ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಒತ್ತಾಯ


Team Udayavani, May 17, 2019, 4:25 PM IST

tmk-

ತಿಪಟೂರು: ನಗರದ ಹಳೆ ಖಾಸಗಿ ಬಸ್‌ ನಿಲ್ದಾಣದ ಪಕ್ಕದಲ್ಲಿನ ಆಟೋ ನಿಲ್ದಾಣದಲ್ಲಿ ಮಳೆ ನೀರು ನಿಂತು ದುರ್ವಾಸನೆ ಬೀರುತ್ತಿದೆ. ಪ್ರಯಾಣಿಕರು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಗರಸಭೆ ಅಥವಾ ತಾಲೂಕು ಆಡಳಿತ ಕೂಡಲೇ ಈ ಸಮಸ್ಯೆ ಪರಿಹರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಪ್ರಯಾಣಿಕರು ಹಾಗೂ ಆಟೋ ಚಾಲಕರು ಒತ್ತಾಯಿಸಿದ್ದಾರೆ.

ನಗರದ ಹೃದಯ ಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಹಾಗೂ 206 ಹೆದ್ದಾರಿ ರಸ್ತೆ ಪಕ್ಕದಲ್ಲಿರುವ ಆಟೋ ನಿಲ್ದಾಣದಲ್ಲಿ ಸೋನೆ ಮಳೆ ಬಂದರೂ ಸಾಕು, ಕೆಸರು ಗದ್ದೆಯಾಗುತ್ತದೆ. ಗ್ರಾಮೀಣ ಭಾಗಕ್ಕೆ ಸಂಚರಿಸುವ ನೂರಾರು ಆಟೋಗಳು ಕೆಸರಲ್ಲೇ ನಿಂತುಕೊಳ್ಳುವಂತಾಗಿದೆ. ಅಲ್ಲದೆ, ನಿಲ್ದಾಣದ ಸುತ್ತಮುತ್ತ‌ಲಿನ ಅಂಗಡಿಗಳ ಕಸ, ತ್ಯಾಜ್ಯ ವಸ್ತುಗಳನ್ನು ಇಲ್ಲೇ ಬಿಸಾಡುವುದರಿಂದ ದುರ್ವಾಸನೆ ಹೆಚ್ಚಾಗಿದೆ. ಹಸುಗಳು, ಹಂದಿ, ನಾಯಿಗಳು ತ್ಯಾಜ್ಯ ವಸ್ತುಗಳಿಗೆ ಮುತ್ತಿಕೊಳ್ಳುವುದಲ್ಲದೇ ಕೆಸರಲ್ಲಿಯೇ ಬಿದ್ದು ಒದ್ದಾಡುತ್ತವೆ. ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ ನಿಲ್ದಾಣಕ್ಕೆ ಸಾರ್ವಜನಿಕರು ಹಾಗೂ ಪ್ರಯಾಣಿಕರು ಮೂಗು ಮುಚ್ಚಿಕೊಂಡೇ ಓಡಾಡುವಂತಾಗಿದೆ.

ಈ ಕೆಸರು ಗದ್ದೆಯ ಪಕ್ಕದಲ್ಲಿಯೇ ಇಂದಿರಾ ಕ್ಯಾಂಟೀನ್‌ ಇದ್ದು, ವಿಧಿ ಇಲ್ಲದೆ ದುರ್ವಾಸನೆಯಲ್ಲಿಯೇ ಊಟ-ತಿಂಡಿ ಸೇವಿಸಬೇಕಾಗಿದೆ. ಆಟೋ ನಿಲ್ದಾಣದಿಂದ ಹೊನ್ನೇನಹಳ್ಳಿ, ಬೆಣ್ಣೇನಹಳ್ಳಿ, ಗುರುಗದಹಳ್ಳಿ, ಶಿವರ, ಮಡೇನೂರು, ಬಿದಿರೇಗುಡಿ ಭಾಗಕ್ಕೆ ಹೋಗುವ ನೂರಾರು ಜನ ಪ್ರಯಾಣಿಕರು ಇಲ್ಲಿನ ಆಟೋ ನಿಲ್ದಾಣದಲ್ಲಿಯೇ ಕಾಯಬೇಕು. ಪಕ್ಕದಲ್ಲಿಯೇ ಇರುವ ಸಾರ್ವಜನಿಕ ಶೌಚಾಲಯದಲ್ಲಿ ಸರಿಯಾದ ನಿರ್ವಹಣೆ ಇಲ್ಲದೇ ಅಲ್ಲಿಯೂ ದುರ್ವಾಸನೆ ಬೀರುತ್ತಿದೆ. ನಿಲ್ದಾಣದಲ್ಲಿ ಕಸದ ಬುಟ್ಟಿಗಳಿಲ್ಲದೆ ವಾರಗಟ್ಟಲೆ ಕಸದ ರಾಶಿ ಬಿದ್ದಲ್ಲಿಯೇ ಕೊಳೆಯುತ್ತಿದೆ. ಮಳೆಯ ನೀರು ಕಸದ ಜೊತೆ ಸೇರಿ ಮತ್ತಷ್ಟು ನಿಲ್ದಾಣ ಕೊಳಚೆ ಪ್ರದೇಶದಂತಾಗಿ ಸೊಳ್ಳೆ, ನೊಣಗಳ ಕಾಟ ಹೆಚ್ಚಾಗಿದ್ದು ಪ್ರಯಾಣಿಕರಂತೂ ನರಕಯಾತನೆ ಅನುಭವಿಸುವಂತಾಗಿದ್ದರೂ ಕೂಗಳತೆಯ ದೂರದಲ್ಲಿರುವ ನಗರಸಭೆ ಅಧಿಕಾರಿಗಳು ಕಂಡರೂ ಕಾಣದಂತಿರುವುದು ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jeeda

Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

4

Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.