![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 14, 2019, 5:46 PM IST
ಹೊಸದಿಲ್ಲಿ : ಈ ಬಾರಿಯ ಮುಂಗಾರು ಮಳೆ ಜೂನ್ 4ರಂದು ಕೇರಳ ಕರಾವಳಿಗೆ ಆಗಮಿಸಲಿವೆ ಎಂದು ಸ್ಕೈ ಮೆಟ್ ಹೇಳಿದೆ.
ಆದರೆ 2019ರ ಮುಂಗಾರು ಮಳೆ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಬೀಳಲಿದೆ ಎಂದು ಅದು ಅಂದಾಜಿಸಿದೆ.
ಇದರಿಂದಾಗಿ ದೇಶದ 2.6 ಟ್ರಿಲಿಯ ಡಾಲರ್ಗಳ ದೇಶದ ಆರ್ಥಿಕತೆಗೆ ಹೆಚ್ಚಿನ ಕೃಷಿ ಮತ್ತು ಆರ್ಥಿಕಾಭಿವೃದ್ಧಿಯ ಕೊಡುಗೆ ಸಲ್ಲುವ ಸಾಧ್ಯತೆಗಳು ಕ್ಷೀಣವಾಗಿವೆ.
ಮುಂಗಾರು ಮಳೆ ಸಾಮಾನ್ಯವಾಗಿ ಜೂನ್ 1ರಂದು ಕೇರಳ ಕರಾವಳಿ ಪ್ರವೇಶಿಸುವುದು ವಾಡಿಕೆ ಮತ್ತು ಜುಲೈ ಮಧ್ಯದೊಳಗೆ ಇಡಿಯ ದೇಶವನ್ನು ಅದು ವ್ಯಾಪಿಸುತ್ತದೆ. ಸಕಾಲದಲ್ಲಿ ಮುಂಗಾರು ಮಳೆ ಆಗಮಿಸಿದಲ್ಲಿ ದೇಶದಲ್ಲಿ ಭತ್ತ, ಸೋಯಾಬೀನ್ ಮತ್ತು ಹತ್ತಿ ಬೆಳೆ ಬಿತ್ತನೆ ಕಾರ್ಯಗಳು ಸಾಂಗವಾಗಿ ನಡೆಯಲು ಸಾಧ್ಯ.
2019ರಲ್ಲಿ ದೇಶದಲ್ಲಿ ದೀರ್ಘಾವಧಿ ಸರಾಸರಿ ಶೇ. 93ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಇಂದು ಬಿಡುಗಡೆಗೊಳಿಸಿರುವ ಹೇಳಿಕೆಯಲ್ಲಿ ತಿಳಿಸಿದೆ.
ಮುಂಗಾರು ಮಾರುತಗಳು ದೇಶದ ವಾರ್ಷಿಕ ಮಳೆಯ ಶೇ.70ರಷ್ಟನ್ನು ಸುರಿಸುತ್ತವೆ ಮತ್ತು ಏಶ್ಯದ ಮೂರನೇ ದೊಡ್ಡ ಕೃಷಿ ಆರ್ಥಿಕತೆಯಾಗಿರುವ ಭಾರತದ ಕೃಷಿ ರಂಗದ ಯಶಸ್ಸಿನಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.