ಮಿತ ನೀರಿನ ಬಳಕೆೆ ಸಾಧನ ಅಳವಡಿಸಿಕೊಳ್ಳಿ

ಕೊಮ್ಮನಹಳ್ಳಿಯ ಬಾಳೆ ತೋಟದಲ್ಲಿ ವಾಟರ್‌ ಮ್ಯಾನೇಜ್‌ಮೆಂಟ್ ಸಿಸ್ಟ್‌ಂನಿಂದ ನೀರು, ವಿದ್ಯುತ್‌ ಉಳಿತಾಯದ ಪ್ರಾತ್ಯಕ್ಷಿಕೆ ಪ್ರದರ್ಶನ‌

Team Udayavani, May 15, 2019, 4:09 PM IST

mandya-tdy-2..

.ಆರ್‌.ಪೇಟೆ ರೋಬೋ ಮಂಜೇಗೌಡ ನೀರಿನ ಮಿತ ಬಳಕೆಗೆ ವಾಟರ್‌ ಮ್ಯಾನೇಜ್‌ಮೆಂಟ್ ಸಿಸ್ಟ್‌ಂ ಕಾರ್ಯನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಿದರು.

ಕೆ.ಆರ್‌.ಪೇಟೆ: ಮಳೆ ಪ್ರಮಾಣ ಇಳಿಮುಖ, ಅಂತರ್ಜಲ ಮಟ್ಟ ಕುಸಿತದಿಂದ ನೀರಿಗೆ ಹಾಹಾ ಕಾರವೆದ್ದಿರುವ ಈ ಸಂದರ್ಭದಲ್ಲಿ ರೋಬೋ ಮಂಜೇಗೌಡ ತೋಟಗಳಿಗೆ ನೀರನ್ನು ಮಿತವಾಗಿ ಬಳಸುವ ಹೊಸ ಆವಿಷ್ಕಾರ ಕಂಡು ಹಿಡಿದು ರೈತರಿಗೆ ಕೋಮನಹಳ್ಳಿಯ ತಮ್ಮ ತೋಟದಲ್ಲಿ ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು.

ಇಂದಿನ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ಜಲಕ್ಷಾಮ ಹೆಚ್ಚುತ್ತಿದೆ. ಹಾಗಾಗಿ ನೀರನ್ನು ಪೋಲು ಮಾಡದೆ ಮಿತವಾಗಿ ಬಳಸುವುದನ್ನು ರೂಢಿಸಿ ಕೊಳ್ಳಬೇಕು. ಹಾಗೆ ಪೋಲಾಗುವ ನೀರು ತಡೆಯುವ ಯಂತ್ರವನ್ನು ರೋಬೋ ಮಂಜೇಗೌಡ ಆವಿಷ್ಕರಿ ಸಿದ್ದು, ಇದು ರೈತರಿಗೆ ವರದಾನವಾಗಿದೆ. ಕೇವಲ ನಾಲ್ಕೈದು ಸಾವಿರ ರೂ.ಗಳಲ್ಲಿ ಈ ಯಂತ್ರ ತಯಾರಿಸಿ ಮಾರಾಟ ಮಾಡಬಹುದು. ಹನಿ ನೀರಾವರಿ ಪದ್ಧತಿ ಯನ್ನು ಅಳವಡಿಸಿಕೊಂಡಿರುವ ರೈತರು ತೋಟಗಳಿಗೆ ವಾಟರ್‌ ಮ್ಯಾನೇಜ್‌ಮೆಂಟ್ ಸಿಸ್ಟ್‌ಂ ನೀರಾವರಿ ಪದ್ಧತಿ ಅಳವಡಿಸಿಕೊಂಡರೆ ನೀರು ಪೋಲಾಗು ವುದನ್ನು ತಡೆಯಬಹುದು. ಜೊತೆಗೆ ವಿದ್ಯುತ್‌ ಬಿಲ್ ಹೊರೆಯೂ ಕಡಿಮೆ ಮಾಡಿಕೊಳ್ಳಬ ಹುದು ಎಂಬ ಬಗ್ಗೆ ಮಂಜೇಗೌಡ ಮಾಹಿತಿ ನೀಡಿದರು.

ಅಗತ್ಯವಿದ್ದಷ್ಟೇ ಬಳಕೆ: ಇಂದಿನ ದಿನಗಳಲ್ಲಿ ಬೇಸಾಯಕ್ಕೆ ಅಗತ್ಯಕ್ಕಿಂತಲೂ ಹೆಚ್ಚು ಬಳಸಿ ನೀರು ಪೋಲಾಗುತ್ತಿದೆ. ತೆಂಗು, ಅಡಿಕೆ, ಬಾಳೆ ಬೆಳೆಗಳಿಗೆ ಒಂದು ದಿನಕ್ಕೆ ಎಷ್ಟು ಲೀಟರ್‌ ನೀರಿನ ಅವಶ್ಯಕತೆ ಇದೆಯೋ ಅಷ್ಟು ನೀರಿನ ಪ್ರಮಾಣ ಯಂತ್ರದಲ್ಲಿ ಸೆಟ್ ಮಾಡಿದರೆ ಸಾಕು ನೀರಿನ ಗರಿಷ್ಠ ಪ್ರಮಾಣದ ನೀರಿನ ಸರಬರಾಜಾಗುತ್ತಿದ್ದಂತೆ ಮೋಟಾರ್‌ ಆಫ್ ಆಗುತ್ತದೆ. ಎಂದಿನಂತೆ ಹನಿ ನೀರಾವರಿ ಪದ್ಧತಿ ಸರಬರಾಜಾಗುವ ನೀರಿಗೆ ಮೋಟಾರ್‌ ಮೂರು ಗಂಟೆ ಕೆಲಸ ಮಾಡಿದರೆ ಈ ಯಂತ್ರದ ಮೂಲಕ ಎರಡು ಗಂಟೆ ಅವಧಿಯಲ್ಲಿ ನೀರು ಪೂರೈಕೆಯಾಗುತ್ತದೆ. ವ್ಯರ್ಥವಾಗಿ ಹರಿಯುವ ನೀರು ಹಾಗೂ ವಿದ್ಯುತ್‌ ಉಳಿತಾಯವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕಿನ ಪ್ರಗತಿಪರ ರೈತರಾದ ಹೊಸಕೋಟೆಯ ಲಕ್ಷ್ಮೀದೇವಮ್ಮ, ಮುದುಗೆರೆ ರಾಜೇಗೌಡ, ಮೊಸಳೆಕೊಪ್ಪಲು ಬೋರೇಗೌಡ, ಸಿಂಧಘಟ್ಟ ಮುದ್ದುಕುಮಾರ್‌, ಕೆ.ಎಸ್‌.ಸೋಮಶೇಖರ್‌ ಸೇರಿದಂತೆ ವಿವಿಧ ತಾಲೂಕು ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

festcide

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Bommai

Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

suicide (2)

Mandya; ರೋಡ್ ರೋಮಿಯೋಗಳ ಕಿರುಕುಳ: 14 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

1-wwwww

BJP 12 ವರ್ಷಗಳಿಂದ ತುಕ್ಕು ಹಿಡಿದಿದ್ದ ಪ್ರಕರಣಕ್ಕೆ ಜೀವ ನೀಡಿದೆ: ಸಚಿವ ಮಧು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.