಹಿಂದೆ ಸಾಕಷ್ಟು ಕೆಲಸಗಳಾಗಿವೆ. ರಾಜಕಾರಣದಲ್ಲಿ ಯಾವುದೂ ಆಕಸ್ಮಿಕವಲ್ಲ. ತೆರೆಯ ಹಿಂದೆ ಹಾಗೂ ಮುಂದೆ ಸಾಕಷ್ಟು ಬೆಳವಣಿಗೆಗಳು ನಡೆದಿರುತ್ತವೆ ಎಂದ ಅವರು, ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಪರ್ಧಿಸದೇ ಜೆಡಿಎಸ್‌ ಬಿಟ್ಟುಕೊಡುತ್ತದೆ ಎಂದು ಆರು ತಿಂಗಳ ಮೊದಲೇ ಹೇಳಿದ್ದೆ. ಅದರಂತೆ ಆಗಿದೆ. ಗೆಲುವಿಗೆ ಒನ್‌ವೇ ಮಾಡಿಕೊಟ್ಟಿದ್ದಾರೆ. ಇದಕ್ಕೆ ಕಾರಣರಾದವರಿಗೆ ಅಭಿನಂದಿಸುತ್ತೇನೆ ಎಂದೂ ಹೇಳಿದರು.

ಪಕ್ಷ ತನ್ನನ್ನು ನಿಲ್ಲಿಸಿದೆ. ನನಗೆ ಓಟು ಕೊಡಿ, ಗೆಲ್ಲಿಸಿ ಎಂದು ಈವರೆಗೂ ಕೇಳಿಲ್ಲ. ರಾಜಕಾರಣದಲ್ಲಿ ಇರುವವರೆಗೂ ಹೀಗೆ ಕೇಳಲ್ಲ. ನಮ್ಮ ಗುರಿ ಏನಿದ್ದರೂ ಭಗವಾ ಧ್ವಜಕ್ಕೆ ದೇಶದಲ್ಲಷ್ಟೇ ಅಲ್ಲದೇ ಜಗತ್ತಿನ ಮೂಲೆಮೂಲೆಯಲ್ಲೂ ಗೌರವ ಸಿಗಬೇಕು ಎಂಬುದು ಎಂದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ನಡೆಸಿದ ಬಿರುಸಿನ ಪ್ರಚಾರದಂತೆ ಈ ಚುನಾವಣೆಯಲ್ಲೂ ಕೈಗೊಂಡಿದ್ದರೆ ನಮ್ಮ ಎದುರಾಳಿ ಅಭ್ಯರ್ಥಿ ಇಡಗಂಟು ದೊರೆಯುವುದು ಅನುಮಾನವಿತ್ತು. ಆದರೆ ಒಂದಾನುವೇಳೆ ಈ ಬಾರಿ ಆ ಅಭ್ಯರ್ಥಿಗೆ ಇಡಗಂಟು ಸಿಕ್ಕಿದರೆ ಅದು ನಮ್ಮ ಅತಿಯಾದ ಆತ್ಮವಿಶ್ವಾಸ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಬಿಜೆಪಿ ಪ್ರಮುಖರಾದ ಗಣೇಶ ಸಣ್ಣಲಿಂಗಣ್ಣನವರ, ರೇಖಾ ಹೆಗಡೆ, ನಂದನ ಸಾಗರ, ಉಷಾ ಹೆಗಡೆ, ಕೃಷ್ಣ ಎಸಳೆ, ಚಂದ್ರು ಎಸಳೆ, ಆರ್‌.ವಿ. ಹೆಗಡೆ, ಗಣಪತಿ ನಾಯ್ಕ, ರಿತೇಶ, ರಮಾಕಾಂತ ಭಟ್ಟ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.