ಸುಮಲತಾ ಪರ ಕೆಲಸ ಮಾಡಿಲ್ಲವೆಂದು ಆಣೆ ಮಾಡಿ
Team Udayavani, May 15, 2019, 3:03 AM IST
ಮಳವಳ್ಳಿ: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಕೆಲಸ ಮಾಡಿಲ್ಲ ಎಂದು ಮಲೆ ಮಹದೇಶ್ವರನ ಮೇಲೆ ಪ್ರಮಾಣ ಮಾಡಿ ಎಂದು ಶಾಸಕ ಕೆ.ಅನ್ನದಾನಿ ಅವರು ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿಗೆ ಸವಾಲು ಹಾಕಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. “ಚುನಾವಣೆಯಲ್ಲಿ ನೀವು ಸುಮಲತಾ ಪರ ಕೆಲಸ ಮಾಡಿರುವುದು ನೂರಕ್ಕೆ ನೂರರಷ್ಟು ಸತ್ಯ. ಇದು ಸುಳ್ಳು ಅಂತಾ ಹೇಳುವುದಾದರೆ ಮೊದಲು ಹೋಗಿ ಮಲೆ ಮಹದೇಶ್ವರನ ಮೇಲೆ ಪ್ರಮಾಣ ಮಾಡಿ ಬನ್ನಿ.
ನಂತರ, ನಾನು ಹೋಗಿ ಪ್ರಮಾಣ ಮಾಡಿ ಬರ್ತೀನಿ. ನೀವು ಯಾವಾಗಲೂ ನಿಮ್ಮ ಹಣೆಯ ಮೇಲೆ ಮಹದೇಶ್ವರನ ಮೇಲಿನ ಭಕ್ತಿಯಿಂದ ಬೊಟ್ಟು ಇಡ್ತೀರಾ, ಅದಕ್ಕೆ ಒಂದು ಬೆಲೆ ಸಿಗಲಿ. ಮೊದಲು ಹೋಗಿ ಪ್ರಮಾಣ ಮಾಡಿ ಬನ್ನಿ’ ಎಂದು ನರೇಂದ್ರಸ್ವಾಮಿಗೆ ಬಹಿರಂಗ ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.