ಡಿ.ಸಿ.ಗೌರಿಶಂಕರ್‌ ವಿರುದ್ಧ ಸ್ತ್ರೀಯರ ಆಕ್ರೋಶ

ಬಿಜೆಪಿ ಮಹಿಳಾ ಕಾರ್ಯಕರ್ತೆಯರ ಬಗ್ಗೆ ಜೆಡಿಎಸ್‌ ಕಾರ್ಯಕರ್ತರಿಂದ ಫೇಸ್‌ಬುಕ್‌ನಲ್ಲಿ ಅವಹೇಳನ

Team Udayavani, May 18, 2019, 4:54 PM IST

trumkur-tdy-2..0

ತುಮಕೂರು ತಾಲೂಕಿನ ಗೂಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತ ರೆಯರು ಶುಕ್ರವಾರ ಶಾಸಕರ ಡಿ.ಸಿ.ಗೌರಿಶಂಕರ್‌ ಹಾಗೂ ಅವರ ಸಾಮಾಜಿಕ ಜಾಲತಾಣದ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಿದರು.

ತುಮಕೂರು: ಗ್ರಾಮಾಂತರ ಶಾಸಕರ ಬೆಂಬಲಿಗ ಹಾಗೂ ಜೆಡಿಎಸ್‌ ಕಾರ್ಯಕರ್ತ ಬಿಜೆಪಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಯಾಗಿ ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿ ರುವುದನ್ನು ವಿರೋಧಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರೆಯರು ಶುಕ್ರವಾರ ಶಾಸಕರ ವಿರುದ್ಧ ಹಾಗೂ ಡಿ.ಸಿ.ಗೌರಿಶಂಕರ್‌ ಅವರ ಸಾಮಾಜಿಕ ಜಾಲತಾಣದ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಿದರು.

ತಾಲೂಕಿನ ಗೂಳೂರು ಹೋಬಳಿ ಡಿ. ಕೊರಟಗೆರೆ ಗ್ರಾಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ರಸ್ತೆ ತಡೆ ಚಳವಳಿ ಮಾಡಿ, ಪೊರಕೆ ಹಿಡಿದು ಪ್ರತಿಭಟನೆಯ ನಡೆಸಿ ಗ್ರಾಮಾಂತರ ಶಾಸಕ ಹಾಗೂ ಅವರ ಬೆಂಬಲಿಗನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳಾ ಆಯೋಗಕ್ಕೆ ದೂರು: ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಪಂ ಸದಸ್ಯೆ ಅನಿತಾ ಸಿದ್ದೇಗೌಡ ಮಾತನಾಡಿ, ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರೆಯನ್ನು ಗೋವಾಗೆ ಹನಿಮೂನಿಗೆ ಕರೆದುಕೊಂಡು ಹೋಗುವು ದಾಗಿ ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿರು ವುದನ್ನು ಖಂಡಿಸಿದರು. ಶಾಸಕ ಡಿ.ಸಿ. ಗೌರಶಂಕರ್‌ ಮತ್ತು ಗೌರಿಶಂಕರ್‌ ಸೋಶಿ ಯಲ್ ಮೀಡಿ ಯಾದ ಮುಖ್ಯಸ್ಥನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡ ಲಾಗುವುದು ಎಂದು ಹೇಳಿದರು.

ಮೋಜಿಗಾಗಿ ಹಾಲಿ ಶಾಸಕರು ವಿದೇಶಿ ಪ್ರವಾಸ: ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಬರಗಾಲ ಇರುವ ಹಿನ್ನೆಲೆಯಲ್ಲಿ ಹಾಲಿ ಶಾಸಕರು ಮೋಜು ಮಸ್ತಿಗಾಗಿ ವಿದೇಶಿ ಪ್ರವಾಸಕ್ಕಾಗಿ ಸಿಂಗಾಪುರಕ್ಕೆ ಹೋಗಿರುವ ಬಗ್ಗೆ ಸುರೇಶಗೌಡರ ಪ್ಯಾನ್‌ ಪೇಜಿನಲ್ಲಿ ನಮ್ಮ ಕಾರ್ಯಕರ್ತರು ಪೋಸ್ಟ್‌ ಮಾಡಿರುವುದು ತಪ್ಪೇನು? ಹಾಲಿ ಶಾಸಕರಿಗೆ ಬರಗಾಲ ಕಾಣದೆ ಮೋಜು ಮಸ್ತಿಗಾಗಿ ಸಿಂಗಾಪುರಕ್ಕೆ ಹೋಗಿರು ವುದು ಎಷ್ಟು? ಸರಿ ಇದನ್ನು ಕೇಳಿದ ನಮ್ಮ ಪಕ್ಷದ ಕಾರ್ಯಕರ್ತರಿಗೆ ಈಗೆಲ್ಲ ಅವಹೇಳನಾ ಕಾರಿಯಾಗಿ ಮಾತನಾಡಿರುವುದು ಖಂಡ ನೀಯ. ಡಿ.ಸಿ. ಗೌರಿಶಂಕರ ಅವರು ಜೆಡಿಎಸ್‌ ಕಾರ್ಯಕರ್ತರಿಗೆ ಮತ್ತು ಅವರ ಬೆಂಬಲಿಗರಿಗೆ ಇದೇನಾ ಕಲಿಸಿರುವುದು. ಅವರ ಮನೆಯಲ್ಲಿ ಹೆಣ್ಣು ಮಕ್ಕಳು ಇಲ್ವಾ? ಬಾಯಿಗೆ ಬಂದ ಹಾಗೆ ಮನಸ್ಸಿಗೆ ತೋಚಿದ ರೀತಿಯಲ್ಲಿ ಹಿಂದೂ ಹೆಣ್ಣು ಮಕ್ಕಳ ಬಿಜೆಪಿ ಕಾರ್ಯಕರ್ತರ ಬಗ್ಗೆ ಮಾತನಾಡುವ ರೀತಿ ನೀತಿ ಇದೆನಾ ಇದ್ಯಾವ ಸಂಸ್ಕೃತಿ ಎಂದು ಪ್ರಶ್ನಿಸಿದರು.

ಕಿಡಿಗೇಡಿಗಳ‌ನ್ನು ಗಡಿಪಾರು ಮಾಡಲು ಆಗ್ರಹ: ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಕಲಾವತಿ ಮಾತನಾಡಿ, ಹಿಂದೂ ಹೆಣ್ಣು ಮಕ್ಕಳ ಬಗ್ಗೆ ಅವಹೇಳನವಾಗಿ ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿರುವ ಕಿಡಿಗೇಡಿಗಳ‌ನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿದರು.

ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ: ಜಿಪಂ ಸದಸ್ಯ ವೈ,ಎಚ್.ಹುಚ್ಚಯ್ಯ ಮಾತನಾಡಿ, ಹಿಂದೂ ಹೆಣ್ಣು ಮಕ್ಕಳಿಗೆ ಅಪಮಾನ ಮಾಡಿರುವುದು ಅಲ್ಲದೆ, ಅವಮಾನ ಮಾಡಿದ್ದಾರೆ. ಶಾಸಕ ಡಿ.ಸಿ. ಗೌರಿಶಂಕರ ಮತ್ತು ಅವರ ಬೆಂಬಲಿಗರಿಂದ ಗ್ರಾಮಾಂತರ ಕ್ಷೇತ್ರದ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಾಗಿದೆ. ನಮಗೆ ಸೂಕ್ತ ರಕ್ಷಣೆ ನೀಡಬೇಕು. ನಮ್ಮ ಕ್ಷೇತ್ರದ ಹೆಣ್ಣು ಮಕ್ಕಳಿಗೆ ಏನಾದರೂ ಆದರೆ, ಶಾಸಕ ಡಿ.ಸಿ.ಗೌರಿಶಂಕರ ಮತ್ತು ಜೆಡಿಎಸ್‌ ಬೆಂಬಲಿಗರೇ ಕಾರಣರಾಗುತ್ತಾರೆ ಎಂದು ತಿಳಿಸಿದರು.

ನಾಗವಲ್ಲಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಬಿಜೆಪಿ ಮುಖಂಡ ಸಾಸಲು ಮೂರ್ತಿ ಮಾತನಾಡಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಸಿದ್ದೇಗೌಡ, ಜಿಪಂ ಸದಸ್ಯ ಶಿವಕುಮಾರ್‌, ತಾಪಂ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಹೊನ್ನುಡಿಕೆ ಮಾಜಿ ಅಧ್ಯಕ್ಷ ಶಿವರಾಜು, ಮಾಜಿ ಉಪಾಧ್ಯಕ್ಷ ಕಾಂತರಾಜು, ಹೊಳಕಲ್ಲು ಕಿರಣ ಅಂಜಿನಪ್ಪ, ಗಿರೀಶ ನರುಗನಹಳ್ಳಿ, ಕುಮಾರ್‌, ಗಂಗಮ್ಮ, ಶಿವಮ್ಮ, ಅಕ್ಕಮ್ಮ, ಲಕ್ಮಕ್ಕ, ದ್ರಾಕ್ಷಾಯಿಣಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Tumakur

Wage Workers: ತುಮಕೂರಿನ ಶುಂಠಿ ಕ್ಯಾಂಪ್‌ನಲ್ಲಿ ಜೀತ ಪದ್ಧತಿ ಜೀವಂತ!

1-kunigal

Kunigal: ಕೌಟುಂಬಿಕ ಕಲಹ; ಗೃಹಣಿ ಆತ್ಮಹತ್ಯೆ

Laxmi-Minister

Reality Check: ʼನಮ್ಮ ಅತ್ತೆ ಹೊಡೆಯುತ್ತಿದ್ದಾರೆ ಸಹಾಯ ಮಾಡುವಿರಾʼ ಎಂದ ಸಚಿವೆ ಲಕ್ಷ್ಮೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.