ನೀರಿನ ಸಮಸ್ಯೆಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ

ದೂರು ಕೊಟ್ಟು ಕನಿಷ್ಠ 6 ತಾಸಿನಲ್ಲಿ ಸಮಸ್ಯೆ ಬಗೆ ಹರಿಸಿ

Team Udayavani, May 17, 2019, 6:01 PM IST

uk-tdy-3..

ಯಲ್ಲಾಪುರ: ಜಿಲ್ಲಾಧಿಕಾರಿ ಹರೀಶ್‌ಕುಮಾರ ಅಧಿಕಾರಿಗಳ ಸಭೆ ನಡೆಸಿದರು.

ಯಲ್ಲಾಪುರ: ವಿಶೇಷವಾಗಿ ಕುಡಿವ ನೀರಿಗೆ ಸಂಬಂಧಿಸಿ ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ರೀತಿಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಕುಡಿಯವ ನೀರನ್ನು ಪರಿಣಾಮಕಾರಿಯಾಗಿ ಜನರಿಗೆ ನೀಡುವ ಕೆಲಸ ಆಗಬೇಕು ಎಂದು ಜಿಲ್ಲಾಧಿಕಾರಿ ಹರಿಶ್‌ಕುಮಾರ ಹೇಳಿದರು.

ಅವರು ತಾಪಂ ಸಭಾಭವನದಲ್ಲಿ ಬರ, ನೀರು ನಿರ್ವಹಣೆ ಕುರಿತಂತೆ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಜನ ದೂರು ಕೊಟ್ಟಲ್ಲಿ ಕನಿಷ್ಠ 6 ತಾಸಿನೊಳಗೆ ನೀರಿನ ಸಮಸ್ಯೆ ಬಗೆಹರಸಿಬೇಕು. ಮುಂದಿನ 15 ದಿವಸಗಳಲ್ಲಿ ಯಾವರೀತಿ ಸಮಸ್ಯೆ ಬರುತ್ತದೆ ಎಂಬದನ್ನು ಗಮನಿಸಿ, ತೀವ್ರ ನಿಗಾವಹಿಸಿ ಕುಡಿಯುವ ನೀರು ಪೂರೈಕೆಗೆ ಆದ್ಯತೆ ಮೇರೆಗೆ ಕೆಲಸ ಮಾಡಬೇಕು. ಬರಲಿರುವ ಮಳೆಗಾಲದಲ್ಲಿ ಉಂಟಾಗುವ ಹಾನಿ, ಅವಘಡ, ವಿದ್ಯುತ್‌ ವ್ಯತ್ಯಯ, ಗಾಳಿಯಿಂದ ರಸ್ತೆ, ಹೆದ್ದಾರಿ ಸಂಚಾರಕ್ಕೆ ಅಡಚಣೆ ಉಂಟಾದ ಸಂದರ್ಭದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಸೇರಿ ಸಹಕಾರದಿಂದ ಸ್ಪಂದಿಸಬೇಕು.

ಹೆದ್ದಾರಿಯಲ್ಲಿ ವಿಶೇಷವಾಗಿ ಅರಬೈಲ್ ಘಟ್ಟ ಪ್ರದೇಶದಲ್ಲಿ ಮಳೆಗಾಲದಲ್ಲಿ ಗುಡ್ಡ ಕುಸಿತ, ಮರಬಿದ್ದು ರಸ್ತೆ ಸಂಚಾರ ವ್ಯತ್ಯಯ ಉಂಟಾದಾಗ ತಕ್ಷಣ ಕ್ರಮಕೈಗೊಳಬೇಕು. ಈ ಬಗ್ಗೆ ಅಧಿಕಾರಿಗಳು ತುರ್ತು ಗಮನ ಹರಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ಅಧಿಕಾರಿಗಳಿಗೆ ನೀಡಿದರು.

ಪ.ಪಂ. ಮುಖ್ಯಾಧಿಕಾರಿ ರಮೇಶ್‌ ಬಡಿಗೇರ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿ, ಇರುವ ವ್ಯವಸ್ಥೆಯಲ್ಲಿ ಸಮರ್ಪಕ ರೀತಿಯಲ್ಲಿ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಜನರ ದೂರುಗಳಿಗೆ ತಕ್ಷಣ ಸ್ಪಂದಿಸಲಾಗುತ್ತಿದೆ. ತಾಂತ್ರಿಕ ತೊಂದರೆ ಉಂಟಾದಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಲು ಬದ್ಧರಾಗಿದ್ದೇವೆ ಎಂದರು.

ಕಿರವತ್ತಿ ಭಾಗದ ನೀರಿನ ಸಮಸ್ಯೆಗೆ ಕೈಗೊಂಡ‌ ಕ್ರಮಗಳ ಕುರಿತು ಅಭಿವೃದ್ಧಿ ಅಧಿಕಾರಿ ಜಿ.ಜಿ. ಶೆಟ್ಟಿ ಮಾಹಿತಿ ನೀಡಿದರು. ಮಾಗೋಡ ರಸ್ತೆ ತುಂಬಾ ಹದಗೆಟ್ಟಿದ್ದು, ಪ್ರವಾಸೋದ್ಯಮ ಇಲಾಖೆಯಾದರೂ ನಿರ್ವಹಣೆ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಹಾಯಕ ನಿರ್ದೇಶಕರು ಜಿಲ್ಲಾಧಿಕಾರಿಗಳ ಗಮನ ಸೆಳೆದರು. ವಿವಿಧ ಇಲಾಖೆಗಳ ಕಾರ್ಯವೈಖರಿ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.