10 ಲಕ್ಷ ವೆಚ್ಚದಲ್ಲಿ ಕೆರೆ ಅಭಿವೃದ್ಧಿ

ಕಾಮಗಾರಿ ಪರಿಶೀಲಿಸಿದ ಇಒ ಶಿವರಾಮ್‌ • ಗ್ರಾಪಂ ಸಭೆ ಚಿಂತನೆಗೆ ಕಾರ್ಯರೂಪ

Team Udayavani, May 15, 2019, 4:36 PM IST

ramanagar-tdy-1..

ಕನಕಪುರ: ನಮ್ಮ ಪೂರ್ವವರು ಅನುಕೂಲಕ್ಕೆ ತಕ್ಕಂತೆ ಪೂರ್ವಾಲೋಚನೆಯಿಂದ ಅಗತ್ಯಕ್ಕಿಂತ ಲೂ ಹೆಚ್ಚು ಕೆರೆಕಟ್ಟೆಗಳನ್ನು ನಿರ್ಮಾಣ ಮಾಡಿದ್ದರು. ಇಂದು ಅವುಗಳ ಉಪಯೋಗ ಮತ್ತು ನಿರ್ವಹಣೆ ಸೂಕ್ತವಾಗಿ ನಡೆಯುತ್ತಿಲ್ಲ. ಇಂತಹ ಕೆರೆಕುಂಟೆಗಳನ್ನು ನರೇಗಾ ಯೋಜನೆಯಡಿಯಲ್ಲಿ ಅಬಿವೃದ್ಧಿ ಮಾಡ ಲಾಗುತ್ತಿದೆ ಎಂದು ತಾಪಂ ಕಾರ್ಯನಿರ್ವಣಾಧಿಕಾರಿ ಟಿ.ಎಸ್‌.ಶಿವರಾಮ್‌ ಹೇಳಿದರು.

ತಾಲೂಕಿನ ಬೂದಿಗುಪ್ಪೆ ಗ್ರಾಪಂಗೆ ಭೇಟಿ ನೀಡಿ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿ, ಪಂಚಾಯ್ತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಪಂಚಾಯ್ತಿ ಮುಂಭಾಗದಲ್ಲಿದ್ದ ನೀರಿನ ಕೆರೆಯನ್ನು ಪಂಚಾಯ್ತಿಯಿಂದಲೇ 10 ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಿಸುತ್ತಿರುವುದನ್ನು ಕಂಡು ಸಂತಸ ವ್ಯಕ್ತ ಪಡಿಸಿದರು. ಪಂಚಾಯ್ತಿ ನಿರ್ಲಕ್ಷ್ಯದಿಂದ ನೀರಿನ ಕುಂಟೆ ಶಿಥಿಲಾವಸ್ಥೆ ತಲುಪಿತ್ತು. ಹೀಗಾಗಿ ಗ್ರಾಮಸ್ಥರು ಕುಂಟೆಯನ್ನು ಅಭಿವೃದ್ಧಿಗೊಳಿಸಬೇಕು ಎಂದು ಒತ್ತಾಯಿಸಿದ್ದರು.

ಕೆರೆ-ಕುಂಟೆಗಳು ಗ್ರಾಮದ ಜೀವವಿದ್ದಂತೆ: ಪ್ರತಿ ಗ್ರಾಮದ ಜನರಿಗೆ ಹಾಗೂ ಜಾನುವಾರುಗಳಿಗೆ ಅನುಕೂಲವಾಗುವ ಕೆರೆ-ಕುಂಟೆಗಳು ಆ ಗ್ರಾಮದ ಜೀವವಿದ್ದಂತೆ. ಅಂತಹ ಕೆರೆಕುಂಟೆಗಳನ್ನು ಅಭಿವೃದ್ಧಿಗೊಳಿಸಿ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳು ವುದು ಸಮುದಾಯದ ಜವಾಬ್ದಾರಿಯಾಗಿದೆ. ಅದನ್ನು ಸಮರ್ಥವಾಗಿ ನಿರ್ವಹಿಸುತ್ತಿರುವ ಗ್ರಾಮ ದ ಜನತೆ ಹಾಗೂ ಗ್ರಾಮ ಪಂಚಾಯ್ತಿ ಕಾರ್ಯವನ್ನು ಶ್ಲಾಘಿಸಿದರು.

ಹಿಂದಿನ ಕಾಲದಲ್ಲಿ ದನಕರುಗಳ ನೀರಿಗಾಗಿ ಗ್ರಾಮದ ಮುಂದೆ ನೀರಿನ ಕುಂಟೆಗಳನ್ನು ನಿರ್ಮಿ ಸುತ್ತಿದ್ದರು. ಬಹು ರೀತಿಯಲ್ಲಿ ಉಪಯೋಗವಾ ಗುತ್ತಿದ್ದ ಕುಂಟೆಯನ್ನು ನರೇಗಾ ಯೋಜನೆಯಲ್ಲಿ ಅಭಿವೃದ್ಧಿ ಪಡಿಸುವ ಮೂಲಕ ಮತ್ತೆ ಹೊಸ ರೂಪ ಕೊಡಲಾಗುತ್ತಿದೆ ಎಂದರು.

ಗ್ರಾಪಂ ಸಭೆಯ ಚಿಂತನೆಗೆ ಕಾರ್ಯರೂಪ: ಸುಮಾರು 1 ಎಕರೆ ಪ್ರದೇಶದಲ್ಲಿದ್ದ ನೀರಿನ ಕುಂಟೆ ಸರಿಯಾದ ನಿರ್ವಹಣೆಯಿಲ್ಲದೆ ಮುಚ್ಚಿ ಹೋಗಿತ್ತು. ಹಳೆಯ ಕಾಲದ್ದಾಗಿದ್ದರಿಂದ ಕುಂಟೆಗೆ ಸುತ್ತಲೂ ತಡೆಗೋಡೆ ಇರಲಿಲ್ಲ. ಗ್ರಾಮದ ಮುಂಭಾಗದಲ್ಲೇ ಇರುವುದರಿಂದ ಇದಕ್ಕೊಂದು ಕಾಯಕಲ್ಪ ಕೊಡಬೇಕೆಂದು ಚಿಂತನೆ ನಡೆಸಿ ಪಂಚಾಯ್ತಿ ಸಭೆಯಲ್ಲಿ ಸದಸ್ಯರೊಂದಿಗೆ ಚರ್ಚೆ ನಡೆಸಲಾಯಿತು. ಈ ವೇಳೆ ಕುಂಟೆ ಸುತ್ತಲೂ ಕಲ್ಲಿನ ತಡೆಗೋಡೆ ನಿರ್ಮಿಸಿ, ನೀರು ಶಾಶ್ವತವಾಗಿ ನಿಲ್ಲುವಂತೆ ಮಾಡಬೇಕು. ಇದರಿಂದ ಕೆರೆಯಲ್ಲಿ ನೀರು ಇಂಗುವ ಮೂಲಕ ಅಂತರ್ಜಲ ವೃದ್ಧಿಯಾಗುತ್ತದೆ. ಕುಂಟೆಯ ಸುತ್ತ ಪಾರ್ಕ್‌ ನಿರ್ಮಾಣ ಮಾಡುವುದರಿಂದ ಗ್ರಾಮದ ಸೌಂದರ್ಯವೂ ಹೆಚ್ಚುತ್ತದೆ ಎಂದು ತೀರ್ಮಾನಿಸಿ ಅಭಿವೃದ್ಧಿ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಪಂಚಾಯ್ತಿ ಅಧಿಕಾರಿಗಳು ತಿಳಿಸಿದರು.

ಮುಕ್ತಾಯದ ಹಂತದಲ್ಲಿ ಕಾಮಗಾರಿ: ಕುಂಟೆಯನ್ನು ಅಭಿವೃದ್ಧಿಗೊಳಿಸುವ ಕಾಮಗಾರಿ ಎರಡು ತಿಂಗಳ ಹಿಂದೆಯೇ ಆರಂಭವಾಗಿದ್ದು, ಸದ್ಯ ಮುಕ್ತಾಯದ ಹಂತದಲ್ಲಿದೆ. ಅಭಿವೃದ್ಧಿ ಕೆಲಸದ ಪರಿಶೀಲನೆಗೆ ತಾಪಂ ಕಾರ್ಯ ನಿರ್ವಣಾಧಿಕಾರಿ ಟಿ.ಎಸ್‌.ಶಿವರಾಮ್‌ ಭೇಟಿ ನೀಡಿದ್ದರು. ಈ ವೇಳೆ ಕಾಮಗಾರಿ ಉತ್ತಮ ರೀತಿಯಲ್ಲಿ ಸಾಗಿದೆ. ಆದರೆ ಕಾಮಗಾರಿಗೆ ಅಂದಾಜಿಸಿರುವ ಮೊತ್ತಕ್ಕಿಂತ ಹೆಚ್ಚಿನ ಹಣ ಖರ್ಚಾಗುತ್ತಿದೆ. ಜತೆಗೆ ಗುಣಮಟ್ಟದಲ್ಲಿ ಕುಂಟೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಅಲ್ಲದೆ ಕುಂಟೆಯಲ್ಲಿ ಇಳಿಯುವುದಕ್ಕೆ ಮೆಟ್ಟಿಲುಗಳ ನಿರ್ಮಾಣದ ಕುರಿತು ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಶಿವರಾಮ್‌ ಹೇಳಿದರು.

ಕಾಮಗಾರಿ ಪರಿಶೀಲನೆ ವೇಳೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶಿವಣ್ಣ, ಗ್ರಾಮ ಪಂಚಾಯ್ತಿ ಸದಸ್ಯ ರಮೇಶ್‌, ಮುಖಂಡರಾದ ನಾಗೇಶ್‌, ಗೋವಿಂದ ಯ್ಯ, ಪಂಚಾಯ್ತಿ ಕಾರ್ಯದರ್ಶಿ ಸಂಜಯ್‌ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

BY Election: ಚನ್ನಪಟ್ಟಣ ಜೆಡಿಎಸ್‌ಗೇ ಉಳಿಸಿಕೊಳ್ಳಲು ತೀರ್ಮಾನ? ಮೈತ್ರಿ ಅಭ್ಯರ್ಥಿ ಜಿಜ್ಞಾಸೆ

Channapatna: ಜೆಡಿಎಸ್‌ಗೇ ಉಳಿಸಿಕೊಳ್ಳಲು ತೀರ್ಮಾನ? ಮೈತ್ರಿ ಅಭ್ಯರ್ಥಿ ಜಿಜ್ಞಾಸೆ

Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.